AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿವಮೊಗ್ಗದಲ್ಲಿ ವಿಜಯದಶಮಿಯ ಸಂಭ್ರಮ: ದಸರಾ ಮೆರವಣಿಗೆಗೆ ಸಚಿವರಿಂದ ಅದ್ದೂರಿ ಚಾಲನೆ

ಶಿವಮೊಗ್ಗ: ವಿಜಯದಶಮಿಯ ಪ್ರಯುಕ್ತವಾಗಿ ನಗರದಲ್ಲಿ ನಡೆಯುತ್ತಿರುವ ದಸರಾ ಮೆರವಣಿಗೆಗೆ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್. ಈಶ್ವರಪ್ಪರಿಂದ ಅದ್ದೂರಿ ಚಾಲನೆ ದೊರೆಯಿತು. ನಗರದ ರಾಮಣ್ಣ ಶ್ರೇಷ್ಠಿ ಪಾರ್ಕ್​ನಿಂದ ಮೆರವಣಿಗೆ ಆರಂಭವಾಯಿತು. ದೇವರಿಗೆ ಮೊದಲು ಪ್ರಾರ್ಥನೆ ಸಲ್ಲಿಸಿದ ಸಚಿವರು ನಂತರ ಮೆರವಣಿಗೆಗೆ ಚಾಲನೆ ನೀಡಿದರು. ದಸರಾ ಮೆರವಣಿಗೆಯಲ್ಲಿ 3 ಆನೆಗಳು ಪಾಲ್ಗೊಂಡವು. ಆನೆಗಳಿಗೆ ಪುಷ್ಪವೃಷ್ಟಿಯ ಮೂಲಕ ಅದ್ಧೂರಿ ಸ್ವಾಗತ ಕೋರಲಾಯಿತು.

ಶಿವಮೊಗ್ಗದಲ್ಲಿ ವಿಜಯದಶಮಿಯ ಸಂಭ್ರಮ: ದಸರಾ ಮೆರವಣಿಗೆಗೆ ಸಚಿವರಿಂದ ಅದ್ದೂರಿ ಚಾಲನೆ
KUSHAL V
|

Updated on: Oct 26, 2020 | 7:07 PM

Share

ಶಿವಮೊಗ್ಗ: ವಿಜಯದಶಮಿಯ ಪ್ರಯುಕ್ತವಾಗಿ ನಗರದಲ್ಲಿ ನಡೆಯುತ್ತಿರುವ ದಸರಾ ಮೆರವಣಿಗೆಗೆ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್. ಈಶ್ವರಪ್ಪರಿಂದ ಅದ್ದೂರಿ ಚಾಲನೆ ದೊರೆಯಿತು. ನಗರದ ರಾಮಣ್ಣ ಶ್ರೇಷ್ಠಿ ಪಾರ್ಕ್​ನಿಂದ ಮೆರವಣಿಗೆ ಆರಂಭವಾಯಿತು.

ದೇವರಿಗೆ ಮೊದಲು ಪ್ರಾರ್ಥನೆ ಸಲ್ಲಿಸಿದ ಸಚಿವರು ನಂತರ ಮೆರವಣಿಗೆಗೆ ಚಾಲನೆ ನೀಡಿದರು. ದಸರಾ ಮೆರವಣಿಗೆಯಲ್ಲಿ 3 ಆನೆಗಳು ಪಾಲ್ಗೊಂಡವು. ಆನೆಗಳಿಗೆ ಪುಷ್ಪವೃಷ್ಟಿಯ ಮೂಲಕ ಅದ್ಧೂರಿ ಸ್ವಾಗತ ಕೋರಲಾಯಿತು.

VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
ನಂದಿ ಹಿಲ್ಸ್ ರಸ್ತೆ ಬಳಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರೇ ಎಚ್ಚರ
ನಂದಿ ಹಿಲ್ಸ್ ರಸ್ತೆ ಬಳಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರೇ ಎಚ್ಚರ
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್