AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದತ್ ಅಭಿನಯದ ದೃಶ್ಯಗಳ ಶೂಟಿಂಗ್ ಮುಗಿದಿದೆ: ಕಾರ್ತಿಕ್ ಗೌಡ

ಮೊನ್ನೆಯಷ್ಟೇ ಶ್ವಾಸಕೋಶದ ತೊಂದರೆಗೆ ಚಿಕಿತ್ಸೆ ಪಡೆದು ಮನೆಗಿ ಮರಳಿದ್ದ ಖ್ಯಾತ ಬಾಲಿವುಡ್ ನಟ ಸಂಜಯ ದತ್ ಅಸಲಿಗೆ ಮೂರನೇ ಹಂತದ ಶ್ವಾಸಕೋಶ ಕ್ಯಾನ್ಸರ್​ನಿಂದ ಬಳಲುತ್ತಿರುವುದು ಬೆಳಕಿಗೆ ಬಂದಿದೆ. ಹೆಚ್ಚಿನ ಚಿಕಿತ್ಸೆಗಾಗಿ ಅವರು ಅಮೆರಿಕ ತೆರಳಲಿದ್ದಾರೆ ಎಂದು ಕುಟುಂಬದ ಮೂಲಗಳಿಂದ ತಿಳಿದುಬಂದಿದೆ. ಅಂದಹಾಗೆ ದತ್, ಕನ್ನಡದ ಕೆಜಿಎಫ್ 2 ಚಿತ್ರದಲ್ಲಿ ಪ್ರಮುಖ ಪಾತ್ರ ನಿರ್ವಹಿಸಿದ್ದು ಅವರ ಅಭಿನಯದ ದೃಶ್ಯಗಳ ಚಿತ್ರೀಕರಣ ಹೆಚ್ಚುಕಡಿಮೆ ಮುಗಿದಿದೆ, ಕೇವಲ ಎರಡು ದಿನಗಳ ಶೂಟ್ ಮಾತ್ರ ಬಾಕಿಯಿದೆಯೆಂದು ಚಲನಚಿತ್ರ ವಿತರಕ ಕಾರ್ತಿಕ್ ಗೌಡ ಹೇಳಿದರು. […]

ದತ್ ಅಭಿನಯದ ದೃಶ್ಯಗಳ ಶೂಟಿಂಗ್ ಮುಗಿದಿದೆ: ಕಾರ್ತಿಕ್ ಗೌಡ
ಅರುಣ್​ ಕುಮಾರ್​ ಬೆಳ್ಳಿ
|

Updated on: Aug 12, 2020 | 8:40 PM

Share

ಮೊನ್ನೆಯಷ್ಟೇ ಶ್ವಾಸಕೋಶದ ತೊಂದರೆಗೆ ಚಿಕಿತ್ಸೆ ಪಡೆದು ಮನೆಗಿ ಮರಳಿದ್ದ ಖ್ಯಾತ ಬಾಲಿವುಡ್ ನಟ ಸಂಜಯ ದತ್ ಅಸಲಿಗೆ ಮೂರನೇ ಹಂತದ ಶ್ವಾಸಕೋಶ ಕ್ಯಾನ್ಸರ್​ನಿಂದ ಬಳಲುತ್ತಿರುವುದು ಬೆಳಕಿಗೆ ಬಂದಿದೆ. ಹೆಚ್ಚಿನ ಚಿಕಿತ್ಸೆಗಾಗಿ ಅವರು ಅಮೆರಿಕ ತೆರಳಲಿದ್ದಾರೆ ಎಂದು ಕುಟುಂಬದ ಮೂಲಗಳಿಂದ ತಿಳಿದುಬಂದಿದೆ.

ಅಂದಹಾಗೆ ದತ್, ಕನ್ನಡದ ಕೆಜಿಎಫ್ 2 ಚಿತ್ರದಲ್ಲಿ ಪ್ರಮುಖ ಪಾತ್ರ ನಿರ್ವಹಿಸಿದ್ದು ಅವರ ಅಭಿನಯದ ದೃಶ್ಯಗಳ ಚಿತ್ರೀಕರಣ ಹೆಚ್ಚುಕಡಿಮೆ ಮುಗಿದಿದೆ, ಕೇವಲ ಎರಡು ದಿನಗಳ ಶೂಟ್ ಮಾತ್ರ ಬಾಕಿಯಿದೆಯೆಂದು ಚಲನಚಿತ್ರ ವಿತರಕ ಕಾರ್ತಿಕ್ ಗೌಡ ಹೇಳಿದರು.

ದತ್ ಅವರ ಅನಾರೋಗ್ಯ ಚಿತ್ರ ಸಂಪೂರ್ಣಗೊಳ್ಳಲು ತೊಂದರೆಯಾಗದು ಅಂತಲೂ ಹೇಳಿದ ಗೌಡ, ಅವರ ಅನುಪಸ್ಥಿಯಲ್ಲೂ ಚಿತ್ರೀಕರಣ ಪೂರ್ಣಗೊಂಡು ಬಹು ನಿರೀಕ್ಷಿತ ಕೆಜಿಎಫ್ 2 ಚಿತ್ರ ಬಿಡುಗಡೆಯಾಗಲಿದೆ ಎಂದರು

ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ