AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೃಷ್ಣಾ ನದಿ ನಡುಗಡ್ಡೆಯಲ್ಲಿ ಸಿಲುಕಿದ 4 ಕುರಿಗಾಹಿಗಳ ಪರದಾಟ

ರಾಯಚೂರು: ಕೃಷ್ಣಾ ನದಿಯಲ್ಲಿ ನೀರಿನ ಹರಿವು ಹೆಚ್ಚಾದ ಪರಿಣಾಮ ನಡುಗಡ್ಡೆಯೊಂದರಲ್ಲಿ ಸಿಲುಕಿ ನಾಲ್ಕು ಕುರಿಗಾಹಿಗಳು ಪರದಾಡುತ್ತಿರುವ ಘಟನೆ ಜಿಲ್ಲೆಯ ಲಿಂಗಸಗೂರು ತಾಲೂಕಿನ ಹಾರಲಗಡ್ಡಿ ಎಂಬ ನಡುಗಡ್ಡೆಯಲ್ಲಿ ಬೆಳಕಿಗೆ ಬಂದಿದೆ. ಹಾರಲಗಡ್ಡಿಯಲ್ಲಿ ಸಿಲುಕಿರುವ ಕುರಿಗಾಹಿಗಳು ಕುರಿಗಳ ಸಮೇತವಾಗಿ ನದಿ ದಂಡೆಗೆ ಬಂದು ತಮ್ಮನ್ನ ರಕ್ಷಿಸಲು ಕೂಗಾಡುತ್ತಿದ್ದಾರೆ. ಇತ್ತ ನದಿಯ ಈ ಬದಿಯಿಂದ ಕುರಿಗಾಹಿಗಳ ಪೋಷಕರು ತಮ್ಮ ಮಕ್ಕಳನ್ನು ರಕ್ಷಿಸಲು ಮೊರೆ ಇಡುತ್ತಿದ್ದಾರೆ. ಆದರೆ, ಕುರಿಗಾಹಿಗಳ ರಕ್ಷಣೆಗೆ ಯಾವ ಅಧಿಕಾರಿಯು ಬಾರದ ಹಿನ್ನೆಲೆಯಲ್ಲಿ ತಮ್ಮ ಆಕ್ರೋಶ ಹೊರಹಾಕಿದ್ದಾರೆ. ಇತ್ತ ಬಸವ […]

ಕೃಷ್ಣಾ ನದಿ ನಡುಗಡ್ಡೆಯಲ್ಲಿ ಸಿಲುಕಿದ 4 ಕುರಿಗಾಹಿಗಳ ಪರದಾಟ
KUSHAL V
| Edited By: ಸಾಧು ಶ್ರೀನಾಥ್​|

Updated on: Aug 17, 2020 | 3:04 PM

Share

ರಾಯಚೂರು: ಕೃಷ್ಣಾ ನದಿಯಲ್ಲಿ ನೀರಿನ ಹರಿವು ಹೆಚ್ಚಾದ ಪರಿಣಾಮ ನಡುಗಡ್ಡೆಯೊಂದರಲ್ಲಿ ಸಿಲುಕಿ ನಾಲ್ಕು ಕುರಿಗಾಹಿಗಳು ಪರದಾಡುತ್ತಿರುವ ಘಟನೆ ಜಿಲ್ಲೆಯ ಲಿಂಗಸಗೂರು ತಾಲೂಕಿನ ಹಾರಲಗಡ್ಡಿ ಎಂಬ ನಡುಗಡ್ಡೆಯಲ್ಲಿ ಬೆಳಕಿಗೆ ಬಂದಿದೆ.

ಹಾರಲಗಡ್ಡಿಯಲ್ಲಿ ಸಿಲುಕಿರುವ ಕುರಿಗಾಹಿಗಳು ಕುರಿಗಳ ಸಮೇತವಾಗಿ ನದಿ ದಂಡೆಗೆ ಬಂದು ತಮ್ಮನ್ನ ರಕ್ಷಿಸಲು ಕೂಗಾಡುತ್ತಿದ್ದಾರೆ. ಇತ್ತ ನದಿಯ ಈ ಬದಿಯಿಂದ ಕುರಿಗಾಹಿಗಳ ಪೋಷಕರು ತಮ್ಮ ಮಕ್ಕಳನ್ನು ರಕ್ಷಿಸಲು ಮೊರೆ ಇಡುತ್ತಿದ್ದಾರೆ. ಆದರೆ, ಕುರಿಗಾಹಿಗಳ ರಕ್ಷಣೆಗೆ ಯಾವ ಅಧಿಕಾರಿಯು ಬಾರದ ಹಿನ್ನೆಲೆಯಲ್ಲಿ ತಮ್ಮ ಆಕ್ರೋಶ ಹೊರಹಾಕಿದ್ದಾರೆ.

ಇತ್ತ ಬಸವ ಸಾಗರ ಜಲಾಶಯದಿಂದ ನೀರು ಬಿಡುಗಡೆಯಾದ ಹಿನ್ನೆಲೆಯಲ್ಲಿ ಕೃಷ್ಣಾ ನದಿಯಲ್ಲಿ ಪ್ರವಾಹ ಸ್ಥಿತಿ ಎದುರಾಗಿದೆ. ಇದರ ಪರಿಣಾಮವಾಗಿ ಅದೇ ಲಿಂಗಸಗೂರು ತಾಲೂಕಿನ ಮ್ಯಾದರಗಡ್ಡೆ ಗ್ರಾಮದ ಬಳಿ ಕುರಿಗಳನ್ನ ಕರೆತರಲು ಹೋದ11 ಮಂದಿ ಸಿಲುಕಿಕೊಂಡಿದ್ದಾರೆ. ಪ್ರವಾಹದಲ್ಲಿ ಮಕ್ಕಳು ಸೇರಿದಂತೆ 11 ಜನರು ಸಿಲುಕಿರುವ ಮಾಹಿತಿ ದೊರೆತಿದೆ.

Follow Us
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು
ಕೊಚ್ಚಿಹೋದ ದುಧಿಯಾ ಸೇತುವೆ; ಡಾರ್ಜಿಲಿಂಗ್-ಸಿಲಿಗುರಿ ಸಂಪರ್ಕ ಸಂಪೂರ್ಣ ಕಡಿತ
ಕೊಚ್ಚಿಹೋದ ದುಧಿಯಾ ಸೇತುವೆ; ಡಾರ್ಜಿಲಿಂಗ್-ಸಿಲಿಗುರಿ ಸಂಪರ್ಕ ಸಂಪೂರ್ಣ ಕಡಿತ
ಪರಿಷತ್​​ ಚುನಾವಣೆ: ಜೆಡಿಎಸ್​​ ಶಾಸಕರ ಅಡ್ಡ ಮತದಾನದ ಹಿಂದಿದೆ ಹಲವು ಕಾರಣ
ಪರಿಷತ್​​ ಚುನಾವಣೆ: ಜೆಡಿಎಸ್​​ ಶಾಸಕರ ಅಡ್ಡ ಮತದಾನದ ಹಿಂದಿದೆ ಹಲವು ಕಾರಣ
ಮೈತ್ರಿ ಕುಸ್ತಿ? ರೇವಣ್ಣಗೆ ಮಾತಾಡೋ ಅಧಿಕಾರವಿಲ್ಲ: ಅಶೋಕ್ ತಿರುಗೇಟು
ಮೈತ್ರಿ ಕುಸ್ತಿ? ರೇವಣ್ಣಗೆ ಮಾತಾಡೋ ಅಧಿಕಾರವಿಲ್ಲ: ಅಶೋಕ್ ತಿರುಗೇಟು
ಪತ್ನಿ ಸಮೇತ ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಸಿಎಂ ಡಿ.ಕೆ. ಶಿವಕುಮಾರ್
ಪತ್ನಿ ಸಮೇತ ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಸಿಎಂ ಡಿ.ಕೆ. ಶಿವಕುಮಾರ್
ದಲಿತರ ಮೇಲೆ ದಬ್ಬಾಳಿಕೆ ಆರೋಪ: ಗ್ರಾಮದ ರಸ್ತೆ ಬಂದ್​​ ಮಾಡಿ ಪ್ರತಿಭಟನೆ
ದಲಿತರ ಮೇಲೆ ದಬ್ಬಾಳಿಕೆ ಆರೋಪ: ಗ್ರಾಮದ ರಸ್ತೆ ಬಂದ್​​ ಮಾಡಿ ಪ್ರತಿಭಟನೆ
ಮೊಬೈಲ್ ಕಸಿದು ಪರಾರಿಯಾಗಲು ಯತ್ನಿಸಿದವ‌ ಕ್ಷಣ ಮಾತ್ರದಲ್ಲಿ ಸಾವು!
ಮೊಬೈಲ್ ಕಸಿದು ಪರಾರಿಯಾಗಲು ಯತ್ನಿಸಿದವ‌ ಕ್ಷಣ ಮಾತ್ರದಲ್ಲಿ ಸಾವು!