AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೃಷ್ಣಾ ನದಿ ನಡುಗಡ್ಡೆಯಲ್ಲಿ ಸಿಲುಕಿದ 4 ಕುರಿಗಾಹಿಗಳ ಪರದಾಟ

ರಾಯಚೂರು: ಕೃಷ್ಣಾ ನದಿಯಲ್ಲಿ ನೀರಿನ ಹರಿವು ಹೆಚ್ಚಾದ ಪರಿಣಾಮ ನಡುಗಡ್ಡೆಯೊಂದರಲ್ಲಿ ಸಿಲುಕಿ ನಾಲ್ಕು ಕುರಿಗಾಹಿಗಳು ಪರದಾಡುತ್ತಿರುವ ಘಟನೆ ಜಿಲ್ಲೆಯ ಲಿಂಗಸಗೂರು ತಾಲೂಕಿನ ಹಾರಲಗಡ್ಡಿ ಎಂಬ ನಡುಗಡ್ಡೆಯಲ್ಲಿ ಬೆಳಕಿಗೆ ಬಂದಿದೆ. ಹಾರಲಗಡ್ಡಿಯಲ್ಲಿ ಸಿಲುಕಿರುವ ಕುರಿಗಾಹಿಗಳು ಕುರಿಗಳ ಸಮೇತವಾಗಿ ನದಿ ದಂಡೆಗೆ ಬಂದು ತಮ್ಮನ್ನ ರಕ್ಷಿಸಲು ಕೂಗಾಡುತ್ತಿದ್ದಾರೆ. ಇತ್ತ ನದಿಯ ಈ ಬದಿಯಿಂದ ಕುರಿಗಾಹಿಗಳ ಪೋಷಕರು ತಮ್ಮ ಮಕ್ಕಳನ್ನು ರಕ್ಷಿಸಲು ಮೊರೆ ಇಡುತ್ತಿದ್ದಾರೆ. ಆದರೆ, ಕುರಿಗಾಹಿಗಳ ರಕ್ಷಣೆಗೆ ಯಾವ ಅಧಿಕಾರಿಯು ಬಾರದ ಹಿನ್ನೆಲೆಯಲ್ಲಿ ತಮ್ಮ ಆಕ್ರೋಶ ಹೊರಹಾಕಿದ್ದಾರೆ. ಇತ್ತ ಬಸವ […]

ಕೃಷ್ಣಾ ನದಿ ನಡುಗಡ್ಡೆಯಲ್ಲಿ ಸಿಲುಕಿದ 4 ಕುರಿಗಾಹಿಗಳ ಪರದಾಟ
KUSHAL V
| Edited By: |

Updated on: Aug 17, 2020 | 3:04 PM

Share

ರಾಯಚೂರು: ಕೃಷ್ಣಾ ನದಿಯಲ್ಲಿ ನೀರಿನ ಹರಿವು ಹೆಚ್ಚಾದ ಪರಿಣಾಮ ನಡುಗಡ್ಡೆಯೊಂದರಲ್ಲಿ ಸಿಲುಕಿ ನಾಲ್ಕು ಕುರಿಗಾಹಿಗಳು ಪರದಾಡುತ್ತಿರುವ ಘಟನೆ ಜಿಲ್ಲೆಯ ಲಿಂಗಸಗೂರು ತಾಲೂಕಿನ ಹಾರಲಗಡ್ಡಿ ಎಂಬ ನಡುಗಡ್ಡೆಯಲ್ಲಿ ಬೆಳಕಿಗೆ ಬಂದಿದೆ.

ಹಾರಲಗಡ್ಡಿಯಲ್ಲಿ ಸಿಲುಕಿರುವ ಕುರಿಗಾಹಿಗಳು ಕುರಿಗಳ ಸಮೇತವಾಗಿ ನದಿ ದಂಡೆಗೆ ಬಂದು ತಮ್ಮನ್ನ ರಕ್ಷಿಸಲು ಕೂಗಾಡುತ್ತಿದ್ದಾರೆ. ಇತ್ತ ನದಿಯ ಈ ಬದಿಯಿಂದ ಕುರಿಗಾಹಿಗಳ ಪೋಷಕರು ತಮ್ಮ ಮಕ್ಕಳನ್ನು ರಕ್ಷಿಸಲು ಮೊರೆ ಇಡುತ್ತಿದ್ದಾರೆ. ಆದರೆ, ಕುರಿಗಾಹಿಗಳ ರಕ್ಷಣೆಗೆ ಯಾವ ಅಧಿಕಾರಿಯು ಬಾರದ ಹಿನ್ನೆಲೆಯಲ್ಲಿ ತಮ್ಮ ಆಕ್ರೋಶ ಹೊರಹಾಕಿದ್ದಾರೆ.

ಇತ್ತ ಬಸವ ಸಾಗರ ಜಲಾಶಯದಿಂದ ನೀರು ಬಿಡುಗಡೆಯಾದ ಹಿನ್ನೆಲೆಯಲ್ಲಿ ಕೃಷ್ಣಾ ನದಿಯಲ್ಲಿ ಪ್ರವಾಹ ಸ್ಥಿತಿ ಎದುರಾಗಿದೆ. ಇದರ ಪರಿಣಾಮವಾಗಿ ಅದೇ ಲಿಂಗಸಗೂರು ತಾಲೂಕಿನ ಮ್ಯಾದರಗಡ್ಡೆ ಗ್ರಾಮದ ಬಳಿ ಕುರಿಗಳನ್ನ ಕರೆತರಲು ಹೋದ11 ಮಂದಿ ಸಿಲುಕಿಕೊಂಡಿದ್ದಾರೆ. ಪ್ರವಾಹದಲ್ಲಿ ಮಕ್ಕಳು ಸೇರಿದಂತೆ 11 ಜನರು ಸಿಲುಕಿರುವ ಮಾಹಿತಿ ದೊರೆತಿದೆ.

ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?