AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಗಲಕೋಟೆ: ರಸ್ತೆ ಬದಿ ಸಾಗುತ್ತಿದ್ದ ಕುರಿಗಳಿಗೆ ಕ್ಯಾಂಟರ್​ ಡಿಕ್ಕಿ, 10 ಕುರಿ ಸಾವು

ಬಾಗಲಕೋಟೆ: ಕುರಿಗಳಿಗೆ ಕ್ಯಾಂಟರ್ ವಾಹನ ಡಿಕ್ಕಿ ಹೊಡೆದ ಪರಿಣಾಮವಾಗಿ ಹತ್ತು ಕುರಿಗಳು ಸಾವನಪ್ಪಿದ್ದು, 20 ಕುರಿಗಳಿಗೆ ಗಾಯಗಳಾಗಿರುವ ಘಟನೆ ಜಿಲ್ಲೆಯ ಗುಳೇದಗುಡ್ಡ ತಾಲೂಕಿನ ಬೂದಿನಗಡ ಗ್ರಾಮದ ಬಳಿ ನಡೆದಿದೆ. ಬೂದಿನಗಡ ಗ್ರಾಮದ ಸಿದ್ದಪ್ಪ ನಿಂಬಲಗುಂದಿ ಎಂಬುವವರಿಗೆ ಈ ಕುರಿಗಳು ಸೇರಿದ್ದು, ಕ್ಯಾಂಟರ್ ಚಾಲಕ ಕುಡಿದ ಅಮಲಿನಲ್ಲಿ ವಾಹನ ಚಲಾಯಿಸಿದರಿಂದ ಈ ಅವಘಡ ಸಂಭವಿಸಿದೆ. ಅಪಘಾತದಲ್ಲಿ ಸಿದ್ದಪ್ಪನ  ಹತ್ತು ಕುರಿಗಳು ಸಾವನ್ನಪ್ಪಿದ್ದು, 20 ಕುರಿಗಳಿಗೆ ಗಾಯಗಳಾಗಿವೆ.

ಬಾಗಲಕೋಟೆ: ರಸ್ತೆ ಬದಿ ಸಾಗುತ್ತಿದ್ದ ಕುರಿಗಳಿಗೆ ಕ್ಯಾಂಟರ್​ ಡಿಕ್ಕಿ, 10 ಕುರಿ ಸಾವು
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​| Edited By: |

Updated on: Sep 20, 2020 | 3:29 PM

Share

ಬಾಗಲಕೋಟೆ: ಕುರಿಗಳಿಗೆ ಕ್ಯಾಂಟರ್ ವಾಹನ ಡಿಕ್ಕಿ ಹೊಡೆದ ಪರಿಣಾಮವಾಗಿ ಹತ್ತು ಕುರಿಗಳು ಸಾವನಪ್ಪಿದ್ದು, 20 ಕುರಿಗಳಿಗೆ ಗಾಯಗಳಾಗಿರುವ ಘಟನೆ ಜಿಲ್ಲೆಯ ಗುಳೇದಗುಡ್ಡ ತಾಲೂಕಿನ ಬೂದಿನಗಡ ಗ್ರಾಮದ ಬಳಿ ನಡೆದಿದೆ.

ಬೂದಿನಗಡ ಗ್ರಾಮದ ಸಿದ್ದಪ್ಪ ನಿಂಬಲಗುಂದಿ ಎಂಬುವವರಿಗೆ ಈ ಕುರಿಗಳು ಸೇರಿದ್ದು, ಕ್ಯಾಂಟರ್ ಚಾಲಕ ಕುಡಿದ ಅಮಲಿನಲ್ಲಿ ವಾಹನ ಚಲಾಯಿಸಿದರಿಂದ ಈ ಅವಘಡ ಸಂಭವಿಸಿದೆ. ಅಪಘಾತದಲ್ಲಿ ಸಿದ್ದಪ್ಪನ  ಹತ್ತು ಕುರಿಗಳು ಸಾವನ್ನಪ್ಪಿದ್ದು, 20 ಕುರಿಗಳಿಗೆ ಗಾಯಗಳಾಗಿವೆ.

Follow Us
‘ಓಂ’ ನನ್ನ ಮೆಚ್ಚಿನ ಸಿನಿಮಾ ಎಂದ ತೆಲುಗು ನಟ ಸುನಿಲ್
‘ಓಂ’ ನನ್ನ ಮೆಚ್ಚಿನ ಸಿನಿಮಾ ಎಂದ ತೆಲುಗು ನಟ ಸುನಿಲ್
40 ಶಾಸಕರು, ಸಚಿವರನ್ನು ಗುರಿಯಾಗಿಸಿ ಇಡಿ ದಾಳಿ ನಡೆಯಬಹುದು: ಸಿಎಂ ಎಚ್ಚರಿಕೆ
40 ಶಾಸಕರು, ಸಚಿವರನ್ನು ಗುರಿಯಾಗಿಸಿ ಇಡಿ ದಾಳಿ ನಡೆಯಬಹುದು: ಸಿಎಂ ಎಚ್ಚರಿಕೆ
ಸತೀಶ್​​ ಜಾರಕಿಹೊಳಿಗೆ ಇಡಿ ಶಾಕ್​​: ಸಿಎಂ ಡಿಕೆ ಶಿವಕುಮಾರ್​​ ಹೇಳಿದ್ದೇನು?
ಸತೀಶ್​​ ಜಾರಕಿಹೊಳಿಗೆ ಇಡಿ ಶಾಕ್​​: ಸಿಎಂ ಡಿಕೆ ಶಿವಕುಮಾರ್​​ ಹೇಳಿದ್ದೇನು?
ಸತೀಶ್ ಜಾರಕಿಹೊಳಿ ನಿವಾಸಗಳ ಮೇಲೆ ಇಡಿ ಶೋಧ: ಸಿಎಂಗೆ ಖರ್ಗೆ ಮಾಹಿತಿ
ಸತೀಶ್ ಜಾರಕಿಹೊಳಿ ನಿವಾಸಗಳ ಮೇಲೆ ಇಡಿ ಶೋಧ: ಸಿಎಂಗೆ ಖರ್ಗೆ ಮಾಹಿತಿ
‘ಬಿಗ್ ಬಾಸ್’ನಲ್ಲಿ ಗಗನ್ ಹಾಗೂ ಮಂಜು ನಡುವೆ ನಡೆಯಿತು ವಾಗ್ವಾದ
‘ಬಿಗ್ ಬಾಸ್’ನಲ್ಲಿ ಗಗನ್ ಹಾಗೂ ಮಂಜು ನಡುವೆ ನಡೆಯಿತು ವಾಗ್ವಾದ
ಬೆಳ್ಳಂಬೆಳಗ್ಗೆಯೇ ಸತೀಶ್​ ಜಾರಕಿಹೊಳಿ ಮನೆಗಳ ಮೇಲೆ ಇಡಿ ರೇಡ್ ಆಗಿದ್ದೇಕೆ?
ಬೆಳ್ಳಂಬೆಳಗ್ಗೆಯೇ ಸತೀಶ್​ ಜಾರಕಿಹೊಳಿ ಮನೆಗಳ ಮೇಲೆ ಇಡಿ ರೇಡ್ ಆಗಿದ್ದೇಕೆ?
ಸತೀಶ್ ಜಾರಕಿಹೊಳಿಗೆ ಡಬಲ್ ಶಾಕ್! ಗೋಕಾಕ್ ನಿವಾಸದ ಮೇಲೂ ಇಡಿ ರೇಡ್
ಸತೀಶ್ ಜಾರಕಿಹೊಳಿಗೆ ಡಬಲ್ ಶಾಕ್! ಗೋಕಾಕ್ ನಿವಾಸದ ಮೇಲೂ ಇಡಿ ರೇಡ್
ಸಚಿವ ಮಲ್ಲಿಕಾರ್ಜುನ್ ಅವಾಚ್ಯ ನಿಂದನೆ ವಿರುದ್ಧ ಶಾಸಕ ಬಿಪಿ ಹರೀಶ್ ಆಕ್ರೋಶ
ಸಚಿವ ಮಲ್ಲಿಕಾರ್ಜುನ್ ಅವಾಚ್ಯ ನಿಂದನೆ ವಿರುದ್ಧ ಶಾಸಕ ಬಿಪಿ ಹರೀಶ್ ಆಕ್ರೋಶ
ಲ್ಯಾಂಡಿಂಗ್ ವೇಳೆ ತೊಂದರೆ ಅನುಭವಿಸಿದ ರಾಹುಲ್ ಇದ್ದ ವಿಮಾನ
ಲ್ಯಾಂಡಿಂಗ್ ವೇಳೆ ತೊಂದರೆ ಅನುಭವಿಸಿದ ರಾಹುಲ್ ಇದ್ದ ವಿಮಾನ
ಇಂದು ಈ ರಾಶಿಯವರು ನಿಮ್ಮ ವೀಕ್ನೆಸ್ ಅನ್ನು ಯಾರಿಗೂ ಹೇಳಿಕೊಳ್ಳಬೇಡಿ!
ಇಂದು ಈ ರಾಶಿಯವರು ನಿಮ್ಮ ವೀಕ್ನೆಸ್ ಅನ್ನು ಯಾರಿಗೂ ಹೇಳಿಕೊಳ್ಳಬೇಡಿ!