AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

BBMP ಯಲ್ಲಿ ‘ಮೇಯರ್ ಮುತ್ತಣ್ಣ’ ಪುತ್ಥಳಿ ಅನಾವರಣ : ಫಂಕ್ಷನ್​ನಲ್ಲಿ ಶಿವಣ್ಣ ಹಾಡು-ಡ್ಯಾನ್ಸ್​ ಮೋಡಿ!

BBMP ಕೇಂದ್ರ ಕಚೇರಿಯಲ್ಲಿ ಇಂದು ನಡೆದ ಅದ್ದೂರಿ ಸಮಾರಂಭದಲ್ಲಿ ಡಾ.ರಾಜ್​ಕುಮಾರ್​ ಅವರ ಪುತ್ಥಳಿಯನ್ನು ಅನಾವರಣಗೊಳಿಸಲಾಯಿತು.

BBMP ಯಲ್ಲಿ ‘ಮೇಯರ್ ಮುತ್ತಣ್ಣ’ ಪುತ್ಥಳಿ ಅನಾವರಣ : ಫಂಕ್ಷನ್​ನಲ್ಲಿ ಶಿವಣ್ಣ ಹಾಡು-ಡ್ಯಾನ್ಸ್​ ಮೋಡಿ!
KUSHAL V
| Edited By: |

Updated on:Nov 27, 2020 | 8:48 PM

Share

ಬೆಂಗಳೂರು: BBMP ಕೇಂದ್ರ ಕಚೇರಿಯಲ್ಲಿ ಇಂದು ನಡೆದ ಅದ್ದೂರಿ ಸಮಾರಂಭದಲ್ಲಿ ಡಾ.ರಾಜ್​ಕುಮಾರ್​ ಅವರ ಪುತ್ಥಳಿಯನ್ನು ಅನಾವರಣಗೊಳಿಸಲಾಯಿತು. ನಟಸಾರ್ವಭೌಮರ ಸುಪುತ್ರ ನಟ ಶಿವರಾಜ್ ಕುಮಾರ್​​ ಪುತ್ಥಳಿ‌ ಅನಾವರಣಗೊಳಿಸಿದರು.

ಒಬ್ಬ ಸಾಮನ್ಯ ಹಳ್ಳಿ ಹೈದ ಛಲವೆತ್ತಿ ಬೆಂಗಳೂರು ಮಹಾನಗರದ ಮೇಯರ್​ ಆಗಿ ಯಶಸ್ಸು ಕಾಣುವ ಮೇಯರ್ ಮುಟ್ಟಣ್ಣ ಸಿನಿಮಾದಲ್ಲಿ ಅಣ್ಣಾವ್ರ ಮನೋಜ್ಞ ನಟನೆ ಮತ್ತು ಮುಗ್ಧತೆ ಎಲ್ಲರ ಮನಗೆದ್ದಿತ್ತು. ಅದೇ ಚಿತ್ರದಲ್ಲಿ ರಾಜ್​ಕುಮಾರ್​ರ ಪಾತ್ರದ ರೂಪದಲ್ಲಿರುವ ಪುತ್ಥಳಿಯೊಂದನ್ನು ಬಿಬಿಎಂಪಿ ನೌಕರರ ಸಂಘದಿಂದ ಇಂದು ಲೋಕಾರ್ಪಣೆ ಮಾಡಲಾಯಿತು.

ಬಿಬಿಎಂಪಿ ಆಯುಕ್ತ ಮಂಜುನಾಥ್ ಪ್ರಸಾದ್​ ಜೊತೆ ಪುತ್ಥಳಿ ಅನಾವರಣಗೊಳಿಸಿದ ಶಿವಣ್ಣ ಬಳಿಕ ಸಂಘದ ಪ್ರಮುಖ ಸದಸ್ಯರನ್ನು ಸನ್ಮಾನಿಸಿದರು. ಜೊತೆಗೆ, ನೆರೆದಿದ್ದವರು ಕೋರಿಕೆ ಮೇರೆಗೆ ಎರಡು ಹಾಡುಗಳನ್ನು ಸಹ ಹಾಡಿದರು. ಆದರೆ, ನಮ್ಮ ಕರುನಾಡ ಚಕ್ರವರ್ತಿ ಅಷ್ಟಕ್ಕೇ ನಿಲ್ಲದೆ ಹಾಡಿಗೆ ಸಖತ್​ ಸ್ಟೆಪ್ಸ್​ ಹಾಕಿ ಎಲ್ಲರ ಮನಗೆದ್ದರು.

Published On - 8:24 pm, Fri, 27 November 20

Follow Us
ಹುಬ್ಬಳ್ಳಿಯಲ್ಲಿ ಯುದ್ಧ ವಿಮಾನಗಳ ಭೀಕರ ಘರ್ಜನೆ! ವಿಡಿಯೋ ನೋಡಿ
ಹುಬ್ಬಳ್ಳಿಯಲ್ಲಿ ಯುದ್ಧ ವಿಮಾನಗಳ ಭೀಕರ ಘರ್ಜನೆ! ವಿಡಿಯೋ ನೋಡಿ
7 ವರ್ಷಗಳ ಬಳಿಕ ಇರಾನ್​ನಿಂದ ಗ್ಯಾಸ್ ಖರೀದಿ: ಮಂಗಳೂರಿಗೆ ಬರಲಿದೆ LPG ಹಡಗು!
7 ವರ್ಷಗಳ ಬಳಿಕ ಇರಾನ್​ನಿಂದ ಗ್ಯಾಸ್ ಖರೀದಿ: ಮಂಗಳೂರಿಗೆ ಬರಲಿದೆ LPG ಹಡಗು!
ಬೆಲೆ ಕುಸಿತ;ರಸ್ತೆಗೆ 25 ಕ್ವಿಂಟಾಲ್ ಟೊಮ್ಯಾಟೋ ಸುರಿದು ಪ್ರತಿಭಟಿಸಿದ ರೈತರು
ಬೆಲೆ ಕುಸಿತ;ರಸ್ತೆಗೆ 25 ಕ್ವಿಂಟಾಲ್ ಟೊಮ್ಯಾಟೋ ಸುರಿದು ಪ್ರತಿಭಟಿಸಿದ ರೈತರು
‘ಗೂಗಲ್​ನಲ್ಲಿ ಸಿಕ್ಕ ಕಥೆ ತನ್ನದು ಅಂತಾರೆ’: ಕಿಡಿಕಾರಿದ ಡಾರ್ಲಿಂಗ್ ಕೃಷ್ಣ
‘ಗೂಗಲ್​ನಲ್ಲಿ ಸಿಕ್ಕ ಕಥೆ ತನ್ನದು ಅಂತಾರೆ’: ಕಿಡಿಕಾರಿದ ಡಾರ್ಲಿಂಗ್ ಕೃಷ್ಣ
ನಂಜನಗೂಡಿಗೆ ಹೋದ ದಂಪತಿ ವಾಪಸ್ ಬರುವಷ್ಟರಲ್ಲಿ ಮನೆ ಖಾಲಿ
ನಂಜನಗೂಡಿಗೆ ಹೋದ ದಂಪತಿ ವಾಪಸ್ ಬರುವಷ್ಟರಲ್ಲಿ ಮನೆ ಖಾಲಿ
ಬಿಲ್ ಪಾವತಿಸಲು ಲಂಚ ಪಡೆಯುತ್ತರಿವಾಗಲೇ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿ
ಬಿಲ್ ಪಾವತಿಸಲು ಲಂಚ ಪಡೆಯುತ್ತರಿವಾಗಲೇ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿ
ಕಥೆ ಕದ್ದ ಆರೋಪಕ್ಕೆ ಡಾರ್ಲಿಂಗ್ ಕೃಷ್ಣ ಖಡಕ್ ತಿರುಗೇಟು: ಕಾನೂನು ಕ್ರಮ
ಕಥೆ ಕದ್ದ ಆರೋಪಕ್ಕೆ ಡಾರ್ಲಿಂಗ್ ಕೃಷ್ಣ ಖಡಕ್ ತಿರುಗೇಟು: ಕಾನೂನು ಕ್ರಮ
ಬಸ್ ಸೀಟ್ ಹಿಡಿಯುವ ಆತುರ ತಂದ ಆಪತ್ತು!
ಬಸ್ ಸೀಟ್ ಹಿಡಿಯುವ ಆತುರ ತಂದ ಆಪತ್ತು!
ವಿಮಾನ ನಿಲ್ದಾಣದಲ್ಲಿ ಶ್ಲೋಕ ಪಠಿಸಿದ ಬಿಜೆಪಿ ನಾಯಕಿ ಮಾಧವಿ ಲತಾ
ವಿಮಾನ ನಿಲ್ದಾಣದಲ್ಲಿ ಶ್ಲೋಕ ಪಠಿಸಿದ ಬಿಜೆಪಿ ನಾಯಕಿ ಮಾಧವಿ ಲತಾ
ಚಿನ್ನಸ್ವಾಮಿಯಲ್ಲಿ ಶಾಶ್ವತವಾಗಿ ಉಳಿಯಲಿದೆ ಅಗಲಿದ 11 ಜೀವಗಳ ನೆನಪು
ಚಿನ್ನಸ್ವಾಮಿಯಲ್ಲಿ ಶಾಶ್ವತವಾಗಿ ಉಳಿಯಲಿದೆ ಅಗಲಿದ 11 ಜೀವಗಳ ನೆನಪು