ಬಾಗಲಕೋಟೆ: ರಸ್ತೆ ಬದಿ ಸಾಗುತ್ತಿದ್ದ ಕುರಿಗಳಿಗೆ ಕ್ಯಾಂಟರ್​ ಡಿಕ್ಕಿ, 10 ಕುರಿ ಸಾವು

ಬಾಗಲಕೋಟೆ: ಕುರಿಗಳಿಗೆ ಕ್ಯಾಂಟರ್ ವಾಹನ ಡಿಕ್ಕಿ ಹೊಡೆದ ಪರಿಣಾಮವಾಗಿ ಹತ್ತು ಕುರಿಗಳು ಸಾವನಪ್ಪಿದ್ದು, 20 ಕುರಿಗಳಿಗೆ ಗಾಯಗಳಾಗಿರುವ ಘಟನೆ ಜಿಲ್ಲೆಯ ಗುಳೇದಗುಡ್ಡ ತಾಲೂಕಿನ ಬೂದಿನಗಡ ಗ್ರಾಮದ ಬಳಿ ನಡೆದಿದೆ. ಬೂದಿನಗಡ ಗ್ರಾಮದ ಸಿದ್ದಪ್ಪ ನಿಂಬಲಗುಂದಿ ಎಂಬುವವರಿಗೆ ಈ ಕುರಿಗಳು ಸೇರಿದ್ದು, ಕ್ಯಾಂಟರ್ ಚಾಲಕ ಕುಡಿದ ಅಮಲಿನಲ್ಲಿ ವಾಹನ ಚಲಾಯಿಸಿದರಿಂದ ಈ ಅವಘಡ ಸಂಭವಿಸಿದೆ. ಅಪಘಾತದಲ್ಲಿ ಸಿದ್ದಪ್ಪನ  ಹತ್ತು ಕುರಿಗಳು ಸಾವನ್ನಪ್ಪಿದ್ದು, 20 ಕುರಿಗಳಿಗೆ ಗಾಯಗಳಾಗಿವೆ.

ಬಾಗಲಕೋಟೆ: ರಸ್ತೆ ಬದಿ ಸಾಗುತ್ತಿದ್ದ ಕುರಿಗಳಿಗೆ ಕ್ಯಾಂಟರ್​ ಡಿಕ್ಕಿ, 10 ಕುರಿ ಸಾವು
ಸಾಧು ಶ್ರೀನಾಥ್​ Edited By:

Updated on: Sep 20, 2020 | 3:29 PM

ಬಾಗಲಕೋಟೆ: ಕುರಿಗಳಿಗೆ ಕ್ಯಾಂಟರ್ ವಾಹನ ಡಿಕ್ಕಿ ಹೊಡೆದ ಪರಿಣಾಮವಾಗಿ ಹತ್ತು ಕುರಿಗಳು ಸಾವನಪ್ಪಿದ್ದು, 20 ಕುರಿಗಳಿಗೆ ಗಾಯಗಳಾಗಿರುವ ಘಟನೆ ಜಿಲ್ಲೆಯ ಗುಳೇದಗುಡ್ಡ ತಾಲೂಕಿನ ಬೂದಿನಗಡ ಗ್ರಾಮದ ಬಳಿ ನಡೆದಿದೆ.

ಬೂದಿನಗಡ ಗ್ರಾಮದ ಸಿದ್ದಪ್ಪ ನಿಂಬಲಗುಂದಿ ಎಂಬುವವರಿಗೆ ಈ ಕುರಿಗಳು ಸೇರಿದ್ದು, ಕ್ಯಾಂಟರ್ ಚಾಲಕ ಕುಡಿದ ಅಮಲಿನಲ್ಲಿ ವಾಹನ ಚಲಾಯಿಸಿದರಿಂದ ಈ ಅವಘಡ ಸಂಭವಿಸಿದೆ. ಅಪಘಾತದಲ್ಲಿ ಸಿದ್ದಪ್ಪನ  ಹತ್ತು ಕುರಿಗಳು ಸಾವನ್ನಪ್ಪಿದ್ದು, 20 ಕುರಿಗಳಿಗೆ ಗಾಯಗಳಾಗಿವೆ.

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us