AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಗೆಹರಿತಿಲ್ಲ ವೆಂಟಿಲೇಟರ್, ಬೆಡ್ ಸಮಸ್ಯೆ: ಹಿರಿಯ ಅಧಿಕಾರಿಗಳಿಗೆ ವಲಯ ಅಧಿಕಾರಿಗಳಿಂದ ದೂರು

ಬೆಂಗಳೂರು: ನಗರದಲ್ಲಿ ಕೊರೊನಾ ನಾಗಲೋಟ ಮುಂದುವರೆದಿದೆ. ಸೋಂಕಿತರಿಗೆ ವೆಂಟಿಲೇಟರ್ ಬೆಡ್ ಕೊಡಿಸಲು ಬಿಬಿಎಂಪಿ ಹರಸಾಹಸ ಪಡುತ್ತಿದೆ. ಬೆಂಗಳೂರಿನಲ್ಲಿ ಖಾಸಗಿ ಆಸ್ಪತ್ರೆಗಳು ಸ್ಪಂದಿಸದ ಹಿನ್ನೆಲೆಯಲ್ಲಿ ಕೊರೊನಾ ಸೋಂಕಿತರಿಗೆ ವೆಂಟಿಲೇಟರ್‌ಗಳ ಕೊರತೆ ಉಂಟಾಗಿದೆ. ವೆಂಟಿಲೇಟರ್ ಕೊಡಿಸುವುದಕ್ಕೆ BBMP ಹರಸಾಹಸ ಪಡುತ್ತಿದೆ. ಖಾಸಗಿ ಆಸ್ಪತ್ರೆಗಳು ಸ್ಪಂದಿಸುತ್ತಿಲ್ಲವೆಂದು ಹಿರಿಯ ಅಧಿಕಾರಿಗಳಿಗೆ ವಲಯ ಅಧಿಕಾರಿಗಳು ದೂರು ನೀಡಿದ್ದಾರೆ. ಬಿಬಿಎಂಪಿ ವಲಯ ಅಧಿಕಾರಿಗಳಿಂದ ಖಾಸಗಿ ಆಸ್ಪತ್ರೆಗೆ ಕರೆ ಮಾಡಿದಾಗ ವೆಂಟಿಲೇಟರ್ ಇದೆ ಎಂದು ಮಾಹಿತಿ ನೀಡಿ ಬಳಿಕ ಖಾಸಗಿ ಆಸ್ಪತ್ರೆಗೆ ಹೋದರೆ ವೆಂಟಿಲೇಟರ್ ಇಲ್ಲವೆಂದು ಆಸ್ಪತ್ರೆ […]

ಬಗೆಹರಿತಿಲ್ಲ ವೆಂಟಿಲೇಟರ್, ಬೆಡ್ ಸಮಸ್ಯೆ: ಹಿರಿಯ ಅಧಿಕಾರಿಗಳಿಗೆ ವಲಯ ಅಧಿಕಾರಿಗಳಿಂದ ದೂರು
ಆಯೇಷಾ ಬಾನು
|

Updated on: Jul 19, 2020 | 8:12 AM

Share

ಬೆಂಗಳೂರು: ನಗರದಲ್ಲಿ ಕೊರೊನಾ ನಾಗಲೋಟ ಮುಂದುವರೆದಿದೆ. ಸೋಂಕಿತರಿಗೆ ವೆಂಟಿಲೇಟರ್ ಬೆಡ್ ಕೊಡಿಸಲು ಬಿಬಿಎಂಪಿ ಹರಸಾಹಸ ಪಡುತ್ತಿದೆ.

ಬೆಂಗಳೂರಿನಲ್ಲಿ ಖಾಸಗಿ ಆಸ್ಪತ್ರೆಗಳು ಸ್ಪಂದಿಸದ ಹಿನ್ನೆಲೆಯಲ್ಲಿ ಕೊರೊನಾ ಸೋಂಕಿತರಿಗೆ ವೆಂಟಿಲೇಟರ್‌ಗಳ ಕೊರತೆ ಉಂಟಾಗಿದೆ. ವೆಂಟಿಲೇಟರ್ ಕೊಡಿಸುವುದಕ್ಕೆ BBMP ಹರಸಾಹಸ ಪಡುತ್ತಿದೆ. ಖಾಸಗಿ ಆಸ್ಪತ್ರೆಗಳು ಸ್ಪಂದಿಸುತ್ತಿಲ್ಲವೆಂದು ಹಿರಿಯ ಅಧಿಕಾರಿಗಳಿಗೆ ವಲಯ ಅಧಿಕಾರಿಗಳು ದೂರು ನೀಡಿದ್ದಾರೆ. ಬಿಬಿಎಂಪಿ ವಲಯ ಅಧಿಕಾರಿಗಳಿಂದ ಖಾಸಗಿ ಆಸ್ಪತ್ರೆಗೆ ಕರೆ ಮಾಡಿದಾಗ ವೆಂಟಿಲೇಟರ್ ಇದೆ ಎಂದು ಮಾಹಿತಿ ನೀಡಿ ಬಳಿಕ ಖಾಸಗಿ ಆಸ್ಪತ್ರೆಗೆ ಹೋದರೆ ವೆಂಟಿಲೇಟರ್ ಇಲ್ಲವೆಂದು ಆಸ್ಪತ್ರೆ ಸಿಬ್ಬಂದಿ ಉತ್ತರಿಸುತ್ತಿದ್ದಾರೆ.

ವಿವಿಧ ಕಾರಣ ನೀಡಿ ರೋಗಿಯನ್ನು ವಾಪಸ್ ಕಳಿಸ್ತಿದ್ದಾರೆ. ಹೀಗಾಗಿ ಈ ಬಗ್ಗೆ ಬಿಬಿಎಂಪಿ ವಲಯ ಅಧಿಕಾರಿಗಳು ಹಿರಿಯ ಅಧಿಕಾರಿಗಳಿಗೆ ದೂರು ನೀಡಿದ್ದಾರೆ. ಅಲ್ಲದೆ ಕೊರೊನಾ ಸೋಂಕಿತರು ವೆಂಟಿಲೇಟರ್‌ಗಳಿಗಾಗಿ 2-3 ದಿನ ಕಾಯಬೇಕಾದ ಪರಿಸ್ಥಿತಿ ಇದೆ. ಹೀಗಾಗಿ ಬಿಬಿಎಂಪಿ ಹಿರಿಯ ಅಧಿಕಾರಿಗಳ ಬಳಿ ವೆಂಟಿಲೇಟರ್‌ಗಳಿಗೆ ವಲಯ ಅಧಿಕಾರಿಗಳು ಬೇಡಿಕೆ ಇಟ್ಟಿದ್ದಾರೆ.

Follow Us
ಬೋಳು ತಲೆಯಿದ್ದವರಿಗೆ ಅದೃಷ್ಟವೋ ಅದೃಷ್ಟ! ಯಾಕೆ ಗೊತ್ತಾ?
ಬೋಳು ತಲೆಯಿದ್ದವರಿಗೆ ಅದೃಷ್ಟವೋ ಅದೃಷ್ಟ! ಯಾಕೆ ಗೊತ್ತಾ?
ಇಂದು ಈ ರಾಶಿಯವರು ಸ್ನೇಹಿತರೊಂದಿಗೆ ಹಣಕಾಸು ವ್ಯವಹಾರ ಮಾಡಬೇಡಿ
ಇಂದು ಈ ರಾಶಿಯವರು ಸ್ನೇಹಿತರೊಂದಿಗೆ ಹಣಕಾಸು ವ್ಯವಹಾರ ಮಾಡಬೇಡಿ
ತಮಿಳುನಾಡಿನಲ್ಲಿ ಸರ್ಕಾರ ರಚಿಸಲು ಎಐಎಡಿಎಂಕೆಗೆ ಬೆಂಬಲ ಘೋಷಿಸಿದ ಎಎಂಎಂಕೆ
ತಮಿಳುನಾಡಿನಲ್ಲಿ ಸರ್ಕಾರ ರಚಿಸಲು ಎಐಎಡಿಎಂಕೆಗೆ ಬೆಂಬಲ ಘೋಷಿಸಿದ ಎಎಂಎಂಕೆ
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್