AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

BBMP ಯಲ್ಲಿ ‘ಮೇಯರ್ ಮುತ್ತಣ್ಣ’ ಪುತ್ಥಳಿ ಅನಾವರಣ : ಫಂಕ್ಷನ್​ನಲ್ಲಿ ಶಿವಣ್ಣ ಹಾಡು-ಡ್ಯಾನ್ಸ್​ ಮೋಡಿ!

BBMP ಕೇಂದ್ರ ಕಚೇರಿಯಲ್ಲಿ ಇಂದು ನಡೆದ ಅದ್ದೂರಿ ಸಮಾರಂಭದಲ್ಲಿ ಡಾ.ರಾಜ್​ಕುಮಾರ್​ ಅವರ ಪುತ್ಥಳಿಯನ್ನು ಅನಾವರಣಗೊಳಿಸಲಾಯಿತು.

BBMP ಯಲ್ಲಿ ‘ಮೇಯರ್ ಮುತ್ತಣ್ಣ’ ಪುತ್ಥಳಿ ಅನಾವರಣ : ಫಂಕ್ಷನ್​ನಲ್ಲಿ ಶಿವಣ್ಣ ಹಾಡು-ಡ್ಯಾನ್ಸ್​ ಮೋಡಿ!
KUSHAL V
| Updated By: ಪೃಥ್ವಿಶಂಕರ|

Updated on:Nov 27, 2020 | 8:48 PM

Share

ಬೆಂಗಳೂರು: BBMP ಕೇಂದ್ರ ಕಚೇರಿಯಲ್ಲಿ ಇಂದು ನಡೆದ ಅದ್ದೂರಿ ಸಮಾರಂಭದಲ್ಲಿ ಡಾ.ರಾಜ್​ಕುಮಾರ್​ ಅವರ ಪುತ್ಥಳಿಯನ್ನು ಅನಾವರಣಗೊಳಿಸಲಾಯಿತು. ನಟಸಾರ್ವಭೌಮರ ಸುಪುತ್ರ ನಟ ಶಿವರಾಜ್ ಕುಮಾರ್​​ ಪುತ್ಥಳಿ‌ ಅನಾವರಣಗೊಳಿಸಿದರು.

ಒಬ್ಬ ಸಾಮನ್ಯ ಹಳ್ಳಿ ಹೈದ ಛಲವೆತ್ತಿ ಬೆಂಗಳೂರು ಮಹಾನಗರದ ಮೇಯರ್​ ಆಗಿ ಯಶಸ್ಸು ಕಾಣುವ ಮೇಯರ್ ಮುಟ್ಟಣ್ಣ ಸಿನಿಮಾದಲ್ಲಿ ಅಣ್ಣಾವ್ರ ಮನೋಜ್ಞ ನಟನೆ ಮತ್ತು ಮುಗ್ಧತೆ ಎಲ್ಲರ ಮನಗೆದ್ದಿತ್ತು. ಅದೇ ಚಿತ್ರದಲ್ಲಿ ರಾಜ್​ಕುಮಾರ್​ರ ಪಾತ್ರದ ರೂಪದಲ್ಲಿರುವ ಪುತ್ಥಳಿಯೊಂದನ್ನು ಬಿಬಿಎಂಪಿ ನೌಕರರ ಸಂಘದಿಂದ ಇಂದು ಲೋಕಾರ್ಪಣೆ ಮಾಡಲಾಯಿತು.

ಬಿಬಿಎಂಪಿ ಆಯುಕ್ತ ಮಂಜುನಾಥ್ ಪ್ರಸಾದ್​ ಜೊತೆ ಪುತ್ಥಳಿ ಅನಾವರಣಗೊಳಿಸಿದ ಶಿವಣ್ಣ ಬಳಿಕ ಸಂಘದ ಪ್ರಮುಖ ಸದಸ್ಯರನ್ನು ಸನ್ಮಾನಿಸಿದರು. ಜೊತೆಗೆ, ನೆರೆದಿದ್ದವರು ಕೋರಿಕೆ ಮೇರೆಗೆ ಎರಡು ಹಾಡುಗಳನ್ನು ಸಹ ಹಾಡಿದರು. ಆದರೆ, ನಮ್ಮ ಕರುನಾಡ ಚಕ್ರವರ್ತಿ ಅಷ್ಟಕ್ಕೇ ನಿಲ್ಲದೆ ಹಾಡಿಗೆ ಸಖತ್​ ಸ್ಟೆಪ್ಸ್​ ಹಾಕಿ ಎಲ್ಲರ ಮನಗೆದ್ದರು.

Published On - 8:24 pm, Fri, 27 November 20

ಅಂಥ ಅಭಿಮಾನಿಗಳಿಗೆ ಸ್ಟಾರ್ ನಟರು ಬುದ್ಧಿ ಹೇಳಬೇಕು: ರಾಕ್​ಲೈನ್ ವೆಂಕಟೇಶ್
ಅಂಥ ಅಭಿಮಾನಿಗಳಿಗೆ ಸ್ಟಾರ್ ನಟರು ಬುದ್ಧಿ ಹೇಳಬೇಕು: ರಾಕ್​ಲೈನ್ ವೆಂಕಟೇಶ್
ಆಂಗ್ಲರಿಗೆ ಉಚಿತವಾಗಿ ತನ್ನ ವಿಕೆಟ್ ನೀಡಿದ ಶುಭ್​ಮನ್ ಗಿಲ್
ಆಂಗ್ಲರಿಗೆ ಉಚಿತವಾಗಿ ತನ್ನ ವಿಕೆಟ್ ನೀಡಿದ ಶುಭ್​ಮನ್ ಗಿಲ್
ಪೊಲೀಸರ ಎದುರಲ್ಲೇ ನಟ ಪ್ರಥಮ್ ಮುಖಕ್ಕೆ ಮಸಿ; ವಿಡಿಯೋ ಇಲ್ಲಿದೆ ನೋಡಿ
ಪೊಲೀಸರ ಎದುರಲ್ಲೇ ನಟ ಪ್ರಥಮ್ ಮುಖಕ್ಕೆ ಮಸಿ; ವಿಡಿಯೋ ಇಲ್ಲಿದೆ ನೋಡಿ
ಐಶ್ವರ್ಯ ರೈ ಹೇಗೆ ಸಹಿಸ್ಕೊಳ್ತಾಳೋ? ಟ್ರೋಲ್ ಆದ ಜಯಾ ಬಚ್ಚನ್
ಐಶ್ವರ್ಯ ರೈ ಹೇಗೆ ಸಹಿಸ್ಕೊಳ್ತಾಳೋ? ಟ್ರೋಲ್ ಆದ ಜಯಾ ಬಚ್ಚನ್
ನಾನು ದರ್ಶನ್ ಪರ, ಪ್ರಥಮ್​ದು ತುಸು ಹೆಚ್ಚಾಯ್ತು: ಧ್ರುವ ಸರ್ಜಾ
ನಾನು ದರ್ಶನ್ ಪರ, ಪ್ರಥಮ್​ದು ತುಸು ಹೆಚ್ಚಾಯ್ತು: ಧ್ರುವ ಸರ್ಜಾ
ಸರ್ಕಾರಿ ಶಾಲೆಯ ನೀರಿನ ಟ್ಯಾಂಕ್​​ ವಿಷ : ತಪ್ಪಿದ ಅನಾಹುತ!
ಸರ್ಕಾರಿ ಶಾಲೆಯ ನೀರಿನ ಟ್ಯಾಂಕ್​​ ವಿಷ : ತಪ್ಪಿದ ಅನಾಹುತ!
ನನಗೂ ಕಹಿ ಅನುಭವ ಆಗಿತ್ತು: ಅಭಿಮಾನಿಗಳ ಅತಿರೇಕದ ಬಗ್ಗೆ ಯೋಗಿ ಮಾತು
ನನಗೂ ಕಹಿ ಅನುಭವ ಆಗಿತ್ತು: ಅಭಿಮಾನಿಗಳ ಅತಿರೇಕದ ಬಗ್ಗೆ ಯೋಗಿ ಮಾತು
ಮತಗಳ್ಳತನ ಬಗ್ಗೆ ರಾಹುಲ್ ಗಾಂಧಿ ಬಳಿ ಎಲ್ಲಾ ದಾಖಲೆಗಳಿವೆ: ಸಿದ್ದರಾಮಯ್ಯ
ಮತಗಳ್ಳತನ ಬಗ್ಗೆ ರಾಹುಲ್ ಗಾಂಧಿ ಬಳಿ ಎಲ್ಲಾ ದಾಖಲೆಗಳಿವೆ: ಸಿದ್ದರಾಮಯ್ಯ
ದೊಡ್ಡಬಳ್ಳಾಪುರ: ಕಾರು ಚಾಲಕನ ಮೇಲೆ ಟೋಲ್​ ಸಿಬ್ಬಂದಿ ಮಾರಣಾಂತಿಕ ಹಲ್ಲೆ
ದೊಡ್ಡಬಳ್ಳಾಪುರ: ಕಾರು ಚಾಲಕನ ಮೇಲೆ ಟೋಲ್​ ಸಿಬ್ಬಂದಿ ಮಾರಣಾಂತಿಕ ಹಲ್ಲೆ
W,W,W,W,W,W: ಇಂಗ್ಲೆಂಡ್​ನಲ್ಲಿ ಯುಜ್ವೇಂದ್ರ ಚಹಲ್ ಸ್ಪಿನ್ ಮೋಡಿ
W,W,W,W,W,W: ಇಂಗ್ಲೆಂಡ್​ನಲ್ಲಿ ಯುಜ್ವೇಂದ್ರ ಚಹಲ್ ಸ್ಪಿನ್ ಮೋಡಿ