AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾಸನದಲ್ಲಿ ಮಲಯಾಳಿ ಸಿನಿಮಾ ಚಿತ್ರೀಕರಣ: ಸ್ಥಳೀಯರಲ್ಲಿ ಹೆಚ್ಚಿದ ಕೊರೊನಾ ಆತಂಕ, DHO ಭೇಟಿ

ಜಿಲ್ಲೆಯಲ್ಲಿ ಮಲಯಾಳಿ ಸಿನಿಮಾ ಚಿತ್ರೀಕರಣ ನಡೆಯುತ್ತಿದ್ದು, ಈಗ ಆ ಭಾಗದ ಜನರಲ್ಲಿ ಕೊರೊನಾ ಹರಡುವ ಆತಂಕ ಎದುರಾಗಿದೆ. ಮಲಯಾಳಿ ಸಿನಿಮಾ ಚಿತ್ರೀಕರಣಕ್ಕಾಗಿ ಕೇರಳದಿಂದ ನೂರಾರು ಕಲಾವಿದರು, ಚಿತ್ರ ತಂತ್ರಜ್ಞರು ಹಾಸನಕ್ಕೆ ಆಗಮಿಸಿದ್ದಾರೆ.

ಹಾಸನದಲ್ಲಿ ಮಲಯಾಳಿ ಸಿನಿಮಾ ಚಿತ್ರೀಕರಣ: ಸ್ಥಳೀಯರಲ್ಲಿ ಹೆಚ್ಚಿದ ಕೊರೊನಾ ಆತಂಕ, DHO ಭೇಟಿ
ಶೂಟಿಂಗ್​ ನಡೆಯುತ್ತಿದ್ದ ಸ್ಥಳಕ್ಕೆ ಭೇಟಿ ನೀಡಿದ DHO ಸತೀಶ್
ಪೃಥ್ವಿಶಂಕರ
| Edited By: |

Updated on: Mar 05, 2021 | 9:32 AM

Share

ಹಾಸನ: ಜಿಲ್ಲೆಯಲ್ಲಿ ಮಲಯಾಳಿ ಸಿನಿಮಾ ಚಿತ್ರೀಕರಣ ನಡೆಯುತ್ತಿದ್ದು, ಈಗ ಆ ಭಾಗದ ಜನರಲ್ಲಿ ಕೊರೊನಾ ಹರಡುವ ಆತಂಕ ಎದುರಾಗಿದೆ. ಮಲಯಾಳಿ ಸಿನಿಮಾ ಚಿತ್ರೀಕರಣಕ್ಕಾಗಿ ಕೇರಳದಿಂದ ನೂರಾರು ಕಲಾವಿದರು, ಚಿತ್ರ ತಂತ್ರಜ್ಞರು ಹಾಸನಕ್ಕೆ ಆಗಮಿಸಿದ್ದಾರೆ. ಹೀಗಾಗಿ ಅವರಿಂದ ಕೊರೊನಾ ಹರಡುವ ಭೀತಿ ಎದುರಾಗಿದೆ.

ಕೇರಳದಲ್ಲಿ ಕೊರೊನಾ ಎರಡನೆ ಅಲೆ ಆರಂಭವಾಗಿದ್ದು, ಕರ್ನಾಟಕಕ್ಕೂ ಆವರಿಸೋ ಭೀತಿ ಉಂಟಾಗಿದೆ. ಹಾಸನದ ಶೆಟ್ಟಿಹಳ್ಳಿ ಬಳಿ ಮಿನ್ನೆಲ್‌ ಮುರುಳಿ ಸಿನಿಮಾ ಚಿತ್ರೀಕರಣ ನಡೆಯುತ್ತಿದೆ. ಹೀಗಾಗಿ ಶೂಟಿಂಗ್ ಸ್ಥಳಕ್ಕೆ ಅರೋಗ್ಯ ಇಲಾಖೆ ಅಧಿಕಾರಿಗಳ ತಂಡ ಭೇಟಿ‌ ನೀಡಿ ಪರಿಶೀಲನೆ ನಡೆಸಿದೆ. ಜೊತೆಗೆ ಡಿಎಚ್ಓ ಡಾ‌.ಸತೀಶ್ ಅವರು ಪ್ರೊಡಕ್ಷನ್ ತಂಡಕ್ಕೆ ಎಚ್ಚರಿಕೆ ಸಹ ನೀಡಿದ್ದಾರೆ.

ಎಲ್ಲರಿಗೂ ಕಡ್ಡಾಯವಾಗಿ ಕೊರೊನಾ ಟೆಸ್ಟ್ ಮಾಡಿಸಲು ಸೂಚನೆ ನೀಡಿದ್ದಾರೆ. ಅದು ಸಾಲದೆಂಬಂತೆ ಕೇರಳ ಕಲಾವಿದರ ಜೊತೆ ಚಿತ್ರೀಕರಣದಲ್ಲಿ‌ ಸಾವಿರಾರು ಸಂಖ್ಯೆಯ ಸ್ಥಳೀಯರು ಸಹ ಭಾಗಿಯಾಗಿದ್ದಾರೆ. ಹೀಗಾಗಿ ಸೂಕ್ತ ಮುನ್ನೆಚ್ಚರಿಕೆ ವಹಿಸದಿದ್ದರೆ ಅಪಾಯ ಕಟ್ಟಿಟ್ಟಬುತ್ತಿಯಾಗಿದೆ. ಕಳೆದ 8 ದಿನಗಳಿಂದ ನಡೆಯುತ್ತಿರೋ ಶೂಟಿಂಗ್​ನಿಂದಾಗಿ ಸ್ಥಳೀಯರಲ್ಲಿ ಕೊರೊನಾ ಭಯ ಶುರುವಾಗಿದೆ.

ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್