AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ತವ್ಯ ನಿರ್ಲಕ್ಷ್ಯ ಸಾಬೀತು, ಮೆಗ್ಗಾನ್ ಆಸ್ಪತ್ರೆ ವೈದ್ಯ ಅಮಾನತು

ಶಿವಮೊಗ್ಗ: ಕರ್ತವ್ಯ ನಿರ್ಲಕ್ಷ್ಯದಿಂದ ರೋಗಿ ಮೃತಪಟ್ಟಿದ್ದಾರೆ ಎಂಬ ಆರೋಪ ಹಿನ್ನೆಲೆಯಲ್ಲಿ ಶಿವಮೊಗ್ಗದ ಸರ್ಕಾರಿ ಮೆಗ್ಗಾನ್ ಆಸ್ಪತ್ರೆಯ ವೈದ್ಯ ಡಾ.ಎ.ರಾಮಚಂದ್ರಾಚಾರಿ ಅವರನ್ನು ಸೇವೆಯಿಂದ ಅಮಾನತು ಮಾಡಲಾಗಿದೆ. ಭದ್ರಾವತಿ ತಾಲೂಕಿನ ಹೊಳೆಹೊನ್ನೂರಿನ ನಿವಾಸಿ ದುರ್ಗಪ್ಪ ಎಂಬ ವ್ಯಕ್ತಿ ಉಸಿರಾಟದ ಸಮಸ್ಯೆ ಇದೆ ಎಂದು ಮೆಗ್ಗಾನ್ ಆಸ್ಪತ್ರೆಗೆ ದಾಖಲಾಗಿದ್ದರು. ಈ ವೇಳೆ ವೈದ್ಯ ರಾಮಚಂದ್ರಾಚಾರಿಯ ಬದಲು ಗೃಹವೈದ್ಯರು ಆರೋಗ್ಯ ತಪಾಸಣೆ ನಡೆಸಿದ್ದಾರೆ. ಚಿಕಿತ್ಸೆ ಪಡೆದು ಮನೆಗೆ ತೆರಳಿದ ಬಳಿಕ ದುರ್ಗಪ್ಪ ಮೃತಪಟ್ಟಿದ್ದಾರೆ. ಹೀಗಾಗಿ ದುರ್ಗಪ್ಪ ಸಾವಿಗೆ ಮೆಗ್ಗಾನ್ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯ […]

ಕರ್ತವ್ಯ ನಿರ್ಲಕ್ಷ್ಯ ಸಾಬೀತು, ಮೆಗ್ಗಾನ್ ಆಸ್ಪತ್ರೆ ವೈದ್ಯ ಅಮಾನತು
ಸಾಧು ಶ್ರೀನಾಥ್​
|

Updated on: Feb 26, 2020 | 4:14 PM

Share

ಶಿವಮೊಗ್ಗ: ಕರ್ತವ್ಯ ನಿರ್ಲಕ್ಷ್ಯದಿಂದ ರೋಗಿ ಮೃತಪಟ್ಟಿದ್ದಾರೆ ಎಂಬ ಆರೋಪ ಹಿನ್ನೆಲೆಯಲ್ಲಿ ಶಿವಮೊಗ್ಗದ ಸರ್ಕಾರಿ ಮೆಗ್ಗಾನ್ ಆಸ್ಪತ್ರೆಯ ವೈದ್ಯ ಡಾ.ಎ.ರಾಮಚಂದ್ರಾಚಾರಿ ಅವರನ್ನು ಸೇವೆಯಿಂದ ಅಮಾನತು ಮಾಡಲಾಗಿದೆ.

ಭದ್ರಾವತಿ ತಾಲೂಕಿನ ಹೊಳೆಹೊನ್ನೂರಿನ ನಿವಾಸಿ ದುರ್ಗಪ್ಪ ಎಂಬ ವ್ಯಕ್ತಿ ಉಸಿರಾಟದ ಸಮಸ್ಯೆ ಇದೆ ಎಂದು ಮೆಗ್ಗಾನ್ ಆಸ್ಪತ್ರೆಗೆ ದಾಖಲಾಗಿದ್ದರು. ಈ ವೇಳೆ ವೈದ್ಯ ರಾಮಚಂದ್ರಾಚಾರಿಯ ಬದಲು ಗೃಹವೈದ್ಯರು ಆರೋಗ್ಯ ತಪಾಸಣೆ ನಡೆಸಿದ್ದಾರೆ. ಚಿಕಿತ್ಸೆ ಪಡೆದು ಮನೆಗೆ ತೆರಳಿದ ಬಳಿಕ ದುರ್ಗಪ್ಪ ಮೃತಪಟ್ಟಿದ್ದಾರೆ. ಹೀಗಾಗಿ ದುರ್ಗಪ್ಪ ಸಾವಿಗೆ ಮೆಗ್ಗಾನ್ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯ ಕಾರಣವೆಂದು ಕುಟುಂಬಸ್ಥರು ಆರೋಪಿಸಿದ್ದಾರೆ.

ಪ್ರಾಥಮಿಕ ತನಿಖೆ ವೇಳೆ ಮೆಗ್ಗಾನ್ ಆಸ್ಪತ್ರೆಯ ವೈದ್ಯ ಡಾ.ಎ.ರಾಮಚಂದ್ರಾಚಾರಿ ಅವರ ಕರ್ತವ್ಯನಿರ್ಲಕ್ಷ್ಯ ಸಾಬೀತಾಗಿದೆ. ಹೀಗಾಗಿ ರಾಮಚಂದ್ರಾಚಾರಿಯನ್ನು ಸೇವೆಯಿಂದ ಅಮಾನತುಗೊಳಿಸಿ ಸಿಮ್ಸ್‌ ನಿರ್ದೇಶಕ ಡಾ.ಲೇಪಾಕ್ಷಿಯಿಂದ ಸಸ್ಪೆಂಡ್ ಆದೇಶ ನೀಡಿದ್ದಾರೆ.

Follow Us
ಸಚಿವ ಸಂಪುಟ ಸಭೆಯಲ್ಲಿ ಒಳ ಮೀಸಲಾತಿ ಬಗ್ಗೆ ಭಾರೀ ಚರ್ಚೆ: ಫೈನಲಿ ಏನಾಯ್ತು?
ಸಚಿವ ಸಂಪುಟ ಸಭೆಯಲ್ಲಿ ಒಳ ಮೀಸಲಾತಿ ಬಗ್ಗೆ ಭಾರೀ ಚರ್ಚೆ: ಫೈನಲಿ ಏನಾಯ್ತು?
ವಿಚಾರಣೆಗೆ ಬಂದಿದ್ದ ಮಲ್ಲಿಕಾರ್ಜುನ ಮುತ್ಯಾಗೆ ಶಾಕ್ ಕೊಟ್ಟ ಪೊಲೀಸ್ರು
ವಿಚಾರಣೆಗೆ ಬಂದಿದ್ದ ಮಲ್ಲಿಕಾರ್ಜುನ ಮುತ್ಯಾಗೆ ಶಾಕ್ ಕೊಟ್ಟ ಪೊಲೀಸ್ರು
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!