AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

BBMP ಯಲ್ಲಿ ‘ಮೇಯರ್ ಮುತ್ತಣ್ಣ’ ಪುತ್ಥಳಿ ಅನಾವರಣ : ಫಂಕ್ಷನ್​ನಲ್ಲಿ ಶಿವಣ್ಣ ಹಾಡು-ಡ್ಯಾನ್ಸ್​ ಮೋಡಿ!

BBMP ಕೇಂದ್ರ ಕಚೇರಿಯಲ್ಲಿ ಇಂದು ನಡೆದ ಅದ್ದೂರಿ ಸಮಾರಂಭದಲ್ಲಿ ಡಾ.ರಾಜ್​ಕುಮಾರ್​ ಅವರ ಪುತ್ಥಳಿಯನ್ನು ಅನಾವರಣಗೊಳಿಸಲಾಯಿತು.

BBMP ಯಲ್ಲಿ ‘ಮೇಯರ್ ಮುತ್ತಣ್ಣ’ ಪುತ್ಥಳಿ ಅನಾವರಣ : ಫಂಕ್ಷನ್​ನಲ್ಲಿ ಶಿವಣ್ಣ ಹಾಡು-ಡ್ಯಾನ್ಸ್​ ಮೋಡಿ!
KUSHAL V
| Edited By: |

Updated on:Nov 27, 2020 | 8:48 PM

Share

ಬೆಂಗಳೂರು: BBMP ಕೇಂದ್ರ ಕಚೇರಿಯಲ್ಲಿ ಇಂದು ನಡೆದ ಅದ್ದೂರಿ ಸಮಾರಂಭದಲ್ಲಿ ಡಾ.ರಾಜ್​ಕುಮಾರ್​ ಅವರ ಪುತ್ಥಳಿಯನ್ನು ಅನಾವರಣಗೊಳಿಸಲಾಯಿತು. ನಟಸಾರ್ವಭೌಮರ ಸುಪುತ್ರ ನಟ ಶಿವರಾಜ್ ಕುಮಾರ್​​ ಪುತ್ಥಳಿ‌ ಅನಾವರಣಗೊಳಿಸಿದರು.

ಒಬ್ಬ ಸಾಮನ್ಯ ಹಳ್ಳಿ ಹೈದ ಛಲವೆತ್ತಿ ಬೆಂಗಳೂರು ಮಹಾನಗರದ ಮೇಯರ್​ ಆಗಿ ಯಶಸ್ಸು ಕಾಣುವ ಮೇಯರ್ ಮುಟ್ಟಣ್ಣ ಸಿನಿಮಾದಲ್ಲಿ ಅಣ್ಣಾವ್ರ ಮನೋಜ್ಞ ನಟನೆ ಮತ್ತು ಮುಗ್ಧತೆ ಎಲ್ಲರ ಮನಗೆದ್ದಿತ್ತು. ಅದೇ ಚಿತ್ರದಲ್ಲಿ ರಾಜ್​ಕುಮಾರ್​ರ ಪಾತ್ರದ ರೂಪದಲ್ಲಿರುವ ಪುತ್ಥಳಿಯೊಂದನ್ನು ಬಿಬಿಎಂಪಿ ನೌಕರರ ಸಂಘದಿಂದ ಇಂದು ಲೋಕಾರ್ಪಣೆ ಮಾಡಲಾಯಿತು.

ಬಿಬಿಎಂಪಿ ಆಯುಕ್ತ ಮಂಜುನಾಥ್ ಪ್ರಸಾದ್​ ಜೊತೆ ಪುತ್ಥಳಿ ಅನಾವರಣಗೊಳಿಸಿದ ಶಿವಣ್ಣ ಬಳಿಕ ಸಂಘದ ಪ್ರಮುಖ ಸದಸ್ಯರನ್ನು ಸನ್ಮಾನಿಸಿದರು. ಜೊತೆಗೆ, ನೆರೆದಿದ್ದವರು ಕೋರಿಕೆ ಮೇರೆಗೆ ಎರಡು ಹಾಡುಗಳನ್ನು ಸಹ ಹಾಡಿದರು. ಆದರೆ, ನಮ್ಮ ಕರುನಾಡ ಚಕ್ರವರ್ತಿ ಅಷ್ಟಕ್ಕೇ ನಿಲ್ಲದೆ ಹಾಡಿಗೆ ಸಖತ್​ ಸ್ಟೆಪ್ಸ್​ ಹಾಕಿ ಎಲ್ಲರ ಮನಗೆದ್ದರು.

Published On - 8:24 pm, Fri, 27 November 20

Follow Us
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು