AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾಸನದಲ್ಲಿ ಮಲಯಾಳಿ ಸಿನಿಮಾ ಚಿತ್ರೀಕರಣ: ಸ್ಥಳೀಯರಲ್ಲಿ ಹೆಚ್ಚಿದ ಕೊರೊನಾ ಆತಂಕ, DHO ಭೇಟಿ

ಜಿಲ್ಲೆಯಲ್ಲಿ ಮಲಯಾಳಿ ಸಿನಿಮಾ ಚಿತ್ರೀಕರಣ ನಡೆಯುತ್ತಿದ್ದು, ಈಗ ಆ ಭಾಗದ ಜನರಲ್ಲಿ ಕೊರೊನಾ ಹರಡುವ ಆತಂಕ ಎದುರಾಗಿದೆ. ಮಲಯಾಳಿ ಸಿನಿಮಾ ಚಿತ್ರೀಕರಣಕ್ಕಾಗಿ ಕೇರಳದಿಂದ ನೂರಾರು ಕಲಾವಿದರು, ಚಿತ್ರ ತಂತ್ರಜ್ಞರು ಹಾಸನಕ್ಕೆ ಆಗಮಿಸಿದ್ದಾರೆ.

ಹಾಸನದಲ್ಲಿ ಮಲಯಾಳಿ ಸಿನಿಮಾ ಚಿತ್ರೀಕರಣ: ಸ್ಥಳೀಯರಲ್ಲಿ ಹೆಚ್ಚಿದ ಕೊರೊನಾ ಆತಂಕ, DHO ಭೇಟಿ
ಶೂಟಿಂಗ್​ ನಡೆಯುತ್ತಿದ್ದ ಸ್ಥಳಕ್ಕೆ ಭೇಟಿ ನೀಡಿದ DHO ಸತೀಶ್
ಪೃಥ್ವಿಶಂಕರ
| Updated By: ಸಾಧು ಶ್ರೀನಾಥ್​|

Updated on: Mar 05, 2021 | 9:32 AM

Share

ಹಾಸನ: ಜಿಲ್ಲೆಯಲ್ಲಿ ಮಲಯಾಳಿ ಸಿನಿಮಾ ಚಿತ್ರೀಕರಣ ನಡೆಯುತ್ತಿದ್ದು, ಈಗ ಆ ಭಾಗದ ಜನರಲ್ಲಿ ಕೊರೊನಾ ಹರಡುವ ಆತಂಕ ಎದುರಾಗಿದೆ. ಮಲಯಾಳಿ ಸಿನಿಮಾ ಚಿತ್ರೀಕರಣಕ್ಕಾಗಿ ಕೇರಳದಿಂದ ನೂರಾರು ಕಲಾವಿದರು, ಚಿತ್ರ ತಂತ್ರಜ್ಞರು ಹಾಸನಕ್ಕೆ ಆಗಮಿಸಿದ್ದಾರೆ. ಹೀಗಾಗಿ ಅವರಿಂದ ಕೊರೊನಾ ಹರಡುವ ಭೀತಿ ಎದುರಾಗಿದೆ.

ಕೇರಳದಲ್ಲಿ ಕೊರೊನಾ ಎರಡನೆ ಅಲೆ ಆರಂಭವಾಗಿದ್ದು, ಕರ್ನಾಟಕಕ್ಕೂ ಆವರಿಸೋ ಭೀತಿ ಉಂಟಾಗಿದೆ. ಹಾಸನದ ಶೆಟ್ಟಿಹಳ್ಳಿ ಬಳಿ ಮಿನ್ನೆಲ್‌ ಮುರುಳಿ ಸಿನಿಮಾ ಚಿತ್ರೀಕರಣ ನಡೆಯುತ್ತಿದೆ. ಹೀಗಾಗಿ ಶೂಟಿಂಗ್ ಸ್ಥಳಕ್ಕೆ ಅರೋಗ್ಯ ಇಲಾಖೆ ಅಧಿಕಾರಿಗಳ ತಂಡ ಭೇಟಿ‌ ನೀಡಿ ಪರಿಶೀಲನೆ ನಡೆಸಿದೆ. ಜೊತೆಗೆ ಡಿಎಚ್ಓ ಡಾ‌.ಸತೀಶ್ ಅವರು ಪ್ರೊಡಕ್ಷನ್ ತಂಡಕ್ಕೆ ಎಚ್ಚರಿಕೆ ಸಹ ನೀಡಿದ್ದಾರೆ.

ಎಲ್ಲರಿಗೂ ಕಡ್ಡಾಯವಾಗಿ ಕೊರೊನಾ ಟೆಸ್ಟ್ ಮಾಡಿಸಲು ಸೂಚನೆ ನೀಡಿದ್ದಾರೆ. ಅದು ಸಾಲದೆಂಬಂತೆ ಕೇರಳ ಕಲಾವಿದರ ಜೊತೆ ಚಿತ್ರೀಕರಣದಲ್ಲಿ‌ ಸಾವಿರಾರು ಸಂಖ್ಯೆಯ ಸ್ಥಳೀಯರು ಸಹ ಭಾಗಿಯಾಗಿದ್ದಾರೆ. ಹೀಗಾಗಿ ಸೂಕ್ತ ಮುನ್ನೆಚ್ಚರಿಕೆ ವಹಿಸದಿದ್ದರೆ ಅಪಾಯ ಕಟ್ಟಿಟ್ಟಬುತ್ತಿಯಾಗಿದೆ. ಕಳೆದ 8 ದಿನಗಳಿಂದ ನಡೆಯುತ್ತಿರೋ ಶೂಟಿಂಗ್​ನಿಂದಾಗಿ ಸ್ಥಳೀಯರಲ್ಲಿ ಕೊರೊನಾ ಭಯ ಶುರುವಾಗಿದೆ.

ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್