AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಕ್ಕದಲ್ಲೇ ಮಕ್ಕಳು ಆಡ್ತಿದ್ರೂ ಶವ ಹೂತು ಹಾಕಿದ್ರು! ಘೋರ ಅಂತ್ಯಸಂಸ್ಕಾರ ಎಲ್ಲಿ?

ರಾಯಚೂರು: ಮೊನ್ನೆ ಬಳ್ಳಾರಿ, ನಿನ್ನೆ ಯಾದಗಿರಿ ಮತ್ತು ದಾವಣಗೆರೆ. ಇದೀಗ ರಾಯಚೂರು ಜಿಲ್ಲೆಯ ಸರದಿ. ಜನರನ್ನೇ ಬೆಚ್ಚಿ ಬೀಳಿಸುವಂತಹ ಘೋರ ಸಂಸ್ಕಾರ ರಾಯಚೂರಿನಲ್ಲಿ ನಡೆದಿದೆ. ನಿನ್ನೆ ಮೊನ್ನೆಯೆಲ್ಲ ಸಂಸ್ಕಾರವನ್ನೇ ಅಂತ್ಯ ಮಾಡಿ ಕೊರೊನಾ ಸೋಂಕಿತರ ಶವಗಳನ್ನು ದರದರ ಎಳೆದು ಗುಂಡಿಗಳಲ್ಲಿ ಬೀಸಾಡಿ ಅಂತ್ಯ ಸಂಸ್ಕಾರ ಮಾಡಲಾಗಿತ್ತು. ಅದೇ ರೀತಿ ಇಂದು ರಾಯಚೂರಿನ ಎಲ್.ಬಿ.ಎಸ್ ನಗರದಲ್ಲಿ ಭೀತಿ ಹುಟ್ಟಿಸುವಂತಹ ಶವ ಸಂಸ್ಕಾರ ನಡೆದಿದೆ. ಶ್ರದ್ದಾಂಜಲಿ ವಾಹನದಲ್ಲಿ‌ ಕೊರೊನಾ ಸೋಂಕಿತನ ಶವ ಹೊತ್ತು ತಂದ ಸಿಬ್ಬಂದಿ ಮನೆಗಳ ಮುಂದೆಯೇ ಶವ […]

ಪಕ್ಕದಲ್ಲೇ ಮಕ್ಕಳು ಆಡ್ತಿದ್ರೂ ಶವ ಹೂತು ಹಾಕಿದ್ರು! ಘೋರ ಅಂತ್ಯಸಂಸ್ಕಾರ ಎಲ್ಲಿ?
ಆಯೇಷಾ ಬಾನು
|

Updated on:Jul 02, 2020 | 10:48 AM

Share

ರಾಯಚೂರು: ಮೊನ್ನೆ ಬಳ್ಳಾರಿ, ನಿನ್ನೆ ಯಾದಗಿರಿ ಮತ್ತು ದಾವಣಗೆರೆ. ಇದೀಗ ರಾಯಚೂರು ಜಿಲ್ಲೆಯ ಸರದಿ. ಜನರನ್ನೇ ಬೆಚ್ಚಿ ಬೀಳಿಸುವಂತಹ ಘೋರ ಸಂಸ್ಕಾರ ರಾಯಚೂರಿನಲ್ಲಿ ನಡೆದಿದೆ.

ನಿನ್ನೆ ಮೊನ್ನೆಯೆಲ್ಲ ಸಂಸ್ಕಾರವನ್ನೇ ಅಂತ್ಯ ಮಾಡಿ ಕೊರೊನಾ ಸೋಂಕಿತರ ಶವಗಳನ್ನು ದರದರ ಎಳೆದು ಗುಂಡಿಗಳಲ್ಲಿ ಬೀಸಾಡಿ ಅಂತ್ಯ ಸಂಸ್ಕಾರ ಮಾಡಲಾಗಿತ್ತು. ಅದೇ ರೀತಿ ಇಂದು ರಾಯಚೂರಿನ ಎಲ್.ಬಿ.ಎಸ್ ನಗರದಲ್ಲಿ ಭೀತಿ ಹುಟ್ಟಿಸುವಂತಹ ಶವ ಸಂಸ್ಕಾರ ನಡೆದಿದೆ.

ಶ್ರದ್ದಾಂಜಲಿ ವಾಹನದಲ್ಲಿ‌ ಕೊರೊನಾ ಸೋಂಕಿತನ ಶವ ಹೊತ್ತು ತಂದ ಸಿಬ್ಬಂದಿ ಮನೆಗಳ ಮುಂದೆಯೇ ಶವ ಹೂತು ಹೋಗಿದ್ದಾರೆ. ಪಕ್ಕದಲ್ಲೇ ಮಕ್ಕಳು ಆಟ ಆಡ್ತಿರೋದನ್ನು ಗಮನಿಸದೆ. ಜೆಸಿಬಿ ಬಳಸಿ‌ ನೆಲ ಅಗೆದು ಸೋಂಕಿತನ ಶವ ಹೂತು ಹಾಕಿದ್ದಾರೆ. ಈ ಘಟನೆ ಸ್ಥಳೀಯರಲ್ಲಿ ಆತಂಕ ಹುಟ್ಟಿಸಿದೆ.

Published On - 9:24 am, Thu, 2 July 20

ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್