AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾಸನದಲ್ಲಿ ಮಲಯಾಳಿ ಸಿನಿಮಾ ಚಿತ್ರೀಕರಣ: ಸ್ಥಳೀಯರಲ್ಲಿ ಹೆಚ್ಚಿದ ಕೊರೊನಾ ಆತಂಕ, DHO ಭೇಟಿ

ಜಿಲ್ಲೆಯಲ್ಲಿ ಮಲಯಾಳಿ ಸಿನಿಮಾ ಚಿತ್ರೀಕರಣ ನಡೆಯುತ್ತಿದ್ದು, ಈಗ ಆ ಭಾಗದ ಜನರಲ್ಲಿ ಕೊರೊನಾ ಹರಡುವ ಆತಂಕ ಎದುರಾಗಿದೆ. ಮಲಯಾಳಿ ಸಿನಿಮಾ ಚಿತ್ರೀಕರಣಕ್ಕಾಗಿ ಕೇರಳದಿಂದ ನೂರಾರು ಕಲಾವಿದರು, ಚಿತ್ರ ತಂತ್ರಜ್ಞರು ಹಾಸನಕ್ಕೆ ಆಗಮಿಸಿದ್ದಾರೆ.

ಹಾಸನದಲ್ಲಿ ಮಲಯಾಳಿ ಸಿನಿಮಾ ಚಿತ್ರೀಕರಣ: ಸ್ಥಳೀಯರಲ್ಲಿ ಹೆಚ್ಚಿದ ಕೊರೊನಾ ಆತಂಕ, DHO ಭೇಟಿ
ಶೂಟಿಂಗ್​ ನಡೆಯುತ್ತಿದ್ದ ಸ್ಥಳಕ್ಕೆ ಭೇಟಿ ನೀಡಿದ DHO ಸತೀಶ್
ಪೃಥ್ವಿಶಂಕರ
| Edited By: ಸಾಧು ಶ್ರೀನಾಥ್​|

Updated on: Mar 05, 2021 | 9:32 AM

Share

ಹಾಸನ: ಜಿಲ್ಲೆಯಲ್ಲಿ ಮಲಯಾಳಿ ಸಿನಿಮಾ ಚಿತ್ರೀಕರಣ ನಡೆಯುತ್ತಿದ್ದು, ಈಗ ಆ ಭಾಗದ ಜನರಲ್ಲಿ ಕೊರೊನಾ ಹರಡುವ ಆತಂಕ ಎದುರಾಗಿದೆ. ಮಲಯಾಳಿ ಸಿನಿಮಾ ಚಿತ್ರೀಕರಣಕ್ಕಾಗಿ ಕೇರಳದಿಂದ ನೂರಾರು ಕಲಾವಿದರು, ಚಿತ್ರ ತಂತ್ರಜ್ಞರು ಹಾಸನಕ್ಕೆ ಆಗಮಿಸಿದ್ದಾರೆ. ಹೀಗಾಗಿ ಅವರಿಂದ ಕೊರೊನಾ ಹರಡುವ ಭೀತಿ ಎದುರಾಗಿದೆ.

ಕೇರಳದಲ್ಲಿ ಕೊರೊನಾ ಎರಡನೆ ಅಲೆ ಆರಂಭವಾಗಿದ್ದು, ಕರ್ನಾಟಕಕ್ಕೂ ಆವರಿಸೋ ಭೀತಿ ಉಂಟಾಗಿದೆ. ಹಾಸನದ ಶೆಟ್ಟಿಹಳ್ಳಿ ಬಳಿ ಮಿನ್ನೆಲ್‌ ಮುರುಳಿ ಸಿನಿಮಾ ಚಿತ್ರೀಕರಣ ನಡೆಯುತ್ತಿದೆ. ಹೀಗಾಗಿ ಶೂಟಿಂಗ್ ಸ್ಥಳಕ್ಕೆ ಅರೋಗ್ಯ ಇಲಾಖೆ ಅಧಿಕಾರಿಗಳ ತಂಡ ಭೇಟಿ‌ ನೀಡಿ ಪರಿಶೀಲನೆ ನಡೆಸಿದೆ. ಜೊತೆಗೆ ಡಿಎಚ್ಓ ಡಾ‌.ಸತೀಶ್ ಅವರು ಪ್ರೊಡಕ್ಷನ್ ತಂಡಕ್ಕೆ ಎಚ್ಚರಿಕೆ ಸಹ ನೀಡಿದ್ದಾರೆ.

ಎಲ್ಲರಿಗೂ ಕಡ್ಡಾಯವಾಗಿ ಕೊರೊನಾ ಟೆಸ್ಟ್ ಮಾಡಿಸಲು ಸೂಚನೆ ನೀಡಿದ್ದಾರೆ. ಅದು ಸಾಲದೆಂಬಂತೆ ಕೇರಳ ಕಲಾವಿದರ ಜೊತೆ ಚಿತ್ರೀಕರಣದಲ್ಲಿ‌ ಸಾವಿರಾರು ಸಂಖ್ಯೆಯ ಸ್ಥಳೀಯರು ಸಹ ಭಾಗಿಯಾಗಿದ್ದಾರೆ. ಹೀಗಾಗಿ ಸೂಕ್ತ ಮುನ್ನೆಚ್ಚರಿಕೆ ವಹಿಸದಿದ್ದರೆ ಅಪಾಯ ಕಟ್ಟಿಟ್ಟಬುತ್ತಿಯಾಗಿದೆ. ಕಳೆದ 8 ದಿನಗಳಿಂದ ನಡೆಯುತ್ತಿರೋ ಶೂಟಿಂಗ್​ನಿಂದಾಗಿ ಸ್ಥಳೀಯರಲ್ಲಿ ಕೊರೊನಾ ಭಯ ಶುರುವಾಗಿದೆ.

Follow Us
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್