AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

BBMP ಯಲ್ಲಿ ‘ಮೇಯರ್ ಮುತ್ತಣ್ಣ’ ಪುತ್ಥಳಿ ಅನಾವರಣ : ಫಂಕ್ಷನ್​ನಲ್ಲಿ ಶಿವಣ್ಣ ಹಾಡು-ಡ್ಯಾನ್ಸ್​ ಮೋಡಿ!

BBMP ಕೇಂದ್ರ ಕಚೇರಿಯಲ್ಲಿ ಇಂದು ನಡೆದ ಅದ್ದೂರಿ ಸಮಾರಂಭದಲ್ಲಿ ಡಾ.ರಾಜ್​ಕುಮಾರ್​ ಅವರ ಪುತ್ಥಳಿಯನ್ನು ಅನಾವರಣಗೊಳಿಸಲಾಯಿತು.

BBMP ಯಲ್ಲಿ ‘ಮೇಯರ್ ಮುತ್ತಣ್ಣ’ ಪುತ್ಥಳಿ ಅನಾವರಣ : ಫಂಕ್ಷನ್​ನಲ್ಲಿ ಶಿವಣ್ಣ ಹಾಡು-ಡ್ಯಾನ್ಸ್​ ಮೋಡಿ!
KUSHAL V
| Edited By: |

Updated on:Nov 27, 2020 | 8:48 PM

Share

ಬೆಂಗಳೂರು: BBMP ಕೇಂದ್ರ ಕಚೇರಿಯಲ್ಲಿ ಇಂದು ನಡೆದ ಅದ್ದೂರಿ ಸಮಾರಂಭದಲ್ಲಿ ಡಾ.ರಾಜ್​ಕುಮಾರ್​ ಅವರ ಪುತ್ಥಳಿಯನ್ನು ಅನಾವರಣಗೊಳಿಸಲಾಯಿತು. ನಟಸಾರ್ವಭೌಮರ ಸುಪುತ್ರ ನಟ ಶಿವರಾಜ್ ಕುಮಾರ್​​ ಪುತ್ಥಳಿ‌ ಅನಾವರಣಗೊಳಿಸಿದರು.

ಒಬ್ಬ ಸಾಮನ್ಯ ಹಳ್ಳಿ ಹೈದ ಛಲವೆತ್ತಿ ಬೆಂಗಳೂರು ಮಹಾನಗರದ ಮೇಯರ್​ ಆಗಿ ಯಶಸ್ಸು ಕಾಣುವ ಮೇಯರ್ ಮುಟ್ಟಣ್ಣ ಸಿನಿಮಾದಲ್ಲಿ ಅಣ್ಣಾವ್ರ ಮನೋಜ್ಞ ನಟನೆ ಮತ್ತು ಮುಗ್ಧತೆ ಎಲ್ಲರ ಮನಗೆದ್ದಿತ್ತು. ಅದೇ ಚಿತ್ರದಲ್ಲಿ ರಾಜ್​ಕುಮಾರ್​ರ ಪಾತ್ರದ ರೂಪದಲ್ಲಿರುವ ಪುತ್ಥಳಿಯೊಂದನ್ನು ಬಿಬಿಎಂಪಿ ನೌಕರರ ಸಂಘದಿಂದ ಇಂದು ಲೋಕಾರ್ಪಣೆ ಮಾಡಲಾಯಿತು.

ಬಿಬಿಎಂಪಿ ಆಯುಕ್ತ ಮಂಜುನಾಥ್ ಪ್ರಸಾದ್​ ಜೊತೆ ಪುತ್ಥಳಿ ಅನಾವರಣಗೊಳಿಸಿದ ಶಿವಣ್ಣ ಬಳಿಕ ಸಂಘದ ಪ್ರಮುಖ ಸದಸ್ಯರನ್ನು ಸನ್ಮಾನಿಸಿದರು. ಜೊತೆಗೆ, ನೆರೆದಿದ್ದವರು ಕೋರಿಕೆ ಮೇರೆಗೆ ಎರಡು ಹಾಡುಗಳನ್ನು ಸಹ ಹಾಡಿದರು. ಆದರೆ, ನಮ್ಮ ಕರುನಾಡ ಚಕ್ರವರ್ತಿ ಅಷ್ಟಕ್ಕೇ ನಿಲ್ಲದೆ ಹಾಡಿಗೆ ಸಖತ್​ ಸ್ಟೆಪ್ಸ್​ ಹಾಕಿ ಎಲ್ಲರ ಮನಗೆದ್ದರು.

Published On - 8:24 pm, Fri, 27 November 20

ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ
ಪಿಡಬ್ಲ್ಯೂಡಿ ಮುಖ್ಯ ಇಂಜಿನಿಯರ್​​ಗೆ ಶಾಕ್​​ ಕೊಟ್ಟ ಲೋಕಾಯುಕ್ತ
ಪಿಡಬ್ಲ್ಯೂಡಿ ಮುಖ್ಯ ಇಂಜಿನಿಯರ್​​ಗೆ ಶಾಕ್​​ ಕೊಟ್ಟ ಲೋಕಾಯುಕ್ತ
RCB ಅಭಿಮಾನಿಗಳಿಗೆ ಸರ್ಕಾರದಿಂದ ಇಂದೇ ಸಿಗುತ್ತಾ ಸಿಹಿ ಸುದ್ದಿ?
RCB ಅಭಿಮಾನಿಗಳಿಗೆ ಸರ್ಕಾರದಿಂದ ಇಂದೇ ಸಿಗುತ್ತಾ ಸಿಹಿ ಸುದ್ದಿ?