AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಕೊರೊನಾಗೆ ಬಲಿಯಾದವರೆಷ್ಟು? ಚಿತಾಗಾರದ ಲೆಕ್ಕ ನೋಡಿದ್ರೆ ಶಾಕ್ ಆಗ್ತಿರಾ!

ಬೆಂಗಳೂರು: ನಗರದಲ್ಲಿ ಕಿಲ್ಲರ್ ಕೊರೊನಾ ಯಾರನ್ನೂ ಬಿಡುತ್ತಿಲ್ಲ. ಬೆಡಂಭೂತದಂತೆ ಕಾಡುತ್ತಿದೆ. ಸಿಕ್ಕ ಸಿಕ್ಕವರ ದೇಹ ಸೇರಿ ಹಿಂಸಿಸುತ್ತಿದೆ. ಸಿಲಿಕಾನ್ ಸಿಟಿಯಲ್ಲಿ ಕೊರೊನಾ ಮರಣ ಮೃದಂಗ ಬಾರಿಸುತ್ತಿದೆ. ಬೆಂಗಳೂರಿನಲ್ಲಿ ಕೊರೊನಾ ಸೋಂಕಿಗೆ ಮಾರ್ಚ್‌ನಿಂದ ಈವರೆಗೆ ಒಟ್ಟು 631 ಜನ ಬಲಿಯಾಗಿದ್ದಾರೆ. ಆದ್ರೆ ಬೆಂಗಳೂರಿನ ವಿದ್ಯುತ್ ಚಿತಾಗಾರದಲ್ಲಿ ಫೆಬ್ರವರಿಯಿಂದ ಏಪ್ರಿಲ್‌ವರೆಗೆ 4,457 ಜನರ ಅಂತ್ಯಕ್ರಿಯೆ ನಡೆದಿದೆ. ಮಾರ್ಚ್ ನಿಂದ ಜೂಲೈ17ರವರೆಗೂ 4,278 ಶವಗಳ ಅಂತ್ಯಸಂಸ್ಕಾರ ಆಗಿದೆ. ಕೇವಲ ವಿದ್ಯುತ್ ಚಿತಾಗಾರದಲ್ಲೇ ಇಷ್ಟೊಂದು ಶವಗಳ ಅಂತ್ಯಸಂಸ್ಕಾರ ಹೇಗೆ? ಸದ್ದಿಲ್ಲದೆ ರಾಜಧಾನಿಯಲ್ಲಿ ಕೊರೊನಾ […]

ಬೆಂಗಳೂರಿನಲ್ಲಿ ಕೊರೊನಾಗೆ ಬಲಿಯಾದವರೆಷ್ಟು? ಚಿತಾಗಾರದ ಲೆಕ್ಕ ನೋಡಿದ್ರೆ ಶಾಕ್ ಆಗ್ತಿರಾ!
ಆಯೇಷಾ ಬಾನು
|

Updated on:Jul 19, 2020 | 10:43 AM

Share

ಬೆಂಗಳೂರು: ನಗರದಲ್ಲಿ ಕಿಲ್ಲರ್ ಕೊರೊನಾ ಯಾರನ್ನೂ ಬಿಡುತ್ತಿಲ್ಲ. ಬೆಡಂಭೂತದಂತೆ ಕಾಡುತ್ತಿದೆ. ಸಿಕ್ಕ ಸಿಕ್ಕವರ ದೇಹ ಸೇರಿ ಹಿಂಸಿಸುತ್ತಿದೆ. ಸಿಲಿಕಾನ್ ಸಿಟಿಯಲ್ಲಿ ಕೊರೊನಾ ಮರಣ ಮೃದಂಗ ಬಾರಿಸುತ್ತಿದೆ. ಬೆಂಗಳೂರಿನಲ್ಲಿ ಕೊರೊನಾ ಸೋಂಕಿಗೆ ಮಾರ್ಚ್‌ನಿಂದ ಈವರೆಗೆ ಒಟ್ಟು 631 ಜನ ಬಲಿಯಾಗಿದ್ದಾರೆ. ಆದ್ರೆ ಬೆಂಗಳೂರಿನ ವಿದ್ಯುತ್ ಚಿತಾಗಾರದಲ್ಲಿ ಫೆಬ್ರವರಿಯಿಂದ ಏಪ್ರಿಲ್‌ವರೆಗೆ 4,457 ಜನರ ಅಂತ್ಯಕ್ರಿಯೆ ನಡೆದಿದೆ.

ಮಾರ್ಚ್ ನಿಂದ ಜೂಲೈ17ರವರೆಗೂ 4,278 ಶವಗಳ ಅಂತ್ಯಸಂಸ್ಕಾರ ಆಗಿದೆ. ಕೇವಲ ವಿದ್ಯುತ್ ಚಿತಾಗಾರದಲ್ಲೇ ಇಷ್ಟೊಂದು ಶವಗಳ ಅಂತ್ಯಸಂಸ್ಕಾರ ಹೇಗೆ? ಸದ್ದಿಲ್ಲದೆ ರಾಜಧಾನಿಯಲ್ಲಿ ಕೊರೊನಾ ಮರಣ ಮೃದಂಗ ಬಾರಿಸುತ್ತಿದೆಯಾ ಎಂಬ ಅನುಮಾನ ಶುರುವಾಗಿದೆ. ಅಲ್ಲದೆ ಮುಸ್ಲಿಂ ಖಬ್ರಸ್ತಾನ್, ಕ್ರಿಶ್ಚಿಯನ್ ಸಮಾಧಿ, ಹಿಂದೂ ರುಧ್ರಭೂಮಿಗಳನ್ನ ಹೊರತುಪಡಿಸಿ ಕಳೆದ ಆರು ತಿಂಗಳಲ್ಲಿ 8,735 ಜನ ಮೃತಪಟ್ಟವರ ಶವವನ್ನ ವಿದ್ಯುತ್ ಚಿತಾಗಾರದಲ್ಲಿ ಅಂತ್ಯಸಂಸ್ಕಾರ ಮಾಡಲಾಗಿದೆ.

ಈ 8,735 ಶವಗಳಿಗೆ ಕೋವಿಡ್ ಟೆಸ್ಟ್ ಮಾಡಿಲ್ಲ ವೆಂಬ ಆರೋಪವಿದೆ. ಮುಸ್ಲಿಂ ಖಬ್ರಸ್ತಾನ್, ಕ್ರಿಶ್ಚಿಯನ್ ಸಮಾಧಿ, ಹಿಂದೂ ರುಧ್ರಭೂಮಿಗಳಲ್ಲಿ ಅಂತ್ಯ ಸಂಸ್ಕಾರ ಮಾಡಿದ ಶವಗಳ ಲೆಕ್ಕವಿಲ್ಲ. ಹೀಗಾಗಿ ಮೃತಪಡುವ ಪ್ರತಿ ವ್ಯಕ್ತಿಗಳನ್ನು ಕೊರೊನಾ ಟೆಸ್ಟ್​ಗೆ ಒಳಪಡಿಸಬೇಕು. ಆಗ ಮಾತ್ರ ನಗರದಲ್ಲಿ ಸೋಂಕನ್ನು ಒಂದು ಮಟ್ಟಿಗೆ ನಿಯಂತ್ರಿಸಲು ಸಾಧ್ಯವಾಗುತ್ತೆ.

Published On - 10:36 am, Sun, 19 July 20

ಧೋನಿ ಆಪ್ತನ ಜೊತೆ ಸುತ್ತಾಡುತ್ತಿರುವ ಪರಮ ಸುಂದರಿ ಕೃತಿ ಸನನ್
ಧೋನಿ ಆಪ್ತನ ಜೊತೆ ಸುತ್ತಾಡುತ್ತಿರುವ ಪರಮ ಸುಂದರಿ ಕೃತಿ ಸನನ್
ಗಾಂಧೀಜಿ ಭಾರತದ ರಾಷ್ಟ್ರಪಿತ ಅಲ್ಲ; ನೆಹರು ಮೊದಲ ಪ್ರಧಾನಿಯಲ್ಲ: ಯತ್ನಾಳ್
ಗಾಂಧೀಜಿ ಭಾರತದ ರಾಷ್ಟ್ರಪಿತ ಅಲ್ಲ; ನೆಹರು ಮೊದಲ ಪ್ರಧಾನಿಯಲ್ಲ: ಯತ್ನಾಳ್
ಅವಧಿ ಮೀರಿದ ಔಷಧಿ ವಿತರಣೆ ಪ್ರಶ್ನಿಸಿದ್ದಕ್ಕೆ ಬೆದರಿಕೆ ಆರೋಪ
ಅವಧಿ ಮೀರಿದ ಔಷಧಿ ವಿತರಣೆ ಪ್ರಶ್ನಿಸಿದ್ದಕ್ಕೆ ಬೆದರಿಕೆ ಆರೋಪ
ತಿನ್ನುವ ತರಕಾರಿಯಲ್ಲಿ ವಿಷ: ಸದ್ದಿಲ್ಲದೇ ಮನಷ್ಯರ ದೇಹ ಸೇರುತ್ತಿದೆ ಕೀಟನಾಶಕ
ತಿನ್ನುವ ತರಕಾರಿಯಲ್ಲಿ ವಿಷ: ಸದ್ದಿಲ್ಲದೇ ಮನಷ್ಯರ ದೇಹ ಸೇರುತ್ತಿದೆ ಕೀಟನಾಶಕ
ಮಣ್ಣು ತುಂಬಿದ ಬುಟ್ಟಿ ಹೊತ್ತ ಸಿದ್ದರಾಮಯ್ಯ, ಡಿಕೆಶಿ:ವಿಡಿಯೋ ನೋಡಿ
ಮಣ್ಣು ತುಂಬಿದ ಬುಟ್ಟಿ ಹೊತ್ತ ಸಿದ್ದರಾಮಯ್ಯ, ಡಿಕೆಶಿ:ವಿಡಿಯೋ ನೋಡಿ
ಈ ಅಣಬೆ ತಿನ್ನುವ ಮುನ್ನ ಜೋಕೆ: ಯಾಮಾರಿದ್ರೆ ಭ್ರಮೆ ಹುಟ್ಟಿಸುತ್ತೆ ಎಚ್ಚರ!
ಈ ಅಣಬೆ ತಿನ್ನುವ ಮುನ್ನ ಜೋಕೆ: ಯಾಮಾರಿದ್ರೆ ಭ್ರಮೆ ಹುಟ್ಟಿಸುತ್ತೆ ಎಚ್ಚರ!
ಲಂಚ ತೆಗೆದುಕೊಳ್ಳುವ ಸಿಕ್ಕಿಬಿದ್ದ ಬಿಜೆಪಿ ಶಾಸಕನ ವಿರುದ್ಧ ಸ್ವಾಮೀಜಿ ಆರೋಪ
ಲಂಚ ತೆಗೆದುಕೊಳ್ಳುವ ಸಿಕ್ಕಿಬಿದ್ದ ಬಿಜೆಪಿ ಶಾಸಕನ ವಿರುದ್ಧ ಸ್ವಾಮೀಜಿ ಆರೋಪ
ತನಗೆ ಕಾಟ ಕೊಟ್ಟವರಿಗೆ ಪಂಚ್ ಕೊಡ್ತಾ ಈ ಮರಿ ಕೋತಿ ‘ಪಂಚ್’?
ತನಗೆ ಕಾಟ ಕೊಟ್ಟವರಿಗೆ ಪಂಚ್ ಕೊಡ್ತಾ ಈ ಮರಿ ಕೋತಿ ‘ಪಂಚ್’?
ಜೈಲಲ್ಲಿ ಬಿಕ್ಲು ಶಿವ ಕೊಲೆ ಪ್ರಕರಣದ ಆರೋಪಿಯ ರೌಡಿಸಂ
ಜೈಲಲ್ಲಿ ಬಿಕ್ಲು ಶಿವ ಕೊಲೆ ಪ್ರಕರಣದ ಆರೋಪಿಯ ರೌಡಿಸಂ
ಕಸ ಎಸೆಯಲು ನಾಯಿಗೆ ಟ್ರೈನಿಂಗ್ ಕೊಟ್ಟ ಮಾಲೀಕ
ಕಸ ಎಸೆಯಲು ನಾಯಿಗೆ ಟ್ರೈನಿಂಗ್ ಕೊಟ್ಟ ಮಾಲೀಕ