AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಗಲಕೋಟೆ: ರಸ್ತೆ ಬದಿ ಸಾಗುತ್ತಿದ್ದ ಕುರಿಗಳಿಗೆ ಕ್ಯಾಂಟರ್​ ಡಿಕ್ಕಿ, 10 ಕುರಿ ಸಾವು

ಬಾಗಲಕೋಟೆ: ಕುರಿಗಳಿಗೆ ಕ್ಯಾಂಟರ್ ವಾಹನ ಡಿಕ್ಕಿ ಹೊಡೆದ ಪರಿಣಾಮವಾಗಿ ಹತ್ತು ಕುರಿಗಳು ಸಾವನಪ್ಪಿದ್ದು, 20 ಕುರಿಗಳಿಗೆ ಗಾಯಗಳಾಗಿರುವ ಘಟನೆ ಜಿಲ್ಲೆಯ ಗುಳೇದಗುಡ್ಡ ತಾಲೂಕಿನ ಬೂದಿನಗಡ ಗ್ರಾಮದ ಬಳಿ ನಡೆದಿದೆ. ಬೂದಿನಗಡ ಗ್ರಾಮದ ಸಿದ್ದಪ್ಪ ನಿಂಬಲಗುಂದಿ ಎಂಬುವವರಿಗೆ ಈ ಕುರಿಗಳು ಸೇರಿದ್ದು, ಕ್ಯಾಂಟರ್ ಚಾಲಕ ಕುಡಿದ ಅಮಲಿನಲ್ಲಿ ವಾಹನ ಚಲಾಯಿಸಿದರಿಂದ ಈ ಅವಘಡ ಸಂಭವಿಸಿದೆ. ಅಪಘಾತದಲ್ಲಿ ಸಿದ್ದಪ್ಪನ  ಹತ್ತು ಕುರಿಗಳು ಸಾವನ್ನಪ್ಪಿದ್ದು, 20 ಕುರಿಗಳಿಗೆ ಗಾಯಗಳಾಗಿವೆ.

ಬಾಗಲಕೋಟೆ: ರಸ್ತೆ ಬದಿ ಸಾಗುತ್ತಿದ್ದ ಕುರಿಗಳಿಗೆ ಕ್ಯಾಂಟರ್​ ಡಿಕ್ಕಿ, 10 ಕುರಿ ಸಾವು
ಸಾಧು ಶ್ರೀನಾಥ್​
| Edited By: |

Updated on: Sep 20, 2020 | 3:29 PM

Share

ಬಾಗಲಕೋಟೆ: ಕುರಿಗಳಿಗೆ ಕ್ಯಾಂಟರ್ ವಾಹನ ಡಿಕ್ಕಿ ಹೊಡೆದ ಪರಿಣಾಮವಾಗಿ ಹತ್ತು ಕುರಿಗಳು ಸಾವನಪ್ಪಿದ್ದು, 20 ಕುರಿಗಳಿಗೆ ಗಾಯಗಳಾಗಿರುವ ಘಟನೆ ಜಿಲ್ಲೆಯ ಗುಳೇದಗುಡ್ಡ ತಾಲೂಕಿನ ಬೂದಿನಗಡ ಗ್ರಾಮದ ಬಳಿ ನಡೆದಿದೆ.

ಬೂದಿನಗಡ ಗ್ರಾಮದ ಸಿದ್ದಪ್ಪ ನಿಂಬಲಗುಂದಿ ಎಂಬುವವರಿಗೆ ಈ ಕುರಿಗಳು ಸೇರಿದ್ದು, ಕ್ಯಾಂಟರ್ ಚಾಲಕ ಕುಡಿದ ಅಮಲಿನಲ್ಲಿ ವಾಹನ ಚಲಾಯಿಸಿದರಿಂದ ಈ ಅವಘಡ ಸಂಭವಿಸಿದೆ. ಅಪಘಾತದಲ್ಲಿ ಸಿದ್ದಪ್ಪನ  ಹತ್ತು ಕುರಿಗಳು ಸಾವನ್ನಪ್ಪಿದ್ದು, 20 ಕುರಿಗಳಿಗೆ ಗಾಯಗಳಾಗಿವೆ.

ಅಕ್ರಮ ಗಣಿಗಾರಿಕೆ ನಿಲ್ಲಿಸದ್ದಕ್ಕೆ ರಣಚಂಡಿಯಾದ ಮಹಿಳಾ ಅಧಿಕಾರಿ
ಅಕ್ರಮ ಗಣಿಗಾರಿಕೆ ನಿಲ್ಲಿಸದ್ದಕ್ಕೆ ರಣಚಂಡಿಯಾದ ಮಹಿಳಾ ಅಧಿಕಾರಿ
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’