AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೀಲ್​ಡೌನ್ ಮುಕ್ತವಾಯ್ತು ಶಿವಾಜಿನಗರ, KR ಮಾರುಕಟ್ಟೆ ಖಾಲಿ ಖಾಲಿ..

ಬೆಂಗಳೂರು: ಕೊರೊನಾ ಹಾಟ್​ಸ್ಪಾಟ್ ಆಗಿದ್ದ ಶಿವಾಜಿನಗರ ಸಹಜ ಜೀವನದತ್ತ ಮರಳುತ್ತಿದೆ. ಜನರ ಓಡಾಟ ಎಲ್ಲವೂ ಸುಧಾರಿಸುತ್ತಿದೆ. ಹಲವು ದಿನಗಳಿಂದ ಶಿವಾಜಿನಗರದ ಚಾಂದಿನಿ ಚೌಕ್ ಸೀಲ್​ಡೌನ್ ಅಗಿತ್ತು. ಈಗ ಕೊರೊನಾ ಕೇಸ್ ಕಡಿಮೆಯಾದ ಹಾಗೂ ಸೀಲ್​ಡೌನ್ ಅವಧಿ ಮುಗಿದ ಹಿನ್ನೆಲೆಯಲ್ಲಿ ಆಟೋ, ಬೈಕ್, ಕಾರು ಸೇರಿದಂತೆ ಹಿಂದಿನಂತೆ ಜನ ಜೀವನ ಸಂಚಾರ ಶುರುವಾಗಿದೆ. ಇತಿಹಾಸ ಪ್ರಸಿದ್ಧ ರಸಲ್ ಮಾರ್ಕೆಟ್ ಕೂಡ ಓಪನ್ ಆಗಿದೆ. ಸದಾ ಜನರಿಂದ ತುಂಬಿರುತಿದ್ದ ರಸಲ್ ಮಾರ್ಕೆಟ್ ಖಾಲಿ ಖಾಲಿಯಾಗಿದೆ. ಶಿವಾಜಿನಗರ ಜನರು ಸಾಮಾಜಿಕ ಅಂತರ […]

ಸೀಲ್​ಡೌನ್ ಮುಕ್ತವಾಯ್ತು ಶಿವಾಜಿನಗರ, KR ಮಾರುಕಟ್ಟೆ ಖಾಲಿ ಖಾಲಿ..
ಆಯೇಷಾ ಬಾನು
ಆಯೇಷಾ ಬಾನು|

Updated on: Jun 20, 2020 | 9:38 AM

Share

ಬೆಂಗಳೂರು: ಕೊರೊನಾ ಹಾಟ್​ಸ್ಪಾಟ್ ಆಗಿದ್ದ ಶಿವಾಜಿನಗರ ಸಹಜ ಜೀವನದತ್ತ ಮರಳುತ್ತಿದೆ. ಜನರ ಓಡಾಟ ಎಲ್ಲವೂ ಸುಧಾರಿಸುತ್ತಿದೆ. ಹಲವು ದಿನಗಳಿಂದ ಶಿವಾಜಿನಗರದ ಚಾಂದಿನಿ ಚೌಕ್ ಸೀಲ್​ಡೌನ್ ಅಗಿತ್ತು.

ಈಗ ಕೊರೊನಾ ಕೇಸ್ ಕಡಿಮೆಯಾದ ಹಾಗೂ ಸೀಲ್​ಡೌನ್ ಅವಧಿ ಮುಗಿದ ಹಿನ್ನೆಲೆಯಲ್ಲಿ ಆಟೋ, ಬೈಕ್, ಕಾರು ಸೇರಿದಂತೆ ಹಿಂದಿನಂತೆ ಜನ ಜೀವನ ಸಂಚಾರ ಶುರುವಾಗಿದೆ. ಇತಿಹಾಸ ಪ್ರಸಿದ್ಧ ರಸಲ್ ಮಾರ್ಕೆಟ್ ಕೂಡ ಓಪನ್ ಆಗಿದೆ. ಸದಾ ಜನರಿಂದ ತುಂಬಿರುತಿದ್ದ ರಸಲ್ ಮಾರ್ಕೆಟ್ ಖಾಲಿ ಖಾಲಿಯಾಗಿದೆ. ಶಿವಾಜಿನಗರ ಜನರು ಸಾಮಾಜಿಕ ಅಂತರ ಮರೆತು ಓಡಾಡುತ್ತಿದ್ದಾರೆ.

ಜನರಿಂದ ಗಿಜಿಗುಡುತ್ತಿದ್ದ ಮಾರ್ಕೆಟ್ ಖಾಲಿ ಖಾಲಿ ಕೊರೊನಾ ಅಟ್ಟಹಾಸಕ್ಕೆ ಸಿಲಿಕಾನ್ ಸಿಟಿ ಬೆಚ್ಚಿಬಿದ್ದಿದೆ. ಕೆ.ಆರ್‌. ಮಾರುಕಟ್ಟೆಯ ಹೂವಿನ ಅಂಗಡಿ, ತರಕಾರಿ ಮಳಿಗೆಗಳು ಖಾಲಿ ಖಾಲಿಯಾಗಿವೆ. ನಿನ್ನೆಯಿಂದ ಕೆ.ಆರ್.ಮಾರುಕಟ್ಟೆಯಲ್ಲಿ ವ್ಯಾಪಾರ ಮಾಡೋಕೆ ಅನುಮತಿ ಸಿಕ್ಕಿದೆ. ಆದ್ರೂ ಸಹ ಹೂ, ತರಕಾರಿ ಕೊಳ್ಳೋಕೆ ಗ್ರಾಹಕರು ಮಾರುಕಟ್ಟೆ ಕಡೆ ಮುಖ ಮಾಡಿಲ್ಲ.

ಸಾವಿರಾರು ಜನರಿಂದ ಗಿಜಿಗುಡುಗುತ್ತಿದ್ದ ಸಿಟಿ ಮಾರ್ಕೆಟ್ ಗ್ರಾಹಕರಿಲ್ಲದೇ ಖಾಲಿ ಖಾಲಿಯಾಗಿದೆ. ಮೊದಲಿನಂತೆ ವ್ಯಾಪಾರ ಆಗ್ತಿಲ್ಲ ಅಂತ ವ್ಯಾಪಾರಿಗಳು ತಮ್ಮ ಅಳಲನ್ನ ವ್ಯಕ್ತಪಡಿಸಿದ್ದಾರೆ.

Follow Us
Ayesha Banu
Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!