AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಕೊರೊನಾಗೆ ಬಲಿಯಾದವರೆಷ್ಟು? ಚಿತಾಗಾರದ ಲೆಕ್ಕ ನೋಡಿದ್ರೆ ಶಾಕ್ ಆಗ್ತಿರಾ!

ಬೆಂಗಳೂರು: ನಗರದಲ್ಲಿ ಕಿಲ್ಲರ್ ಕೊರೊನಾ ಯಾರನ್ನೂ ಬಿಡುತ್ತಿಲ್ಲ. ಬೆಡಂಭೂತದಂತೆ ಕಾಡುತ್ತಿದೆ. ಸಿಕ್ಕ ಸಿಕ್ಕವರ ದೇಹ ಸೇರಿ ಹಿಂಸಿಸುತ್ತಿದೆ. ಸಿಲಿಕಾನ್ ಸಿಟಿಯಲ್ಲಿ ಕೊರೊನಾ ಮರಣ ಮೃದಂಗ ಬಾರಿಸುತ್ತಿದೆ. ಬೆಂಗಳೂರಿನಲ್ಲಿ ಕೊರೊನಾ ಸೋಂಕಿಗೆ ಮಾರ್ಚ್‌ನಿಂದ ಈವರೆಗೆ ಒಟ್ಟು 631 ಜನ ಬಲಿಯಾಗಿದ್ದಾರೆ. ಆದ್ರೆ ಬೆಂಗಳೂರಿನ ವಿದ್ಯುತ್ ಚಿತಾಗಾರದಲ್ಲಿ ಫೆಬ್ರವರಿಯಿಂದ ಏಪ್ರಿಲ್‌ವರೆಗೆ 4,457 ಜನರ ಅಂತ್ಯಕ್ರಿಯೆ ನಡೆದಿದೆ. ಮಾರ್ಚ್ ನಿಂದ ಜೂಲೈ17ರವರೆಗೂ 4,278 ಶವಗಳ ಅಂತ್ಯಸಂಸ್ಕಾರ ಆಗಿದೆ. ಕೇವಲ ವಿದ್ಯುತ್ ಚಿತಾಗಾರದಲ್ಲೇ ಇಷ್ಟೊಂದು ಶವಗಳ ಅಂತ್ಯಸಂಸ್ಕಾರ ಹೇಗೆ? ಸದ್ದಿಲ್ಲದೆ ರಾಜಧಾನಿಯಲ್ಲಿ ಕೊರೊನಾ […]

ಬೆಂಗಳೂರಿನಲ್ಲಿ ಕೊರೊನಾಗೆ ಬಲಿಯಾದವರೆಷ್ಟು? ಚಿತಾಗಾರದ ಲೆಕ್ಕ ನೋಡಿದ್ರೆ ಶಾಕ್ ಆಗ್ತಿರಾ!
ಆಯೇಷಾ ಬಾನು
|

Updated on:Jul 19, 2020 | 10:43 AM

Share

ಬೆಂಗಳೂರು: ನಗರದಲ್ಲಿ ಕಿಲ್ಲರ್ ಕೊರೊನಾ ಯಾರನ್ನೂ ಬಿಡುತ್ತಿಲ್ಲ. ಬೆಡಂಭೂತದಂತೆ ಕಾಡುತ್ತಿದೆ. ಸಿಕ್ಕ ಸಿಕ್ಕವರ ದೇಹ ಸೇರಿ ಹಿಂಸಿಸುತ್ತಿದೆ. ಸಿಲಿಕಾನ್ ಸಿಟಿಯಲ್ಲಿ ಕೊರೊನಾ ಮರಣ ಮೃದಂಗ ಬಾರಿಸುತ್ತಿದೆ. ಬೆಂಗಳೂರಿನಲ್ಲಿ ಕೊರೊನಾ ಸೋಂಕಿಗೆ ಮಾರ್ಚ್‌ನಿಂದ ಈವರೆಗೆ ಒಟ್ಟು 631 ಜನ ಬಲಿಯಾಗಿದ್ದಾರೆ. ಆದ್ರೆ ಬೆಂಗಳೂರಿನ ವಿದ್ಯುತ್ ಚಿತಾಗಾರದಲ್ಲಿ ಫೆಬ್ರವರಿಯಿಂದ ಏಪ್ರಿಲ್‌ವರೆಗೆ 4,457 ಜನರ ಅಂತ್ಯಕ್ರಿಯೆ ನಡೆದಿದೆ.

ಮಾರ್ಚ್ ನಿಂದ ಜೂಲೈ17ರವರೆಗೂ 4,278 ಶವಗಳ ಅಂತ್ಯಸಂಸ್ಕಾರ ಆಗಿದೆ. ಕೇವಲ ವಿದ್ಯುತ್ ಚಿತಾಗಾರದಲ್ಲೇ ಇಷ್ಟೊಂದು ಶವಗಳ ಅಂತ್ಯಸಂಸ್ಕಾರ ಹೇಗೆ? ಸದ್ದಿಲ್ಲದೆ ರಾಜಧಾನಿಯಲ್ಲಿ ಕೊರೊನಾ ಮರಣ ಮೃದಂಗ ಬಾರಿಸುತ್ತಿದೆಯಾ ಎಂಬ ಅನುಮಾನ ಶುರುವಾಗಿದೆ. ಅಲ್ಲದೆ ಮುಸ್ಲಿಂ ಖಬ್ರಸ್ತಾನ್, ಕ್ರಿಶ್ಚಿಯನ್ ಸಮಾಧಿ, ಹಿಂದೂ ರುಧ್ರಭೂಮಿಗಳನ್ನ ಹೊರತುಪಡಿಸಿ ಕಳೆದ ಆರು ತಿಂಗಳಲ್ಲಿ 8,735 ಜನ ಮೃತಪಟ್ಟವರ ಶವವನ್ನ ವಿದ್ಯುತ್ ಚಿತಾಗಾರದಲ್ಲಿ ಅಂತ್ಯಸಂಸ್ಕಾರ ಮಾಡಲಾಗಿದೆ.

ಈ 8,735 ಶವಗಳಿಗೆ ಕೋವಿಡ್ ಟೆಸ್ಟ್ ಮಾಡಿಲ್ಲ ವೆಂಬ ಆರೋಪವಿದೆ. ಮುಸ್ಲಿಂ ಖಬ್ರಸ್ತಾನ್, ಕ್ರಿಶ್ಚಿಯನ್ ಸಮಾಧಿ, ಹಿಂದೂ ರುಧ್ರಭೂಮಿಗಳಲ್ಲಿ ಅಂತ್ಯ ಸಂಸ್ಕಾರ ಮಾಡಿದ ಶವಗಳ ಲೆಕ್ಕವಿಲ್ಲ. ಹೀಗಾಗಿ ಮೃತಪಡುವ ಪ್ರತಿ ವ್ಯಕ್ತಿಗಳನ್ನು ಕೊರೊನಾ ಟೆಸ್ಟ್​ಗೆ ಒಳಪಡಿಸಬೇಕು. ಆಗ ಮಾತ್ರ ನಗರದಲ್ಲಿ ಸೋಂಕನ್ನು ಒಂದು ಮಟ್ಟಿಗೆ ನಿಯಂತ್ರಿಸಲು ಸಾಧ್ಯವಾಗುತ್ತೆ.

Published On - 10:36 am, Sun, 19 July 20

ಭತ್ತದ ಗಿಡ ನೆಟ್ಟು ಗಮನಸೆಳೆದ ಉತ್ತರಾಖಂಡ ಸಿಎಂ ಪುಷ್ಕರ್ ಸಿಂಗ್ ಧಾಮಿ
ಭತ್ತದ ಗಿಡ ನೆಟ್ಟು ಗಮನಸೆಳೆದ ಉತ್ತರಾಖಂಡ ಸಿಎಂ ಪುಷ್ಕರ್ ಸಿಂಗ್ ಧಾಮಿ
ಮದುವೆಯಾಗದೆ ಗರ್ಭಿಣಿ, ಭಾವನ ರಾಮಣ್ಣ ತಂದೆ ಪ್ರತಿಕ್ರಿಯೆ ಏನಿತ್ತು?
ಮದುವೆಯಾಗದೆ ಗರ್ಭಿಣಿ, ಭಾವನ ರಾಮಣ್ಣ ತಂದೆ ಪ್ರತಿಕ್ರಿಯೆ ಏನಿತ್ತು?
ಮತ್ತೊಮ್ಮೆ ಬ್ಯಾಟ್ ಕೈಬಿಟ್ಟ ರಿಷಭ್ ಪಂತ್
ಮತ್ತೊಮ್ಮೆ ಬ್ಯಾಟ್ ಕೈಬಿಟ್ಟ ರಿಷಭ್ ಪಂತ್
ಹತ್ತು ನಿಮಿಷಗಳಲ್ಲಿ ಅನುಮತಿ ತರುತ್ತೇನೆಂದವರು ಯಾಕೆ ಸುಮ್ಮನಿದ್ದಾರೆ?ಸುರೇಶ್
ಹತ್ತು ನಿಮಿಷಗಳಲ್ಲಿ ಅನುಮತಿ ತರುತ್ತೇನೆಂದವರು ಯಾಕೆ ಸುಮ್ಮನಿದ್ದಾರೆ?ಸುರೇಶ್
ನನ್ನದು ಶಿಸ್ತು ಬದ್ಧ ಬದುಕು, ಊಟದಲ್ಲಿ ಬಹಳ ಕಟ್ಟುನಿಟ್ಟು: ಭಾವನಾ
ನನ್ನದು ಶಿಸ್ತು ಬದ್ಧ ಬದುಕು, ಊಟದಲ್ಲಿ ಬಹಳ ಕಟ್ಟುನಿಟ್ಟು: ಭಾವನಾ
ಕರ್ನಾಟಕ-ಗೋವಾ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ ಕುಸಿತ
ಕರ್ನಾಟಕ-ಗೋವಾ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ ಕುಸಿತ
ಕುಮಾರಸ್ವಾಮಿ ಕುರಿತ ಪ್ರಶ್ನೆಯನ್ನು ಶಿವಕುಮಾರ್ ಅಸಡ್ಡೆ ಮಾಡಿದರು!
ಕುಮಾರಸ್ವಾಮಿ ಕುರಿತ ಪ್ರಶ್ನೆಯನ್ನು ಶಿವಕುಮಾರ್ ಅಸಡ್ಡೆ ಮಾಡಿದರು!
ವಿಡಿಯೋ: ಪೊಲೀಸರೆದುರೇ ಗಾಳಿಯಲ್ಲಿ ಗುಂಡು ಹಾರಿಸಿದ ರಮೇಶ್ ಜಾರಕಿಹೊಳಿ ಪುತ್ರ
ವಿಡಿಯೋ: ಪೊಲೀಸರೆದುರೇ ಗಾಳಿಯಲ್ಲಿ ಗುಂಡು ಹಾರಿಸಿದ ರಮೇಶ್ ಜಾರಕಿಹೊಳಿ ಪುತ್ರ
ಮದುವೆಯಾಗದೆ ತಾಯಿ ಆಗಲಿರುವ ಭಾವನ, ನಿರ್ಧಾರದ ಬಗ್ಗೆ ಮೊದಲ ಪ್ರತಿಕ್ರಿಯೆ
ಮದುವೆಯಾಗದೆ ತಾಯಿ ಆಗಲಿರುವ ಭಾವನ, ನಿರ್ಧಾರದ ಬಗ್ಗೆ ಮೊದಲ ಪ್ರತಿಕ್ರಿಯೆ
ರಸ್ತೆಯಲ್ಲಿ ನಿಂತಿದ್ದವನಿಗೆ ಅಟ್ಟಾಡಿಸಿಕೊಂಡು ಹಲ್ಲೆ: ವಿಡಿಯೋ ನೋಡಿ
ರಸ್ತೆಯಲ್ಲಿ ನಿಂತಿದ್ದವನಿಗೆ ಅಟ್ಟಾಡಿಸಿಕೊಂಡು ಹಲ್ಲೆ: ವಿಡಿಯೋ ನೋಡಿ