AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಸೋಂಕಿತರನ್ನ ಸ್ಥಳಾಂತರಿಸಲು ಆ್ಯಂಬುಲೆನ್ಸ್ ಇಲ್ಲ

ಬೆಂಗಳೂರು: ನಗರದಲ್ಲಿ ದಿನೇ ದಿನೆ ಕೊರೊನಾ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದೆ. ಆದರೆ ಸೋಂಕಿತರನ್ನ ಸ್ಥಳಾಂತರಿಸಲು ಆ್ಯಂಬುಲೆನ್ಸ್ ಕೊರತೆ ಉಂಟಾಗಿದೆ. ಸಮಯಕ್ಕೆ ಆ್ಯಂಬುಲೆನ್ಸ್‌ಗಳು ಸಿಗದೆ ಅಧಿಕಾರಿಗಳು ಹೈರಾಣಾಗುತ್ತಿದ್ದಾರೆ. ಪ್ರತಿನಿತ್ಯ 4ರಿಂದ 5 ಗಂಟೆಗಳ ಕಾಲ ಕಾಯಬೇಕಾದ ಸ್ಥಿತಿ ನಿರ್ಮಾಣವಾಗಿದೆ. ಸೋಂಕಿತರನ್ನ ಆಸ್ಪತ್ರೆಗಳಿಗೆ ಸಾಗಿಸುವುದಕ್ಕೆ ತೀವ್ರ ಪರದಾಟ ಶುರುವಾಗಿದೆ. ಬೆಂಗಳೂರು ನಗರದಲ್ಲಿ ಒಟ್ಟು 73 ‘108’ ಆ್ಯಂಬುಲೆನ್ಸ್‌ಗಳಿವೆ. ಆದರೆ 7 ಆ್ಯಂಬುಲೆನ್ಸ್‌ಗಳು ಮಾತ್ರ ಕೊವಿಡ್ ಕೆಲಸಕ್ಕೆ ಬಳಕೆ ಮಾಡಿಕೊಳ್ಳಲಾಗುತ್ತಿದೆ. ಉಳಿದಂತೆ ಆರೋಗ್ಯ ಇಲಾಖೆಗೆ ಸೇರಿದ ಆ್ಯಂಬುಲೆನ್ಸ್‌ಗಳು. ಕೇವಲ ಬಿಬಿಎಂಪಿ ಆ್ಯಂಬುಲೆನ್ಸ್‌ಗಳನ್ನ […]

ಬೆಂಗಳೂರಿನಲ್ಲಿ ಸೋಂಕಿತರನ್ನ ಸ್ಥಳಾಂತರಿಸಲು ಆ್ಯಂಬುಲೆನ್ಸ್ ಇಲ್ಲ
ರಾಜಧಾನಿ ಬೆಂಗಳೂರಿನಲ್ಲಿ ಕ್ಷಣಕ್ಷಣಕ್ಕೂ ಹೊಸ ಸಮಸ್ಯೆಗಳು ಸೃಷ್ಟಿ, ಹಣ ಕೊಟ್ರೂ ಕೊರೊನಾ ಡೆಡ್‌ಬಾಡಿಗೆ ಸಿಗ್ತಿಲ್ಲ ಮುಕ್ತಿ
ಆಯೇಷಾ ಬಾನು
| Edited By: |

Updated on:Jun 22, 2020 | 7:17 AM

Share

ಬೆಂಗಳೂರು: ನಗರದಲ್ಲಿ ದಿನೇ ದಿನೆ ಕೊರೊನಾ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದೆ. ಆದರೆ ಸೋಂಕಿತರನ್ನ ಸ್ಥಳಾಂತರಿಸಲು ಆ್ಯಂಬುಲೆನ್ಸ್ ಕೊರತೆ ಉಂಟಾಗಿದೆ. ಸಮಯಕ್ಕೆ ಆ್ಯಂಬುಲೆನ್ಸ್‌ಗಳು ಸಿಗದೆ ಅಧಿಕಾರಿಗಳು ಹೈರಾಣಾಗುತ್ತಿದ್ದಾರೆ. ಪ್ರತಿನಿತ್ಯ 4ರಿಂದ 5 ಗಂಟೆಗಳ ಕಾಲ ಕಾಯಬೇಕಾದ ಸ್ಥಿತಿ ನಿರ್ಮಾಣವಾಗಿದೆ. ಸೋಂಕಿತರನ್ನ ಆಸ್ಪತ್ರೆಗಳಿಗೆ ಸಾಗಿಸುವುದಕ್ಕೆ ತೀವ್ರ ಪರದಾಟ ಶುರುವಾಗಿದೆ.

ಬೆಂಗಳೂರು ನಗರದಲ್ಲಿ ಒಟ್ಟು 73 ‘108’ ಆ್ಯಂಬುಲೆನ್ಸ್‌ಗಳಿವೆ. ಆದರೆ 7 ಆ್ಯಂಬುಲೆನ್ಸ್‌ಗಳು ಮಾತ್ರ ಕೊವಿಡ್ ಕೆಲಸಕ್ಕೆ ಬಳಕೆ ಮಾಡಿಕೊಳ್ಳಲಾಗುತ್ತಿದೆ. ಉಳಿದಂತೆ ಆರೋಗ್ಯ ಇಲಾಖೆಗೆ ಸೇರಿದ ಆ್ಯಂಬುಲೆನ್ಸ್‌ಗಳು. ಕೇವಲ ಬಿಬಿಎಂಪಿ ಆ್ಯಂಬುಲೆನ್ಸ್‌ಗಳನ್ನ ಬಳಕೆ ಮಾಡಿಕೊಳ್ಳಲಾಗುತ್ತಿದೆ. ಹೀಗಿದ್ರೂ ಸೋಂಕಿತರ ಸ್ಥಳಾಂತರಕ್ಕೆ ಆ್ಯಂಬುಲೆನ್ಸ್ ಕೊರತೆ ಇದೆ. ಸೋಂಕಿತರನ್ನ ಸ್ಥಳಾಂತರಿಸಲು ಆ್ಯಂಬುಲೆನ್ಸ್‌ಗಳಿಲ್ಲದೆ ಸಮಸ್ಯೆಯಾಗಿದೆ.

Published On - 7:12 am, Mon, 22 June 20

ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಹೊಸ ವರ್ಷದ ಕೊಡುಗೆ: ನೀವು ಬೆಳಗ್ಗೆ ಹಲ್ಲು ಉಜ್ಜೋ ಮುಂಚೆಯೇ ಬಾರ್ ಓಪನ್!
ಹೊಸ ವರ್ಷದ ಕೊಡುಗೆ: ನೀವು ಬೆಳಗ್ಗೆ ಹಲ್ಲು ಉಜ್ಜೋ ಮುಂಚೆಯೇ ಬಾರ್ ಓಪನ್!
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ