AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಕೊರೊನಾಗೆ ಬಲಿಯಾದವರೆಷ್ಟು? ಚಿತಾಗಾರದ ಲೆಕ್ಕ ನೋಡಿದ್ರೆ ಶಾಕ್ ಆಗ್ತಿರಾ!

ಬೆಂಗಳೂರು: ನಗರದಲ್ಲಿ ಕಿಲ್ಲರ್ ಕೊರೊನಾ ಯಾರನ್ನೂ ಬಿಡುತ್ತಿಲ್ಲ. ಬೆಡಂಭೂತದಂತೆ ಕಾಡುತ್ತಿದೆ. ಸಿಕ್ಕ ಸಿಕ್ಕವರ ದೇಹ ಸೇರಿ ಹಿಂಸಿಸುತ್ತಿದೆ. ಸಿಲಿಕಾನ್ ಸಿಟಿಯಲ್ಲಿ ಕೊರೊನಾ ಮರಣ ಮೃದಂಗ ಬಾರಿಸುತ್ತಿದೆ. ಬೆಂಗಳೂರಿನಲ್ಲಿ ಕೊರೊನಾ ಸೋಂಕಿಗೆ ಮಾರ್ಚ್‌ನಿಂದ ಈವರೆಗೆ ಒಟ್ಟು 631 ಜನ ಬಲಿಯಾಗಿದ್ದಾರೆ. ಆದ್ರೆ ಬೆಂಗಳೂರಿನ ವಿದ್ಯುತ್ ಚಿತಾಗಾರದಲ್ಲಿ ಫೆಬ್ರವರಿಯಿಂದ ಏಪ್ರಿಲ್‌ವರೆಗೆ 4,457 ಜನರ ಅಂತ್ಯಕ್ರಿಯೆ ನಡೆದಿದೆ. ಮಾರ್ಚ್ ನಿಂದ ಜೂಲೈ17ರವರೆಗೂ 4,278 ಶವಗಳ ಅಂತ್ಯಸಂಸ್ಕಾರ ಆಗಿದೆ. ಕೇವಲ ವಿದ್ಯುತ್ ಚಿತಾಗಾರದಲ್ಲೇ ಇಷ್ಟೊಂದು ಶವಗಳ ಅಂತ್ಯಸಂಸ್ಕಾರ ಹೇಗೆ? ಸದ್ದಿಲ್ಲದೆ ರಾಜಧಾನಿಯಲ್ಲಿ ಕೊರೊನಾ […]

ಬೆಂಗಳೂರಿನಲ್ಲಿ ಕೊರೊನಾಗೆ ಬಲಿಯಾದವರೆಷ್ಟು? ಚಿತಾಗಾರದ ಲೆಕ್ಕ ನೋಡಿದ್ರೆ ಶಾಕ್ ಆಗ್ತಿರಾ!
ಆಯೇಷಾ ಬಾನು
|

Updated on:Jul 19, 2020 | 10:43 AM

Share

ಬೆಂಗಳೂರು: ನಗರದಲ್ಲಿ ಕಿಲ್ಲರ್ ಕೊರೊನಾ ಯಾರನ್ನೂ ಬಿಡುತ್ತಿಲ್ಲ. ಬೆಡಂಭೂತದಂತೆ ಕಾಡುತ್ತಿದೆ. ಸಿಕ್ಕ ಸಿಕ್ಕವರ ದೇಹ ಸೇರಿ ಹಿಂಸಿಸುತ್ತಿದೆ. ಸಿಲಿಕಾನ್ ಸಿಟಿಯಲ್ಲಿ ಕೊರೊನಾ ಮರಣ ಮೃದಂಗ ಬಾರಿಸುತ್ತಿದೆ. ಬೆಂಗಳೂರಿನಲ್ಲಿ ಕೊರೊನಾ ಸೋಂಕಿಗೆ ಮಾರ್ಚ್‌ನಿಂದ ಈವರೆಗೆ ಒಟ್ಟು 631 ಜನ ಬಲಿಯಾಗಿದ್ದಾರೆ. ಆದ್ರೆ ಬೆಂಗಳೂರಿನ ವಿದ್ಯುತ್ ಚಿತಾಗಾರದಲ್ಲಿ ಫೆಬ್ರವರಿಯಿಂದ ಏಪ್ರಿಲ್‌ವರೆಗೆ 4,457 ಜನರ ಅಂತ್ಯಕ್ರಿಯೆ ನಡೆದಿದೆ.

ಮಾರ್ಚ್ ನಿಂದ ಜೂಲೈ17ರವರೆಗೂ 4,278 ಶವಗಳ ಅಂತ್ಯಸಂಸ್ಕಾರ ಆಗಿದೆ. ಕೇವಲ ವಿದ್ಯುತ್ ಚಿತಾಗಾರದಲ್ಲೇ ಇಷ್ಟೊಂದು ಶವಗಳ ಅಂತ್ಯಸಂಸ್ಕಾರ ಹೇಗೆ? ಸದ್ದಿಲ್ಲದೆ ರಾಜಧಾನಿಯಲ್ಲಿ ಕೊರೊನಾ ಮರಣ ಮೃದಂಗ ಬಾರಿಸುತ್ತಿದೆಯಾ ಎಂಬ ಅನುಮಾನ ಶುರುವಾಗಿದೆ. ಅಲ್ಲದೆ ಮುಸ್ಲಿಂ ಖಬ್ರಸ್ತಾನ್, ಕ್ರಿಶ್ಚಿಯನ್ ಸಮಾಧಿ, ಹಿಂದೂ ರುಧ್ರಭೂಮಿಗಳನ್ನ ಹೊರತುಪಡಿಸಿ ಕಳೆದ ಆರು ತಿಂಗಳಲ್ಲಿ 8,735 ಜನ ಮೃತಪಟ್ಟವರ ಶವವನ್ನ ವಿದ್ಯುತ್ ಚಿತಾಗಾರದಲ್ಲಿ ಅಂತ್ಯಸಂಸ್ಕಾರ ಮಾಡಲಾಗಿದೆ.

ಈ 8,735 ಶವಗಳಿಗೆ ಕೋವಿಡ್ ಟೆಸ್ಟ್ ಮಾಡಿಲ್ಲ ವೆಂಬ ಆರೋಪವಿದೆ. ಮುಸ್ಲಿಂ ಖಬ್ರಸ್ತಾನ್, ಕ್ರಿಶ್ಚಿಯನ್ ಸಮಾಧಿ, ಹಿಂದೂ ರುಧ್ರಭೂಮಿಗಳಲ್ಲಿ ಅಂತ್ಯ ಸಂಸ್ಕಾರ ಮಾಡಿದ ಶವಗಳ ಲೆಕ್ಕವಿಲ್ಲ. ಹೀಗಾಗಿ ಮೃತಪಡುವ ಪ್ರತಿ ವ್ಯಕ್ತಿಗಳನ್ನು ಕೊರೊನಾ ಟೆಸ್ಟ್​ಗೆ ಒಳಪಡಿಸಬೇಕು. ಆಗ ಮಾತ್ರ ನಗರದಲ್ಲಿ ಸೋಂಕನ್ನು ಒಂದು ಮಟ್ಟಿಗೆ ನಿಯಂತ್ರಿಸಲು ಸಾಧ್ಯವಾಗುತ್ತೆ.

Published On - 10:36 am, Sun, 19 July 20

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ