AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

BBMP ಯಲ್ಲಿ ‘ಮೇಯರ್ ಮುತ್ತಣ್ಣ’ ಪುತ್ಥಳಿ ಅನಾವರಣ : ಫಂಕ್ಷನ್​ನಲ್ಲಿ ಶಿವಣ್ಣ ಹಾಡು-ಡ್ಯಾನ್ಸ್​ ಮೋಡಿ!

BBMP ಕೇಂದ್ರ ಕಚೇರಿಯಲ್ಲಿ ಇಂದು ನಡೆದ ಅದ್ದೂರಿ ಸಮಾರಂಭದಲ್ಲಿ ಡಾ.ರಾಜ್​ಕುಮಾರ್​ ಅವರ ಪುತ್ಥಳಿಯನ್ನು ಅನಾವರಣಗೊಳಿಸಲಾಯಿತು.

BBMP ಯಲ್ಲಿ ‘ಮೇಯರ್ ಮುತ್ತಣ್ಣ’ ಪುತ್ಥಳಿ ಅನಾವರಣ : ಫಂಕ್ಷನ್​ನಲ್ಲಿ ಶಿವಣ್ಣ ಹಾಡು-ಡ್ಯಾನ್ಸ್​ ಮೋಡಿ!
KUSHAL V
| Edited By: |

Updated on:Nov 27, 2020 | 8:48 PM

Share

ಬೆಂಗಳೂರು: BBMP ಕೇಂದ್ರ ಕಚೇರಿಯಲ್ಲಿ ಇಂದು ನಡೆದ ಅದ್ದೂರಿ ಸಮಾರಂಭದಲ್ಲಿ ಡಾ.ರಾಜ್​ಕುಮಾರ್​ ಅವರ ಪುತ್ಥಳಿಯನ್ನು ಅನಾವರಣಗೊಳಿಸಲಾಯಿತು. ನಟಸಾರ್ವಭೌಮರ ಸುಪುತ್ರ ನಟ ಶಿವರಾಜ್ ಕುಮಾರ್​​ ಪುತ್ಥಳಿ‌ ಅನಾವರಣಗೊಳಿಸಿದರು.

ಒಬ್ಬ ಸಾಮನ್ಯ ಹಳ್ಳಿ ಹೈದ ಛಲವೆತ್ತಿ ಬೆಂಗಳೂರು ಮಹಾನಗರದ ಮೇಯರ್​ ಆಗಿ ಯಶಸ್ಸು ಕಾಣುವ ಮೇಯರ್ ಮುಟ್ಟಣ್ಣ ಸಿನಿಮಾದಲ್ಲಿ ಅಣ್ಣಾವ್ರ ಮನೋಜ್ಞ ನಟನೆ ಮತ್ತು ಮುಗ್ಧತೆ ಎಲ್ಲರ ಮನಗೆದ್ದಿತ್ತು. ಅದೇ ಚಿತ್ರದಲ್ಲಿ ರಾಜ್​ಕುಮಾರ್​ರ ಪಾತ್ರದ ರೂಪದಲ್ಲಿರುವ ಪುತ್ಥಳಿಯೊಂದನ್ನು ಬಿಬಿಎಂಪಿ ನೌಕರರ ಸಂಘದಿಂದ ಇಂದು ಲೋಕಾರ್ಪಣೆ ಮಾಡಲಾಯಿತು.

ಬಿಬಿಎಂಪಿ ಆಯುಕ್ತ ಮಂಜುನಾಥ್ ಪ್ರಸಾದ್​ ಜೊತೆ ಪುತ್ಥಳಿ ಅನಾವರಣಗೊಳಿಸಿದ ಶಿವಣ್ಣ ಬಳಿಕ ಸಂಘದ ಪ್ರಮುಖ ಸದಸ್ಯರನ್ನು ಸನ್ಮಾನಿಸಿದರು. ಜೊತೆಗೆ, ನೆರೆದಿದ್ದವರು ಕೋರಿಕೆ ಮೇರೆಗೆ ಎರಡು ಹಾಡುಗಳನ್ನು ಸಹ ಹಾಡಿದರು. ಆದರೆ, ನಮ್ಮ ಕರುನಾಡ ಚಕ್ರವರ್ತಿ ಅಷ್ಟಕ್ಕೇ ನಿಲ್ಲದೆ ಹಾಡಿಗೆ ಸಖತ್​ ಸ್ಟೆಪ್ಸ್​ ಹಾಕಿ ಎಲ್ಲರ ಮನಗೆದ್ದರು.

Published On - 8:24 pm, Fri, 27 November 20

Follow Us
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?