AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ತವ್ಯ ನಿರ್ಲಕ್ಷ್ಯ ಸಾಬೀತು, ಮೆಗ್ಗಾನ್ ಆಸ್ಪತ್ರೆ ವೈದ್ಯ ಅಮಾನತು

ಶಿವಮೊಗ್ಗ: ಕರ್ತವ್ಯ ನಿರ್ಲಕ್ಷ್ಯದಿಂದ ರೋಗಿ ಮೃತಪಟ್ಟಿದ್ದಾರೆ ಎಂಬ ಆರೋಪ ಹಿನ್ನೆಲೆಯಲ್ಲಿ ಶಿವಮೊಗ್ಗದ ಸರ್ಕಾರಿ ಮೆಗ್ಗಾನ್ ಆಸ್ಪತ್ರೆಯ ವೈದ್ಯ ಡಾ.ಎ.ರಾಮಚಂದ್ರಾಚಾರಿ ಅವರನ್ನು ಸೇವೆಯಿಂದ ಅಮಾನತು ಮಾಡಲಾಗಿದೆ. ಭದ್ರಾವತಿ ತಾಲೂಕಿನ ಹೊಳೆಹೊನ್ನೂರಿನ ನಿವಾಸಿ ದುರ್ಗಪ್ಪ ಎಂಬ ವ್ಯಕ್ತಿ ಉಸಿರಾಟದ ಸಮಸ್ಯೆ ಇದೆ ಎಂದು ಮೆಗ್ಗಾನ್ ಆಸ್ಪತ್ರೆಗೆ ದಾಖಲಾಗಿದ್ದರು. ಈ ವೇಳೆ ವೈದ್ಯ ರಾಮಚಂದ್ರಾಚಾರಿಯ ಬದಲು ಗೃಹವೈದ್ಯರು ಆರೋಗ್ಯ ತಪಾಸಣೆ ನಡೆಸಿದ್ದಾರೆ. ಚಿಕಿತ್ಸೆ ಪಡೆದು ಮನೆಗೆ ತೆರಳಿದ ಬಳಿಕ ದುರ್ಗಪ್ಪ ಮೃತಪಟ್ಟಿದ್ದಾರೆ. ಹೀಗಾಗಿ ದುರ್ಗಪ್ಪ ಸಾವಿಗೆ ಮೆಗ್ಗಾನ್ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯ […]

ಕರ್ತವ್ಯ ನಿರ್ಲಕ್ಷ್ಯ ಸಾಬೀತು, ಮೆಗ್ಗಾನ್ ಆಸ್ಪತ್ರೆ ವೈದ್ಯ ಅಮಾನತು
ಸಾಧು ಶ್ರೀನಾಥ್​
|

Updated on: Feb 26, 2020 | 4:14 PM

Share

ಶಿವಮೊಗ್ಗ: ಕರ್ತವ್ಯ ನಿರ್ಲಕ್ಷ್ಯದಿಂದ ರೋಗಿ ಮೃತಪಟ್ಟಿದ್ದಾರೆ ಎಂಬ ಆರೋಪ ಹಿನ್ನೆಲೆಯಲ್ಲಿ ಶಿವಮೊಗ್ಗದ ಸರ್ಕಾರಿ ಮೆಗ್ಗಾನ್ ಆಸ್ಪತ್ರೆಯ ವೈದ್ಯ ಡಾ.ಎ.ರಾಮಚಂದ್ರಾಚಾರಿ ಅವರನ್ನು ಸೇವೆಯಿಂದ ಅಮಾನತು ಮಾಡಲಾಗಿದೆ.

ಭದ್ರಾವತಿ ತಾಲೂಕಿನ ಹೊಳೆಹೊನ್ನೂರಿನ ನಿವಾಸಿ ದುರ್ಗಪ್ಪ ಎಂಬ ವ್ಯಕ್ತಿ ಉಸಿರಾಟದ ಸಮಸ್ಯೆ ಇದೆ ಎಂದು ಮೆಗ್ಗಾನ್ ಆಸ್ಪತ್ರೆಗೆ ದಾಖಲಾಗಿದ್ದರು. ಈ ವೇಳೆ ವೈದ್ಯ ರಾಮಚಂದ್ರಾಚಾರಿಯ ಬದಲು ಗೃಹವೈದ್ಯರು ಆರೋಗ್ಯ ತಪಾಸಣೆ ನಡೆಸಿದ್ದಾರೆ. ಚಿಕಿತ್ಸೆ ಪಡೆದು ಮನೆಗೆ ತೆರಳಿದ ಬಳಿಕ ದುರ್ಗಪ್ಪ ಮೃತಪಟ್ಟಿದ್ದಾರೆ. ಹೀಗಾಗಿ ದುರ್ಗಪ್ಪ ಸಾವಿಗೆ ಮೆಗ್ಗಾನ್ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯ ಕಾರಣವೆಂದು ಕುಟುಂಬಸ್ಥರು ಆರೋಪಿಸಿದ್ದಾರೆ.

ಪ್ರಾಥಮಿಕ ತನಿಖೆ ವೇಳೆ ಮೆಗ್ಗಾನ್ ಆಸ್ಪತ್ರೆಯ ವೈದ್ಯ ಡಾ.ಎ.ರಾಮಚಂದ್ರಾಚಾರಿ ಅವರ ಕರ್ತವ್ಯನಿರ್ಲಕ್ಷ್ಯ ಸಾಬೀತಾಗಿದೆ. ಹೀಗಾಗಿ ರಾಮಚಂದ್ರಾಚಾರಿಯನ್ನು ಸೇವೆಯಿಂದ ಅಮಾನತುಗೊಳಿಸಿ ಸಿಮ್ಸ್‌ ನಿರ್ದೇಶಕ ಡಾ.ಲೇಪಾಕ್ಷಿಯಿಂದ ಸಸ್ಪೆಂಡ್ ಆದೇಶ ನೀಡಿದ್ದಾರೆ.

Follow Us
7 ವರ್ಷಗಳ ಬಳಿಕ ಇರಾನ್​ನಿಂದ ಗ್ಯಾಸ್ ಖರೀದಿ: ಮಂಗಳೂರಿಗೆ ಬರಲಿದೆ LPG ಹಡಗು!
7 ವರ್ಷಗಳ ಬಳಿಕ ಇರಾನ್​ನಿಂದ ಗ್ಯಾಸ್ ಖರೀದಿ: ಮಂಗಳೂರಿಗೆ ಬರಲಿದೆ LPG ಹಡಗು!
ಬೆಲೆ ಕುಸಿತ;ರಸ್ತೆಗೆ 25 ಕ್ವಿಂಟಾಲ್ ಟೊಮ್ಯಾಟೋ ಸುರಿದು ಪ್ರತಿಭಟಿಸಿದ ರೈತರು
ಬೆಲೆ ಕುಸಿತ;ರಸ್ತೆಗೆ 25 ಕ್ವಿಂಟಾಲ್ ಟೊಮ್ಯಾಟೋ ಸುರಿದು ಪ್ರತಿಭಟಿಸಿದ ರೈತರು
‘ಗೂಗಲ್​ನಲ್ಲಿ ಸಿಕ್ಕ ಕಥೆ ತನ್ನದು ಅಂತಾರೆ’: ಕಿಡಿಕಾರಿದ ಡಾರ್ಲಿಂಗ್ ಕೃಷ್ಣ
‘ಗೂಗಲ್​ನಲ್ಲಿ ಸಿಕ್ಕ ಕಥೆ ತನ್ನದು ಅಂತಾರೆ’: ಕಿಡಿಕಾರಿದ ಡಾರ್ಲಿಂಗ್ ಕೃಷ್ಣ
ನಂಜನಗೂಡಿಗೆ ಹೋದ ದಂಪತಿ ವಾಪಸ್ ಬರುವಷ್ಟರಲ್ಲಿ ಮನೆ ಖಾಲಿ
ನಂಜನಗೂಡಿಗೆ ಹೋದ ದಂಪತಿ ವಾಪಸ್ ಬರುವಷ್ಟರಲ್ಲಿ ಮನೆ ಖಾಲಿ
ಬಿಲ್ ಪಾವತಿಸಲು ಲಂಚ ಪಡೆಯುತ್ತರಿವಾಗಲೇ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿ
ಬಿಲ್ ಪಾವತಿಸಲು ಲಂಚ ಪಡೆಯುತ್ತರಿವಾಗಲೇ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿ
ಕಥೆ ಕದ್ದ ಆರೋಪಕ್ಕೆ ಡಾರ್ಲಿಂಗ್ ಕೃಷ್ಣ ಖಡಕ್ ತಿರುಗೇಟು: ಕಾನೂನು ಕ್ರಮ
ಕಥೆ ಕದ್ದ ಆರೋಪಕ್ಕೆ ಡಾರ್ಲಿಂಗ್ ಕೃಷ್ಣ ಖಡಕ್ ತಿರುಗೇಟು: ಕಾನೂನು ಕ್ರಮ
ಬಸ್ ಸೀಟ್ ಹಿಡಿಯುವ ಆತುರ ತಂದ ಆಪತ್ತು!
ಬಸ್ ಸೀಟ್ ಹಿಡಿಯುವ ಆತುರ ತಂದ ಆಪತ್ತು!
ವಿಮಾನ ನಿಲ್ದಾಣದಲ್ಲಿ ಶ್ಲೋಕ ಪಠಿಸಿದ ಬಿಜೆಪಿ ನಾಯಕಿ ಮಾಧವಿ ಲತಾ
ವಿಮಾನ ನಿಲ್ದಾಣದಲ್ಲಿ ಶ್ಲೋಕ ಪಠಿಸಿದ ಬಿಜೆಪಿ ನಾಯಕಿ ಮಾಧವಿ ಲತಾ
ಚಿನ್ನಸ್ವಾಮಿಯಲ್ಲಿ ಶಾಶ್ವತವಾಗಿ ಉಳಿಯಲಿದೆ ಅಗಲಿದ 11 ಜೀವಗಳ ನೆನಪು
ಚಿನ್ನಸ್ವಾಮಿಯಲ್ಲಿ ಶಾಶ್ವತವಾಗಿ ಉಳಿಯಲಿದೆ ಅಗಲಿದ 11 ಜೀವಗಳ ನೆನಪು
ಸಿಎಂ ಸಿದ್ದರಾಮಯ್ಯ, ಸುನಿಲ್ ಕುಮಾರ್ ನಡುವೆ ಜಟಾಪಟಿ
ಸಿಎಂ ಸಿದ್ದರಾಮಯ್ಯ, ಸುನಿಲ್ ಕುಮಾರ್ ನಡುವೆ ಜಟಾಪಟಿ