AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿವಮೊಗ್ಗ PSI ಮೇಲೆ ಹಲ್ಲೆ ಪ್ರಕರಣ: ಓರ್ವ ಆರೋಪಿಯನ್ನ ಬಂಧಿಸಿದ ಖಾಕಿ

ಶಿವಮೊಗ್ಗ: ಜಿಲ್ಲೆಯ ಕುಂಸಿ ಠಾಣೆಯ PSI ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಆರೋಪಿಯನ್ನ ಪೊಲೀಸರು ಬಂಧಿಸಿದ್ದಾರೆ. ಶಿವಮೊಗ್ಗ ಗ್ರಾಮಾಂತರ ಪೊಲೀಸರು ಆರೋಪಿ ಮಧುನನ್ನ ಬಂಧಿಸಿದ್ದಾರೆ. ಮೊನ್ನೆ ಬೆಳಗ್ಗೆ ಗಾಂಜಾ ದಂಧೆಕೋರರ ಬಂಧನಕ್ಕೆ ತೆರಳಿದ್ದಾಗ ಕುಂಸಿ ಠಾಣೆಯ PSI ನವೀನ್ ಮಠಪತಿ ಮೇಲೆ ಆರೋಪಿ ಹಲ್ಲೆಮಾಡಿ ಪರಾರಿಯಾಗಿದ್ದನು ಎಂದು ತಿಳಿದುಬಂದಿದೆ. ಆರೋಪಿ ಮಧು ಹಾಗೂ ಆತನ ಸಹೋದರ ಹಲ್ಲೆಯಲ್ಲಿ ಶಾಮೀಲಾಗಿದ್ದರು. ಇದೀಗ, ಪರಾರಿಯಾಗಿರುವ ಮತ್ತೊಬ್ಬ ಆರೋಪಿ ಮನುಗಾಗಿ ಹುಡುಕಾಟ ನಡೆಯುತ್ತಿದೆ. ಗ್ರಾಮಾಂತರ ಪೋಲೀಸ್ ಠಾಣೆಯ CPI ಸಂಜೀವ್ […]

ಶಿವಮೊಗ್ಗ PSI ಮೇಲೆ ಹಲ್ಲೆ ಪ್ರಕರಣ:  ಓರ್ವ ಆರೋಪಿಯನ್ನ ಬಂಧಿಸಿದ ಖಾಕಿ
KUSHAL V
| Edited By: |

Updated on: Aug 13, 2020 | 6:15 PM

Share

ಶಿವಮೊಗ್ಗ: ಜಿಲ್ಲೆಯ ಕುಂಸಿ ಠಾಣೆಯ PSI ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಆರೋಪಿಯನ್ನ ಪೊಲೀಸರು ಬಂಧಿಸಿದ್ದಾರೆ. ಶಿವಮೊಗ್ಗ ಗ್ರಾಮಾಂತರ ಪೊಲೀಸರು ಆರೋಪಿ ಮಧುನನ್ನ ಬಂಧಿಸಿದ್ದಾರೆ.

ಮೊನ್ನೆ ಬೆಳಗ್ಗೆ ಗಾಂಜಾ ದಂಧೆಕೋರರ ಬಂಧನಕ್ಕೆ ತೆರಳಿದ್ದಾಗ ಕುಂಸಿ ಠಾಣೆಯ PSI ನವೀನ್ ಮಠಪತಿ ಮೇಲೆ ಆರೋಪಿ ಹಲ್ಲೆಮಾಡಿ ಪರಾರಿಯಾಗಿದ್ದನು ಎಂದು ತಿಳಿದುಬಂದಿದೆ. ಆರೋಪಿ ಮಧು ಹಾಗೂ ಆತನ ಸಹೋದರ ಹಲ್ಲೆಯಲ್ಲಿ ಶಾಮೀಲಾಗಿದ್ದರು.

ಇದೀಗ, ಪರಾರಿಯಾಗಿರುವ ಮತ್ತೊಬ್ಬ ಆರೋಪಿ ಮನುಗಾಗಿ ಹುಡುಕಾಟ ನಡೆಯುತ್ತಿದೆ. ಗ್ರಾಮಾಂತರ ಪೋಲೀಸ್ ಠಾಣೆಯ CPI ಸಂಜೀವ್ ಕುಮಾರ್ ನೇತೃತ್ವದ ತಂಡದಿಂದ ಕಾರ್ಯಾಚರಣೆ ನಡೆಸಿ ಆರೋಪಿಯನ್ನ ಬಂಧಿಸಲಾಯಿತು.

Follow Us
ಕಾಂಗ್ರೆಸ್​​ನಲ್ಲಿ ಸ್ಫೋಟಕ ಬೆಳವಣಿಗೆ: 30 ಹಿರಿಯ ಶಾಸಕರು ದಿಢೀರ್ ಸಭೆ
ಕಾಂಗ್ರೆಸ್​​ನಲ್ಲಿ ಸ್ಫೋಟಕ ಬೆಳವಣಿಗೆ: 30 ಹಿರಿಯ ಶಾಸಕರು ದಿಢೀರ್ ಸಭೆ
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ಚಿನ್ನದ ಬ್ಯಾಗ್ ಇದ್ದ ಬಸ್ಸನ್ನು ಫಾಲೋ ಮಾಡಿ ದೋಚಿದ್ದು ಹೇಗೆ ಗೊತ್ತಾ?
ಚಿನ್ನದ ಬ್ಯಾಗ್ ಇದ್ದ ಬಸ್ಸನ್ನು ಫಾಲೋ ಮಾಡಿ ದೋಚಿದ್ದು ಹೇಗೆ ಗೊತ್ತಾ?
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ