AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

BBMP ಯಲ್ಲಿ ‘ಮೇಯರ್ ಮುತ್ತಣ್ಣ’ ಪುತ್ಥಳಿ ಅನಾವರಣ : ಫಂಕ್ಷನ್​ನಲ್ಲಿ ಶಿವಣ್ಣ ಹಾಡು-ಡ್ಯಾನ್ಸ್​ ಮೋಡಿ!

BBMP ಕೇಂದ್ರ ಕಚೇರಿಯಲ್ಲಿ ಇಂದು ನಡೆದ ಅದ್ದೂರಿ ಸಮಾರಂಭದಲ್ಲಿ ಡಾ.ರಾಜ್​ಕುಮಾರ್​ ಅವರ ಪುತ್ಥಳಿಯನ್ನು ಅನಾವರಣಗೊಳಿಸಲಾಯಿತು.

BBMP ಯಲ್ಲಿ ‘ಮೇಯರ್ ಮುತ್ತಣ್ಣ’ ಪುತ್ಥಳಿ ಅನಾವರಣ : ಫಂಕ್ಷನ್​ನಲ್ಲಿ ಶಿವಣ್ಣ ಹಾಡು-ಡ್ಯಾನ್ಸ್​ ಮೋಡಿ!
KUSHAL V
| Edited By: |

Updated on:Nov 27, 2020 | 8:48 PM

Share

ಬೆಂಗಳೂರು: BBMP ಕೇಂದ್ರ ಕಚೇರಿಯಲ್ಲಿ ಇಂದು ನಡೆದ ಅದ್ದೂರಿ ಸಮಾರಂಭದಲ್ಲಿ ಡಾ.ರಾಜ್​ಕುಮಾರ್​ ಅವರ ಪುತ್ಥಳಿಯನ್ನು ಅನಾವರಣಗೊಳಿಸಲಾಯಿತು. ನಟಸಾರ್ವಭೌಮರ ಸುಪುತ್ರ ನಟ ಶಿವರಾಜ್ ಕುಮಾರ್​​ ಪುತ್ಥಳಿ‌ ಅನಾವರಣಗೊಳಿಸಿದರು.

ಒಬ್ಬ ಸಾಮನ್ಯ ಹಳ್ಳಿ ಹೈದ ಛಲವೆತ್ತಿ ಬೆಂಗಳೂರು ಮಹಾನಗರದ ಮೇಯರ್​ ಆಗಿ ಯಶಸ್ಸು ಕಾಣುವ ಮೇಯರ್ ಮುಟ್ಟಣ್ಣ ಸಿನಿಮಾದಲ್ಲಿ ಅಣ್ಣಾವ್ರ ಮನೋಜ್ಞ ನಟನೆ ಮತ್ತು ಮುಗ್ಧತೆ ಎಲ್ಲರ ಮನಗೆದ್ದಿತ್ತು. ಅದೇ ಚಿತ್ರದಲ್ಲಿ ರಾಜ್​ಕುಮಾರ್​ರ ಪಾತ್ರದ ರೂಪದಲ್ಲಿರುವ ಪುತ್ಥಳಿಯೊಂದನ್ನು ಬಿಬಿಎಂಪಿ ನೌಕರರ ಸಂಘದಿಂದ ಇಂದು ಲೋಕಾರ್ಪಣೆ ಮಾಡಲಾಯಿತು.

ಬಿಬಿಎಂಪಿ ಆಯುಕ್ತ ಮಂಜುನಾಥ್ ಪ್ರಸಾದ್​ ಜೊತೆ ಪುತ್ಥಳಿ ಅನಾವರಣಗೊಳಿಸಿದ ಶಿವಣ್ಣ ಬಳಿಕ ಸಂಘದ ಪ್ರಮುಖ ಸದಸ್ಯರನ್ನು ಸನ್ಮಾನಿಸಿದರು. ಜೊತೆಗೆ, ನೆರೆದಿದ್ದವರು ಕೋರಿಕೆ ಮೇರೆಗೆ ಎರಡು ಹಾಡುಗಳನ್ನು ಸಹ ಹಾಡಿದರು. ಆದರೆ, ನಮ್ಮ ಕರುನಾಡ ಚಕ್ರವರ್ತಿ ಅಷ್ಟಕ್ಕೇ ನಿಲ್ಲದೆ ಹಾಡಿಗೆ ಸಖತ್​ ಸ್ಟೆಪ್ಸ್​ ಹಾಕಿ ಎಲ್ಲರ ಮನಗೆದ್ದರು.

Published On - 8:24 pm, Fri, 27 November 20

Follow Us
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ