AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡಿಕೆ ರವಿ ಹೆಸರನ್ನು ಯಾರು ಬಳಸಿಕೊಂಡರೂ ಅವರಿಗೆ ಒಳ್ಳೆದಾಗಲ್ಲ -ಸಂಸದೆ ಶೋಭಾ

ಉಡುಪಿ: RR ನಗರದಿಂದ ದಿ. ಡಿಕೆ ರವಿ ಪತ್ನಿ ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಸ್ಪರ್ಧೆಗೆ ಇಳಿದಿರುವ ವಿಚಾರಕ್ಕೆ ಸಂಬಂಧಿಸಿ ರವಿ ಹೆಸರನ್ನು ಯಾರು ಬಳಸಿಕೊಂಡರೂ ಅವರಿಗೆ ಒಳ್ಳೆದಾಗಲ್ಲ ಎಂದು ಸಂಸದೆ ಶೋಭಾ ಕೆರಂದ್ಲಾಜೆ ಹೇಳಿಕೆ ನೀಡಿದ್ದಾರೆ. ಈ ಬಗ್ಗೆ ಮಾತನಾಡಿದ ಶೋಭಾ ಡಿಕೆ.ರವಿ ವಿಚಾರ ಚರ್ಚೆಯ ವಿಷಯವೇ ಅಲ್ಲ. ಡಿಕೆ ರವಿ ಓರ್ವ ದಕ್ಷ ಅಧಿಕಾರಿಯಾಗಿದ್ರು, ಆದ್ರೆ ಇಂದು ಅವರು ನಮ್ಮ ಜೊತೆಯಲಿಲ್ಲ. ರವಿ ಹೆಸರನ್ನು ಯಾರು ಬಳಸಿಕೊಂಡರೂ ಅವರಿಗೆ ಒಳ್ಳೆದಾಗಲ್ಲ. ಅವರು ಬದುಕಿದ್ದಾಗ ಕುಸುಮಾ ಕುಟುಂಬ […]

ಡಿಕೆ ರವಿ ಹೆಸರನ್ನು ಯಾರು ಬಳಸಿಕೊಂಡರೂ ಅವರಿಗೆ ಒಳ್ಳೆದಾಗಲ್ಲ -ಸಂಸದೆ ಶೋಭಾ
ಆಯೇಷಾ ಬಾನು
|

Updated on: Oct 10, 2020 | 4:02 PM

Share

ಉಡುಪಿ: RR ನಗರದಿಂದ ದಿ. ಡಿಕೆ ರವಿ ಪತ್ನಿ ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಸ್ಪರ್ಧೆಗೆ ಇಳಿದಿರುವ ವಿಚಾರಕ್ಕೆ ಸಂಬಂಧಿಸಿ ರವಿ ಹೆಸರನ್ನು ಯಾರು ಬಳಸಿಕೊಂಡರೂ ಅವರಿಗೆ ಒಳ್ಳೆದಾಗಲ್ಲ ಎಂದು ಸಂಸದೆ ಶೋಭಾ ಕೆರಂದ್ಲಾಜೆ ಹೇಳಿಕೆ ನೀಡಿದ್ದಾರೆ.

ಈ ಬಗ್ಗೆ ಮಾತನಾಡಿದ ಶೋಭಾ ಡಿಕೆ.ರವಿ ವಿಚಾರ ಚರ್ಚೆಯ ವಿಷಯವೇ ಅಲ್ಲ. ಡಿಕೆ ರವಿ ಓರ್ವ ದಕ್ಷ ಅಧಿಕಾರಿಯಾಗಿದ್ರು, ಆದ್ರೆ ಇಂದು ಅವರು ನಮ್ಮ ಜೊತೆಯಲಿಲ್ಲ. ರವಿ ಹೆಸರನ್ನು ಯಾರು ಬಳಸಿಕೊಂಡರೂ ಅವರಿಗೆ ಒಳ್ಳೆದಾಗಲ್ಲ. ಅವರು ಬದುಕಿದ್ದಾಗ ಕುಸುಮಾ ಕುಟುಂಬ ಏನು ಮಾಡಿತ್ತು? ರವಿಯ ಮಾವ ಏನು‌ ಮಾಡಿದ್ರು? ರವಿ ಸತ್ತ ತಕ್ಷಣ ಕುಸುಮಾ ಅವರು ಎಲ್ಲಿಗೆ ಹೋದರು? ಯಾಕೆ ಹೋದರು? ಇದೆಲ್ಲವೂ ಚರ್ಚೆಯಾಗುತ್ತದೆ.

ಇದಕ್ಕಾಗಿ ಅವರು ರವಿ ಹೆಸರು ಪ್ರಸ್ತಾಪಿಸದೆ ಇರೋದು ಒಳ್ಳೆಯದು. ರವಿ ಬಗ್ಗೆ ಅವರ ಪತ್ನಿಯ ಬಗ್ಗೆ ಚರ್ಚೆ ಮಾಡುವ ಅಗತ್ಯ ಇಲ್ಲ. ಡಿಕೆ ರವಿ ಸಾವಿನಿಂದ ಅವರ ತಂದೆ ತಾಯಿಗೆ ಆದ ಅವಮಾನ ಅವರ ಕೆಟ್ಟ ಪರಿಸ್ಥಿತಿ ಎಲ್ಲವೂ ಚರ್ಚೆಯ ವಿಷಯವಾಗಿದೆ. ಚುನಾವಣಾ ವಿಷಯದಲ್ಲಿ ಇದೆಲ್ಲಾ ಪ್ರಸ್ತಾಪ ಆಗೋದು ಒಳ್ಳೆಯದಲ್ಲ. ಒಂದು ವೇಳೆ ಅವಳು ಚರ್ಚೆಗೆ ತೆಗೆದರೆ ನಮ್ಮಲ್ಲೂ ಚರ್ಚೆಗೆ ಸಾಕಷ್ಟು ವಿಚಾರ ಇದೆ ಎಂದು ಎಚ್ಚರಿಕೆ ನೀಡಿದ್ದಾರೆ.

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ