AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದತ್ ಅಭಿನಯದ ದೃಶ್ಯಗಳ ಶೂಟಿಂಗ್ ಮುಗಿದಿದೆ: ಕಾರ್ತಿಕ್ ಗೌಡ

ಮೊನ್ನೆಯಷ್ಟೇ ಶ್ವಾಸಕೋಶದ ತೊಂದರೆಗೆ ಚಿಕಿತ್ಸೆ ಪಡೆದು ಮನೆಗಿ ಮರಳಿದ್ದ ಖ್ಯಾತ ಬಾಲಿವುಡ್ ನಟ ಸಂಜಯ ದತ್ ಅಸಲಿಗೆ ಮೂರನೇ ಹಂತದ ಶ್ವಾಸಕೋಶ ಕ್ಯಾನ್ಸರ್​ನಿಂದ ಬಳಲುತ್ತಿರುವುದು ಬೆಳಕಿಗೆ ಬಂದಿದೆ. ಹೆಚ್ಚಿನ ಚಿಕಿತ್ಸೆಗಾಗಿ ಅವರು ಅಮೆರಿಕ ತೆರಳಲಿದ್ದಾರೆ ಎಂದು ಕುಟುಂಬದ ಮೂಲಗಳಿಂದ ತಿಳಿದುಬಂದಿದೆ. ಅಂದಹಾಗೆ ದತ್, ಕನ್ನಡದ ಕೆಜಿಎಫ್ 2 ಚಿತ್ರದಲ್ಲಿ ಪ್ರಮುಖ ಪಾತ್ರ ನಿರ್ವಹಿಸಿದ್ದು ಅವರ ಅಭಿನಯದ ದೃಶ್ಯಗಳ ಚಿತ್ರೀಕರಣ ಹೆಚ್ಚುಕಡಿಮೆ ಮುಗಿದಿದೆ, ಕೇವಲ ಎರಡು ದಿನಗಳ ಶೂಟ್ ಮಾತ್ರ ಬಾಕಿಯಿದೆಯೆಂದು ಚಲನಚಿತ್ರ ವಿತರಕ ಕಾರ್ತಿಕ್ ಗೌಡ ಹೇಳಿದರು. […]

ದತ್ ಅಭಿನಯದ ದೃಶ್ಯಗಳ ಶೂಟಿಂಗ್ ಮುಗಿದಿದೆ: ಕಾರ್ತಿಕ್ ಗೌಡ
ಅರುಣ್​ ಕುಮಾರ್​ ಬೆಳ್ಳಿ
ಅರುಣ್​ ಕುಮಾರ್​ ಬೆಳ್ಳಿ|

Updated on: Aug 12, 2020 | 8:40 PM

Share

ಮೊನ್ನೆಯಷ್ಟೇ ಶ್ವಾಸಕೋಶದ ತೊಂದರೆಗೆ ಚಿಕಿತ್ಸೆ ಪಡೆದು ಮನೆಗಿ ಮರಳಿದ್ದ ಖ್ಯಾತ ಬಾಲಿವುಡ್ ನಟ ಸಂಜಯ ದತ್ ಅಸಲಿಗೆ ಮೂರನೇ ಹಂತದ ಶ್ವಾಸಕೋಶ ಕ್ಯಾನ್ಸರ್​ನಿಂದ ಬಳಲುತ್ತಿರುವುದು ಬೆಳಕಿಗೆ ಬಂದಿದೆ. ಹೆಚ್ಚಿನ ಚಿಕಿತ್ಸೆಗಾಗಿ ಅವರು ಅಮೆರಿಕ ತೆರಳಲಿದ್ದಾರೆ ಎಂದು ಕುಟುಂಬದ ಮೂಲಗಳಿಂದ ತಿಳಿದುಬಂದಿದೆ.

ಅಂದಹಾಗೆ ದತ್, ಕನ್ನಡದ ಕೆಜಿಎಫ್ 2 ಚಿತ್ರದಲ್ಲಿ ಪ್ರಮುಖ ಪಾತ್ರ ನಿರ್ವಹಿಸಿದ್ದು ಅವರ ಅಭಿನಯದ ದೃಶ್ಯಗಳ ಚಿತ್ರೀಕರಣ ಹೆಚ್ಚುಕಡಿಮೆ ಮುಗಿದಿದೆ, ಕೇವಲ ಎರಡು ದಿನಗಳ ಶೂಟ್ ಮಾತ್ರ ಬಾಕಿಯಿದೆಯೆಂದು ಚಲನಚಿತ್ರ ವಿತರಕ ಕಾರ್ತಿಕ್ ಗೌಡ ಹೇಳಿದರು.

ದತ್ ಅವರ ಅನಾರೋಗ್ಯ ಚಿತ್ರ ಸಂಪೂರ್ಣಗೊಳ್ಳಲು ತೊಂದರೆಯಾಗದು ಅಂತಲೂ ಹೇಳಿದ ಗೌಡ, ಅವರ ಅನುಪಸ್ಥಿಯಲ್ಲೂ ಚಿತ್ರೀಕರಣ ಪೂರ್ಣಗೊಂಡು ಬಹು ನಿರೀಕ್ಷಿತ ಕೆಜಿಎಫ್ 2 ಚಿತ್ರ ಬಿಡುಗಡೆಯಾಗಲಿದೆ ಎಂದರು

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ