AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೀಲ್​ಡೌನ್ ಮುಕ್ತವಾಯ್ತು ಶಿವಾಜಿನಗರ, KR ಮಾರುಕಟ್ಟೆ ಖಾಲಿ ಖಾಲಿ..

ಬೆಂಗಳೂರು: ಕೊರೊನಾ ಹಾಟ್​ಸ್ಪಾಟ್ ಆಗಿದ್ದ ಶಿವಾಜಿನಗರ ಸಹಜ ಜೀವನದತ್ತ ಮರಳುತ್ತಿದೆ. ಜನರ ಓಡಾಟ ಎಲ್ಲವೂ ಸುಧಾರಿಸುತ್ತಿದೆ. ಹಲವು ದಿನಗಳಿಂದ ಶಿವಾಜಿನಗರದ ಚಾಂದಿನಿ ಚೌಕ್ ಸೀಲ್​ಡೌನ್ ಅಗಿತ್ತು. ಈಗ ಕೊರೊನಾ ಕೇಸ್ ಕಡಿಮೆಯಾದ ಹಾಗೂ ಸೀಲ್​ಡೌನ್ ಅವಧಿ ಮುಗಿದ ಹಿನ್ನೆಲೆಯಲ್ಲಿ ಆಟೋ, ಬೈಕ್, ಕಾರು ಸೇರಿದಂತೆ ಹಿಂದಿನಂತೆ ಜನ ಜೀವನ ಸಂಚಾರ ಶುರುವಾಗಿದೆ. ಇತಿಹಾಸ ಪ್ರಸಿದ್ಧ ರಸಲ್ ಮಾರ್ಕೆಟ್ ಕೂಡ ಓಪನ್ ಆಗಿದೆ. ಸದಾ ಜನರಿಂದ ತುಂಬಿರುತಿದ್ದ ರಸಲ್ ಮಾರ್ಕೆಟ್ ಖಾಲಿ ಖಾಲಿಯಾಗಿದೆ. ಶಿವಾಜಿನಗರ ಜನರು ಸಾಮಾಜಿಕ ಅಂತರ […]

ಸೀಲ್​ಡೌನ್ ಮುಕ್ತವಾಯ್ತು ಶಿವಾಜಿನಗರ, KR ಮಾರುಕಟ್ಟೆ ಖಾಲಿ ಖಾಲಿ..
ಆಯೇಷಾ ಬಾನು
|

Updated on: Jun 20, 2020 | 9:38 AM

Share

ಬೆಂಗಳೂರು: ಕೊರೊನಾ ಹಾಟ್​ಸ್ಪಾಟ್ ಆಗಿದ್ದ ಶಿವಾಜಿನಗರ ಸಹಜ ಜೀವನದತ್ತ ಮರಳುತ್ತಿದೆ. ಜನರ ಓಡಾಟ ಎಲ್ಲವೂ ಸುಧಾರಿಸುತ್ತಿದೆ. ಹಲವು ದಿನಗಳಿಂದ ಶಿವಾಜಿನಗರದ ಚಾಂದಿನಿ ಚೌಕ್ ಸೀಲ್​ಡೌನ್ ಅಗಿತ್ತು.

ಈಗ ಕೊರೊನಾ ಕೇಸ್ ಕಡಿಮೆಯಾದ ಹಾಗೂ ಸೀಲ್​ಡೌನ್ ಅವಧಿ ಮುಗಿದ ಹಿನ್ನೆಲೆಯಲ್ಲಿ ಆಟೋ, ಬೈಕ್, ಕಾರು ಸೇರಿದಂತೆ ಹಿಂದಿನಂತೆ ಜನ ಜೀವನ ಸಂಚಾರ ಶುರುವಾಗಿದೆ. ಇತಿಹಾಸ ಪ್ರಸಿದ್ಧ ರಸಲ್ ಮಾರ್ಕೆಟ್ ಕೂಡ ಓಪನ್ ಆಗಿದೆ. ಸದಾ ಜನರಿಂದ ತುಂಬಿರುತಿದ್ದ ರಸಲ್ ಮಾರ್ಕೆಟ್ ಖಾಲಿ ಖಾಲಿಯಾಗಿದೆ. ಶಿವಾಜಿನಗರ ಜನರು ಸಾಮಾಜಿಕ ಅಂತರ ಮರೆತು ಓಡಾಡುತ್ತಿದ್ದಾರೆ.

ಜನರಿಂದ ಗಿಜಿಗುಡುತ್ತಿದ್ದ ಮಾರ್ಕೆಟ್ ಖಾಲಿ ಖಾಲಿ ಕೊರೊನಾ ಅಟ್ಟಹಾಸಕ್ಕೆ ಸಿಲಿಕಾನ್ ಸಿಟಿ ಬೆಚ್ಚಿಬಿದ್ದಿದೆ. ಕೆ.ಆರ್‌. ಮಾರುಕಟ್ಟೆಯ ಹೂವಿನ ಅಂಗಡಿ, ತರಕಾರಿ ಮಳಿಗೆಗಳು ಖಾಲಿ ಖಾಲಿಯಾಗಿವೆ. ನಿನ್ನೆಯಿಂದ ಕೆ.ಆರ್.ಮಾರುಕಟ್ಟೆಯಲ್ಲಿ ವ್ಯಾಪಾರ ಮಾಡೋಕೆ ಅನುಮತಿ ಸಿಕ್ಕಿದೆ. ಆದ್ರೂ ಸಹ ಹೂ, ತರಕಾರಿ ಕೊಳ್ಳೋಕೆ ಗ್ರಾಹಕರು ಮಾರುಕಟ್ಟೆ ಕಡೆ ಮುಖ ಮಾಡಿಲ್ಲ.

ಸಾವಿರಾರು ಜನರಿಂದ ಗಿಜಿಗುಡುಗುತ್ತಿದ್ದ ಸಿಟಿ ಮಾರ್ಕೆಟ್ ಗ್ರಾಹಕರಿಲ್ಲದೇ ಖಾಲಿ ಖಾಲಿಯಾಗಿದೆ. ಮೊದಲಿನಂತೆ ವ್ಯಾಪಾರ ಆಗ್ತಿಲ್ಲ ಅಂತ ವ್ಯಾಪಾರಿಗಳು ತಮ್ಮ ಅಳಲನ್ನ ವ್ಯಕ್ತಪಡಿಸಿದ್ದಾರೆ.

Follow Us
ರವಿ ಬೆಳೆಗೆರೆ ಕಥೆಗೂ ಇದಕ್ಕೂ ಸಂಬಂಧವಿಲ್ಲ ಎಂದ ಓಂ ಪ್ರಕಾಶ್ ರಾವ್
ರವಿ ಬೆಳೆಗೆರೆ ಕಥೆಗೂ ಇದಕ್ಕೂ ಸಂಬಂಧವಿಲ್ಲ ಎಂದ ಓಂ ಪ್ರಕಾಶ್ ರಾವ್
ಎಂಜಾಯ್ ಮಾಡ್ತಿರುವಾಗ್ಲೇ ದಾಳಿ: ಯುದ್ಧದ ಭಯಾನಕತೆ ಬಿಚ್ಚಿಟ್ಟ ಕನ್ನಡಿಗ
ಎಂಜಾಯ್ ಮಾಡ್ತಿರುವಾಗ್ಲೇ ದಾಳಿ: ಯುದ್ಧದ ಭಯಾನಕತೆ ಬಿಚ್ಚಿಟ್ಟ ಕನ್ನಡಿಗ
ನಮ್ಮ ಉದ್ದೇಶ ಈಡೇರುವವರೆಗೆ ಇರಾನ್ ವಿರುದ್ಧದ ಕಾರ್ಯಾಚರಣೆ ನಿಲ್ಲುವುದಿಲ್ಲ
ನಮ್ಮ ಉದ್ದೇಶ ಈಡೇರುವವರೆಗೆ ಇರಾನ್ ವಿರುದ್ಧದ ಕಾರ್ಯಾಚರಣೆ ನಿಲ್ಲುವುದಿಲ್ಲ
ಇಂದು ಈ ರಾಶಿಯವರು ಅನುಮಾನಗಳಿಗೆ ಆಸ್ಪದ ನೀಡಬೇಡಿ
ಇಂದು ಈ ರಾಶಿಯವರು ಅನುಮಾನಗಳಿಗೆ ಆಸ್ಪದ ನೀಡಬೇಡಿ
ಇಂದು ಕೇತುಗ್ರಸ್ತ ಚಂದ್ರಗ್ರಹಣ ಏನೇನು ಮಾಡಬೇಕು ಗೊತ್ತಾ?
ಇಂದು ಕೇತುಗ್ರಸ್ತ ಚಂದ್ರಗ್ರಹಣ ಏನೇನು ಮಾಡಬೇಕು ಗೊತ್ತಾ?
‘ಜೂನ್, ಜುಲೈ ಒಳಗೆ ದರ್ಶನ್ ರಿಲೀಸ್’: ಭವಿಷ್ಯ ನುಡಿದ ಓಂ ಪ್ರಕಾಶ್ ರಾವ್
‘ಜೂನ್, ಜುಲೈ ಒಳಗೆ ದರ್ಶನ್ ರಿಲೀಸ್’: ಭವಿಷ್ಯ ನುಡಿದ ಓಂ ಪ್ರಕಾಶ್ ರಾವ್
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ