AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಡಿಲು ಬಡಿದು ಜಮೀನಿನಲ್ಲಿ ಕಟ್ಟಿಹಾಕಿದ್ದ 20ಕ್ಕೂ ಹೆಚ್ಚು ಕುರಿಗಳು ಸಾವು

ಯಾದಗಿರಿ: ಸಿಡಿಲು ಬಡಿದು 20ಕ್ಕೂ ಹೆಚ್ಚು ಕುರಿಗಳು ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಸುರಪುರ ತಾಲೂಕಿನ ಸತ್ಯಂಪೇಟ ಗ್ರಾಮದಲ್ಲಿ ನಿನ್ನೆ ರಾತ್ರಿ ಸಂಭವಿಸಿದೆ. ಗ್ರಾಮದ ನಿವಾಸಿ ನರಸಪ್ಪಗೆ ಸೇರಿದ ಕುರಿಗಳು ಸಾವನ್ನಪ್ಪಿದೆ. ಕುರಿಗಳನ್ನು ರಾತ್ರಿ ಜಮೀನಿನಲ್ಲಿ ಕಟ್ಟಿಹಾಕಿದ್ದ ವೇಳೆ ಘಟನೆ ಸಂಭವಿಸಿದೆ. ಘಟನೆ ವೇಳೆ ನರಸಪ್ಪ ಕುರಿಗಳ ಜೊತೆಗಿದ್ದ. ಆದರೆ, ಅದೃಷ್ಟವಶಾತ್ ನರಸಪ್ಪ ಪ್ರಾಣಾಪಯದಿಂದ ಪಾರಾಗಿದ್ದಾನೆ.

ಸಿಡಿಲು ಬಡಿದು ಜಮೀನಿನಲ್ಲಿ ಕಟ್ಟಿಹಾಕಿದ್ದ 20ಕ್ಕೂ ಹೆಚ್ಚು ಕುರಿಗಳು ಸಾವು
KUSHAL V
|

Updated on: Oct 11, 2020 | 11:53 AM

Share

ಯಾದಗಿರಿ: ಸಿಡಿಲು ಬಡಿದು 20ಕ್ಕೂ ಹೆಚ್ಚು ಕುರಿಗಳು ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಸುರಪುರ ತಾಲೂಕಿನ ಸತ್ಯಂಪೇಟ ಗ್ರಾಮದಲ್ಲಿ ನಿನ್ನೆ ರಾತ್ರಿ ಸಂಭವಿಸಿದೆ. ಗ್ರಾಮದ ನಿವಾಸಿ ನರಸಪ್ಪಗೆ ಸೇರಿದ ಕುರಿಗಳು ಸಾವನ್ನಪ್ಪಿದೆ. ಕುರಿಗಳನ್ನು ರಾತ್ರಿ ಜಮೀನಿನಲ್ಲಿ ಕಟ್ಟಿಹಾಕಿದ್ದ ವೇಳೆ ಘಟನೆ ಸಂಭವಿಸಿದೆ. ಘಟನೆ ವೇಳೆ ನರಸಪ್ಪ ಕುರಿಗಳ ಜೊತೆಗಿದ್ದ. ಆದರೆ, ಅದೃಷ್ಟವಶಾತ್ ನರಸಪ್ಪ ಪ್ರಾಣಾಪಯದಿಂದ ಪಾರಾಗಿದ್ದಾನೆ.

Follow Us
‘ಚಾನ್ಸ್ ಕೊಡಿ ಅಂತ ಕೇಳಿಕೊಂಡ್ರಲ್ಲ’; ಕೃಷ್ಣ ವಿರುದ್ಧ ಕಿಡಿಕಾರಿದ ಗುರು
‘ಚಾನ್ಸ್ ಕೊಡಿ ಅಂತ ಕೇಳಿಕೊಂಡ್ರಲ್ಲ’; ಕೃಷ್ಣ ವಿರುದ್ಧ ಕಿಡಿಕಾರಿದ ಗುರು
ಆಲಿಕಲ್ಲು ಮಳೆಗೆ ಕಾಶ್ಮೀರದಂತಾದ ಬಿಸಿಲನಾಡು ಕಲಬುರಗಿ
ಆಲಿಕಲ್ಲು ಮಳೆಗೆ ಕಾಶ್ಮೀರದಂತಾದ ಬಿಸಿಲನಾಡು ಕಲಬುರಗಿ
ಅಬ್ಬಬ್ಬಾ ಒಂದೆರಡಲ್ಲ... ಒಟ್ಟಿಗೆ ರಸ್ತೆ ದಾಟಿದ್ದು ಬರೋಬ್ಬರಿ 15 ಆನೆಗಳು!
ಅಬ್ಬಬ್ಬಾ ಒಂದೆರಡಲ್ಲ... ಒಟ್ಟಿಗೆ ರಸ್ತೆ ದಾಟಿದ್ದು ಬರೋಬ್ಬರಿ 15 ಆನೆಗಳು!
ಕ್ಯಾಮರಾ ಹಿಡಿದ ಮಹಿಳೆ ಮೇಲೆ ಕೋಪಗೊಂಡ ದೈವ!
ಕ್ಯಾಮರಾ ಹಿಡಿದ ಮಹಿಳೆ ಮೇಲೆ ಕೋಪಗೊಂಡ ದೈವ!
ಬಾಂಗ್ಲಾದೇಶದಲ್ಲಿ ಬಸ್ ನದಿಗೆ ಬಿದ್ದಿದ್ದು ಹೇಗೆ? ಇಲ್ಲಿದೆ ವಿಡಿಯೋ
ಬಾಂಗ್ಲಾದೇಶದಲ್ಲಿ ಬಸ್ ನದಿಗೆ ಬಿದ್ದಿದ್ದು ಹೇಗೆ? ಇಲ್ಲಿದೆ ವಿಡಿಯೋ
ಮಡಿಕೇರಿಯಲ್ಲಿ ಹುಲಿ ಕಾಟ: ಥರ್ಮಲ್ ಡ್ರೋನ್ ಕಣ್ಗಾವಲು
ಮಡಿಕೇರಿಯಲ್ಲಿ ಹುಲಿ ಕಾಟ: ಥರ್ಮಲ್ ಡ್ರೋನ್ ಕಣ್ಗಾವಲು
ಅಮೆರಿಕದ ಯುದ್ಧವಿಮಾನವನ್ನು ಹೊಡೆದುರುಳಿಸಿದ ವಿಡಿಯೋ ಬಿಡುಗಡೆ ಮಾಡಿದ ಇರಾನ್
ಅಮೆರಿಕದ ಯುದ್ಧವಿಮಾನವನ್ನು ಹೊಡೆದುರುಳಿಸಿದ ವಿಡಿಯೋ ಬಿಡುಗಡೆ ಮಾಡಿದ ಇರಾನ್
‘ಕೃಷ್ಣ ಮೊದಲು ಹೀಗಿರಲಿಲ್ಲ, ಸಕ್ಸಸ್ ಸಿಕ್ಕಮೇಲೆ ಬದಲಾಗಿದ್ದಾರೆ’; ಗುರು
‘ಕೃಷ್ಣ ಮೊದಲು ಹೀಗಿರಲಿಲ್ಲ, ಸಕ್ಸಸ್ ಸಿಕ್ಕಮೇಲೆ ಬದಲಾಗಿದ್ದಾರೆ’; ಗುರು
ಹುಬ್ಬಳ್ಳಿಯಲ್ಲಿ ಯುದ್ಧ ವಿಮಾನಗಳ ಭೀಕರ ಘರ್ಜನೆ! ವಿಡಿಯೋ ನೋಡಿ
ಹುಬ್ಬಳ್ಳಿಯಲ್ಲಿ ಯುದ್ಧ ವಿಮಾನಗಳ ಭೀಕರ ಘರ್ಜನೆ! ವಿಡಿಯೋ ನೋಡಿ
7 ವರ್ಷಗಳ ಬಳಿಕ ಇರಾನ್​ನಿಂದ ಗ್ಯಾಸ್ ಖರೀದಿ: ಮಂಗಳೂರಿಗೆ ಬರಲಿದೆ LPG ಹಡಗು!
7 ವರ್ಷಗಳ ಬಳಿಕ ಇರಾನ್​ನಿಂದ ಗ್ಯಾಸ್ ಖರೀದಿ: ಮಂಗಳೂರಿಗೆ ಬರಲಿದೆ LPG ಹಡಗು!