AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದತ್ ಅಭಿನಯದ ದೃಶ್ಯಗಳ ಶೂಟಿಂಗ್ ಮುಗಿದಿದೆ: ಕಾರ್ತಿಕ್ ಗೌಡ

ಮೊನ್ನೆಯಷ್ಟೇ ಶ್ವಾಸಕೋಶದ ತೊಂದರೆಗೆ ಚಿಕಿತ್ಸೆ ಪಡೆದು ಮನೆಗಿ ಮರಳಿದ್ದ ಖ್ಯಾತ ಬಾಲಿವುಡ್ ನಟ ಸಂಜಯ ದತ್ ಅಸಲಿಗೆ ಮೂರನೇ ಹಂತದ ಶ್ವಾಸಕೋಶ ಕ್ಯಾನ್ಸರ್​ನಿಂದ ಬಳಲುತ್ತಿರುವುದು ಬೆಳಕಿಗೆ ಬಂದಿದೆ. ಹೆಚ್ಚಿನ ಚಿಕಿತ್ಸೆಗಾಗಿ ಅವರು ಅಮೆರಿಕ ತೆರಳಲಿದ್ದಾರೆ ಎಂದು ಕುಟುಂಬದ ಮೂಲಗಳಿಂದ ತಿಳಿದುಬಂದಿದೆ. ಅಂದಹಾಗೆ ದತ್, ಕನ್ನಡದ ಕೆಜಿಎಫ್ 2 ಚಿತ್ರದಲ್ಲಿ ಪ್ರಮುಖ ಪಾತ್ರ ನಿರ್ವಹಿಸಿದ್ದು ಅವರ ಅಭಿನಯದ ದೃಶ್ಯಗಳ ಚಿತ್ರೀಕರಣ ಹೆಚ್ಚುಕಡಿಮೆ ಮುಗಿದಿದೆ, ಕೇವಲ ಎರಡು ದಿನಗಳ ಶೂಟ್ ಮಾತ್ರ ಬಾಕಿಯಿದೆಯೆಂದು ಚಲನಚಿತ್ರ ವಿತರಕ ಕಾರ್ತಿಕ್ ಗೌಡ ಹೇಳಿದರು. […]

ದತ್ ಅಭಿನಯದ ದೃಶ್ಯಗಳ ಶೂಟಿಂಗ್ ಮುಗಿದಿದೆ: ಕಾರ್ತಿಕ್ ಗೌಡ
ಅರುಣ್​ ಕುಮಾರ್​ ಬೆಳ್ಳಿ
|

Updated on: Aug 12, 2020 | 8:40 PM

Share

ಮೊನ್ನೆಯಷ್ಟೇ ಶ್ವಾಸಕೋಶದ ತೊಂದರೆಗೆ ಚಿಕಿತ್ಸೆ ಪಡೆದು ಮನೆಗಿ ಮರಳಿದ್ದ ಖ್ಯಾತ ಬಾಲಿವುಡ್ ನಟ ಸಂಜಯ ದತ್ ಅಸಲಿಗೆ ಮೂರನೇ ಹಂತದ ಶ್ವಾಸಕೋಶ ಕ್ಯಾನ್ಸರ್​ನಿಂದ ಬಳಲುತ್ತಿರುವುದು ಬೆಳಕಿಗೆ ಬಂದಿದೆ. ಹೆಚ್ಚಿನ ಚಿಕಿತ್ಸೆಗಾಗಿ ಅವರು ಅಮೆರಿಕ ತೆರಳಲಿದ್ದಾರೆ ಎಂದು ಕುಟುಂಬದ ಮೂಲಗಳಿಂದ ತಿಳಿದುಬಂದಿದೆ.

ಅಂದಹಾಗೆ ದತ್, ಕನ್ನಡದ ಕೆಜಿಎಫ್ 2 ಚಿತ್ರದಲ್ಲಿ ಪ್ರಮುಖ ಪಾತ್ರ ನಿರ್ವಹಿಸಿದ್ದು ಅವರ ಅಭಿನಯದ ದೃಶ್ಯಗಳ ಚಿತ್ರೀಕರಣ ಹೆಚ್ಚುಕಡಿಮೆ ಮುಗಿದಿದೆ, ಕೇವಲ ಎರಡು ದಿನಗಳ ಶೂಟ್ ಮಾತ್ರ ಬಾಕಿಯಿದೆಯೆಂದು ಚಲನಚಿತ್ರ ವಿತರಕ ಕಾರ್ತಿಕ್ ಗೌಡ ಹೇಳಿದರು.

ದತ್ ಅವರ ಅನಾರೋಗ್ಯ ಚಿತ್ರ ಸಂಪೂರ್ಣಗೊಳ್ಳಲು ತೊಂದರೆಯಾಗದು ಅಂತಲೂ ಹೇಳಿದ ಗೌಡ, ಅವರ ಅನುಪಸ್ಥಿಯಲ್ಲೂ ಚಿತ್ರೀಕರಣ ಪೂರ್ಣಗೊಂಡು ಬಹು ನಿರೀಕ್ಷಿತ ಕೆಜಿಎಫ್ 2 ಚಿತ್ರ ಬಿಡುಗಡೆಯಾಗಲಿದೆ ಎಂದರು

ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?