AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಚ್ಚರಿ.. ಈ ಗ್ರಾಮದಲ್ಲಿ ಆ ಸಮುದಾಯದ ಜನ ಬಿಟ್ರೆ ಬೇರೆ ಯಾರೂ ವಾಸಿಸುವಂತಿಲ್ಲ!

ಮಂಡ್ಯ: ಇಲ್ಲೊಂದು ಗ್ರಾಮವಿದೆ. ಅಲ್ಲಿ ಕೇವಲ ಒಂದೇ ಒಂದು ಸಮುದಾಯದ ಜನ ಮಾತ್ರ ಜೀವಿಸುತ್ತಿದ್ದಾರೆ. ಈ ಗ್ರಾಮಕ್ಕೆ ಬೇರೆ ಯಾವ ಸಮುದಾಯದವರಿಗೂ ಎಂಟ್ರಿ ಇಲ್ಲ. ಈ ಗ್ರಾಮ ಯಾರಪ್ಪನ ಮನೆ ಆಸ್ತಿ, ಯಾಕೆ ಇಲ್ಲಿ ಬೇರೆ ಸಮುದಾಯದವರು ಜೀವಿಸಬಾರದು ಎಂದು ವಾಸಿಸೋಕೆ ಈ ಗ್ರಾಮಕ್ಕೆ ಬಂದ್ರೆ ಎರಡು ಮೂರು ದಿನಗಳಲ್ಲಿ ನೀವಾಗಿ ನೀವೇ ಗಂಟು ಮೂಟೆ ಕಟ್ಟಿ ಗ್ರಾಮ ಬಿಡಬೇಕಾಗುತ್ತಂತೆ. ಹೌದು ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಹನುಮಂತಪುರ ಗ್ರಾಮದಲ್ಲಿ ಒಂದು ನಿರ್ದಿಷ್ಟ ಸಮುದಾಯದವರಿಗೆ ಮಾತ್ರ ಅವಕಾಶವಿದೆ. […]

ಅಚ್ಚರಿ.. ಈ ಗ್ರಾಮದಲ್ಲಿ ಆ ಸಮುದಾಯದ ಜನ ಬಿಟ್ರೆ ಬೇರೆ ಯಾರೂ ವಾಸಿಸುವಂತಿಲ್ಲ!
ಆಯೇಷಾ ಬಾನು
| Edited By: |

Updated on: Sep 02, 2020 | 4:16 PM

Share

ಮಂಡ್ಯ: ಇಲ್ಲೊಂದು ಗ್ರಾಮವಿದೆ. ಅಲ್ಲಿ ಕೇವಲ ಒಂದೇ ಒಂದು ಸಮುದಾಯದ ಜನ ಮಾತ್ರ ಜೀವಿಸುತ್ತಿದ್ದಾರೆ. ಈ ಗ್ರಾಮಕ್ಕೆ ಬೇರೆ ಯಾವ ಸಮುದಾಯದವರಿಗೂ ಎಂಟ್ರಿ ಇಲ್ಲ. ಈ ಗ್ರಾಮ ಯಾರಪ್ಪನ ಮನೆ ಆಸ್ತಿ, ಯಾಕೆ ಇಲ್ಲಿ ಬೇರೆ ಸಮುದಾಯದವರು ಜೀವಿಸಬಾರದು ಎಂದು ವಾಸಿಸೋಕೆ ಈ ಗ್ರಾಮಕ್ಕೆ ಬಂದ್ರೆ ಎರಡು ಮೂರು ದಿನಗಳಲ್ಲಿ ನೀವಾಗಿ ನೀವೇ ಗಂಟು ಮೂಟೆ ಕಟ್ಟಿ ಗ್ರಾಮ ಬಿಡಬೇಕಾಗುತ್ತಂತೆ. ಹೌದು ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಹನುಮಂತಪುರ ಗ್ರಾಮದಲ್ಲಿ ಒಂದು ನಿರ್ದಿಷ್ಟ ಸಮುದಾಯದವರಿಗೆ ಮಾತ್ರ ಅವಕಾಶವಿದೆ. ಅಲ್ಲಿರೋ 350 ಕುಟುಂಬದವರು ಒಕ್ಕಲಿಗ ಸಮುದಾಯದವರು. ಅಲ್ಲಿ ಒಕ್ಕಲಿಗರನ್ನು ಹೊರತು ಪಡಿಸಿ ಬೇರೆ ಯಾರೂ ವಾಸವಾಗುವಂತಿಲ್ಲ. ಬೇರೆಯರೂ ಇಲ್ಲಿ ಬಂದು ವಾಸ ಮಾಡೋದಿಕ್ಕೆ ಆಗೋದಿಲ್ಲವಂತೆ. ಹಾಗೊಂದು ವೇಳೆ ವಾಸ ಮಾಡಲು ಬಂದ್ರೆ ಅವರಿಗೆ ಏಳಿಗೆ ಇಲ್ಲ.

ಬಂದ ದಿನದಿಂದಲೇ ಅವರಿಗೆ ವಿಚಿತ್ರ ಸಮಸ್ಯೆಗಳು ಕಾಡುತ್ತವೆಯಂತೆ. ಹಾವು ಕಾಣಿಸಿಕೊಳ್ಳುವುದು, ನಾಯಿಗಳು ಕಚ್ಚಲು ಬರುವ ಅನುಭವ, ಆರೋಗ್ಯದಲ್ಲೂ ಹಲವಾರು ರೀತಿಯ ಸಮಸ್ಯೆಗಳು ಕಾಣುತ್ತವೆಯಂತೆ.

ಹೀಗಾಗಿ ಬಂದು ಎರಡೇ ದಿನದಲ್ಲಿ ಗ್ರಾಮವನ್ನ ಖಾಲಿ ಮಾಡ್ತಾರಂತೆ. ಈಗಾಗಲೆ ಹಲವಾರು ಜನರಿಗೆ ಈ ರೀತಿಯ ಅನುಭವ ಆಗಿದೆಯಂತೆ. ಆದ್ರೆ ಯಾಕೆ ಹೀಗೆ ಅನ್ನೋದು ಈ ಗ್ರಾಮದ ಜನರಿಗೂ ಗೊತ್ತಿಲ್ಲ. ವಿಚಿತ್ರವಾ, ದೈವ ಲೀಲೆಯಾ ಅಥವಾ ಯಾರಾದರೂ ಬೇಕು ಅಂತಾನೇ ಮಾಡ್ತಾ ಇರುವ ಷಡ್ಯಂತ್ರನಾ ಎಂಬ ಅನುಮಾನಗಳು ಎದ್ದಿವೆ.

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ