AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಗೆಹರಿತಿಲ್ಲ ವೆಂಟಿಲೇಟರ್, ಬೆಡ್ ಸಮಸ್ಯೆ: ಹಿರಿಯ ಅಧಿಕಾರಿಗಳಿಗೆ ವಲಯ ಅಧಿಕಾರಿಗಳಿಂದ ದೂರು

ಬೆಂಗಳೂರು: ನಗರದಲ್ಲಿ ಕೊರೊನಾ ನಾಗಲೋಟ ಮುಂದುವರೆದಿದೆ. ಸೋಂಕಿತರಿಗೆ ವೆಂಟಿಲೇಟರ್ ಬೆಡ್ ಕೊಡಿಸಲು ಬಿಬಿಎಂಪಿ ಹರಸಾಹಸ ಪಡುತ್ತಿದೆ. ಬೆಂಗಳೂರಿನಲ್ಲಿ ಖಾಸಗಿ ಆಸ್ಪತ್ರೆಗಳು ಸ್ಪಂದಿಸದ ಹಿನ್ನೆಲೆಯಲ್ಲಿ ಕೊರೊನಾ ಸೋಂಕಿತರಿಗೆ ವೆಂಟಿಲೇಟರ್‌ಗಳ ಕೊರತೆ ಉಂಟಾಗಿದೆ. ವೆಂಟಿಲೇಟರ್ ಕೊಡಿಸುವುದಕ್ಕೆ BBMP ಹರಸಾಹಸ ಪಡುತ್ತಿದೆ. ಖಾಸಗಿ ಆಸ್ಪತ್ರೆಗಳು ಸ್ಪಂದಿಸುತ್ತಿಲ್ಲವೆಂದು ಹಿರಿಯ ಅಧಿಕಾರಿಗಳಿಗೆ ವಲಯ ಅಧಿಕಾರಿಗಳು ದೂರು ನೀಡಿದ್ದಾರೆ. ಬಿಬಿಎಂಪಿ ವಲಯ ಅಧಿಕಾರಿಗಳಿಂದ ಖಾಸಗಿ ಆಸ್ಪತ್ರೆಗೆ ಕರೆ ಮಾಡಿದಾಗ ವೆಂಟಿಲೇಟರ್ ಇದೆ ಎಂದು ಮಾಹಿತಿ ನೀಡಿ ಬಳಿಕ ಖಾಸಗಿ ಆಸ್ಪತ್ರೆಗೆ ಹೋದರೆ ವೆಂಟಿಲೇಟರ್ ಇಲ್ಲವೆಂದು ಆಸ್ಪತ್ರೆ […]

ಬಗೆಹರಿತಿಲ್ಲ ವೆಂಟಿಲೇಟರ್, ಬೆಡ್ ಸಮಸ್ಯೆ: ಹಿರಿಯ ಅಧಿಕಾರಿಗಳಿಗೆ ವಲಯ ಅಧಿಕಾರಿಗಳಿಂದ ದೂರು
ಆಯೇಷಾ ಬಾನು
|

Updated on: Jul 19, 2020 | 8:12 AM

Share

ಬೆಂಗಳೂರು: ನಗರದಲ್ಲಿ ಕೊರೊನಾ ನಾಗಲೋಟ ಮುಂದುವರೆದಿದೆ. ಸೋಂಕಿತರಿಗೆ ವೆಂಟಿಲೇಟರ್ ಬೆಡ್ ಕೊಡಿಸಲು ಬಿಬಿಎಂಪಿ ಹರಸಾಹಸ ಪಡುತ್ತಿದೆ.

ಬೆಂಗಳೂರಿನಲ್ಲಿ ಖಾಸಗಿ ಆಸ್ಪತ್ರೆಗಳು ಸ್ಪಂದಿಸದ ಹಿನ್ನೆಲೆಯಲ್ಲಿ ಕೊರೊನಾ ಸೋಂಕಿತರಿಗೆ ವೆಂಟಿಲೇಟರ್‌ಗಳ ಕೊರತೆ ಉಂಟಾಗಿದೆ. ವೆಂಟಿಲೇಟರ್ ಕೊಡಿಸುವುದಕ್ಕೆ BBMP ಹರಸಾಹಸ ಪಡುತ್ತಿದೆ. ಖಾಸಗಿ ಆಸ್ಪತ್ರೆಗಳು ಸ್ಪಂದಿಸುತ್ತಿಲ್ಲವೆಂದು ಹಿರಿಯ ಅಧಿಕಾರಿಗಳಿಗೆ ವಲಯ ಅಧಿಕಾರಿಗಳು ದೂರು ನೀಡಿದ್ದಾರೆ. ಬಿಬಿಎಂಪಿ ವಲಯ ಅಧಿಕಾರಿಗಳಿಂದ ಖಾಸಗಿ ಆಸ್ಪತ್ರೆಗೆ ಕರೆ ಮಾಡಿದಾಗ ವೆಂಟಿಲೇಟರ್ ಇದೆ ಎಂದು ಮಾಹಿತಿ ನೀಡಿ ಬಳಿಕ ಖಾಸಗಿ ಆಸ್ಪತ್ರೆಗೆ ಹೋದರೆ ವೆಂಟಿಲೇಟರ್ ಇಲ್ಲವೆಂದು ಆಸ್ಪತ್ರೆ ಸಿಬ್ಬಂದಿ ಉತ್ತರಿಸುತ್ತಿದ್ದಾರೆ.

ವಿವಿಧ ಕಾರಣ ನೀಡಿ ರೋಗಿಯನ್ನು ವಾಪಸ್ ಕಳಿಸ್ತಿದ್ದಾರೆ. ಹೀಗಾಗಿ ಈ ಬಗ್ಗೆ ಬಿಬಿಎಂಪಿ ವಲಯ ಅಧಿಕಾರಿಗಳು ಹಿರಿಯ ಅಧಿಕಾರಿಗಳಿಗೆ ದೂರು ನೀಡಿದ್ದಾರೆ. ಅಲ್ಲದೆ ಕೊರೊನಾ ಸೋಂಕಿತರು ವೆಂಟಿಲೇಟರ್‌ಗಳಿಗಾಗಿ 2-3 ದಿನ ಕಾಯಬೇಕಾದ ಪರಿಸ್ಥಿತಿ ಇದೆ. ಹೀಗಾಗಿ ಬಿಬಿಎಂಪಿ ಹಿರಿಯ ಅಧಿಕಾರಿಗಳ ಬಳಿ ವೆಂಟಿಲೇಟರ್‌ಗಳಿಗೆ ವಲಯ ಅಧಿಕಾರಿಗಳು ಬೇಡಿಕೆ ಇಟ್ಟಿದ್ದಾರೆ.

ತಿನ್ನುವ ತರಕಾರಿಯಲ್ಲಿ ವಿಷ: ಸದ್ದಿಲ್ಲದೇ ಮನಷ್ಯರ ದೇಹ ಸೇರುತ್ತಿದೆ ಕೀಟನಾಶಕ
ತಿನ್ನುವ ತರಕಾರಿಯಲ್ಲಿ ವಿಷ: ಸದ್ದಿಲ್ಲದೇ ಮನಷ್ಯರ ದೇಹ ಸೇರುತ್ತಿದೆ ಕೀಟನಾಶಕ
ಮಣ್ಣು ತುಂಬಿದ ಬುಟ್ಟಿ ಹೊತ್ತ ಸಿದ್ದರಾಮಯ್ಯ, ಡಿಕೆಶಿ:ವಿಡಿಯೋ ನೋಡಿ
ಮಣ್ಣು ತುಂಬಿದ ಬುಟ್ಟಿ ಹೊತ್ತ ಸಿದ್ದರಾಮಯ್ಯ, ಡಿಕೆಶಿ:ವಿಡಿಯೋ ನೋಡಿ
ಈ ಅಣಬೆ ತಿನ್ನುವ ಮುನ್ನ ಜೋಕೆ: ಯಾಮಾರಿದ್ರೆ ಭ್ರಮೆ ಹುಟ್ಟಿಸುತ್ತೆ ಎಚ್ಚರ!
ಈ ಅಣಬೆ ತಿನ್ನುವ ಮುನ್ನ ಜೋಕೆ: ಯಾಮಾರಿದ್ರೆ ಭ್ರಮೆ ಹುಟ್ಟಿಸುತ್ತೆ ಎಚ್ಚರ!
ಲಂಚ ತೆಗೆದುಕೊಳ್ಳುವ ಸಿಕ್ಕಿಬಿದ್ದ ಬಿಜೆಪಿ ಶಾಸಕನ ವಿರುದ್ಧ ಸ್ವಾಮೀಜಿ ಆರೋಪ
ಲಂಚ ತೆಗೆದುಕೊಳ್ಳುವ ಸಿಕ್ಕಿಬಿದ್ದ ಬಿಜೆಪಿ ಶಾಸಕನ ವಿರುದ್ಧ ಸ್ವಾಮೀಜಿ ಆರೋಪ
ತನಗೆ ಕಾಟ ಕೊಟ್ಟವರಿಗೆ ಪಂಚ್ ಕೊಡ್ತಾ ಈ ಮರಿ ಕೋತಿ ‘ಪಂಚ್’?
ತನಗೆ ಕಾಟ ಕೊಟ್ಟವರಿಗೆ ಪಂಚ್ ಕೊಡ್ತಾ ಈ ಮರಿ ಕೋತಿ ‘ಪಂಚ್’?
ಜೈಲಲ್ಲಿ ಬಿಕ್ಲು ಶಿವ ಕೊಲೆ ಪ್ರಕರಣದ ಆರೋಪಿಯ ರೌಡಿಸಂ
ಜೈಲಲ್ಲಿ ಬಿಕ್ಲು ಶಿವ ಕೊಲೆ ಪ್ರಕರಣದ ಆರೋಪಿಯ ರೌಡಿಸಂ
ಕಸ ಎಸೆಯಲು ನಾಯಿಗೆ ಟ್ರೈನಿಂಗ್ ಕೊಟ್ಟ ಮಾಲೀಕ
ಕಸ ಎಸೆಯಲು ನಾಯಿಗೆ ಟ್ರೈನಿಂಗ್ ಕೊಟ್ಟ ಮಾಲೀಕ
ಬ್ರೇಕ್ ಫೇಲ್ ಆಗಿ ಎಲೆಕ್ಟ್ರಿಕ್ ಪೋಲ್​ಗೆ ಡಿಕ್ಕಿ ಹೊಡೆದ ಸ್ಕೂಲ್ ಬಸ್!
ಬ್ರೇಕ್ ಫೇಲ್ ಆಗಿ ಎಲೆಕ್ಟ್ರಿಕ್ ಪೋಲ್​ಗೆ ಡಿಕ್ಕಿ ಹೊಡೆದ ಸ್ಕೂಲ್ ಬಸ್!
Video: ಶೌಚಾಲಯದ ಬಾಗಿಲಿಗೆ ಶಿವಾಜಿ ಮಹಾರಾಜ್, ಮಹಾರಾಣಿ ಪದ್ಮಿನಿ ಫೋಟೋ
Video: ಶೌಚಾಲಯದ ಬಾಗಿಲಿಗೆ ಶಿವಾಜಿ ಮಹಾರಾಜ್, ಮಹಾರಾಣಿ ಪದ್ಮಿನಿ ಫೋಟೋ
ಪರಪ್ಪನ ಅಗ್ರಹಾರ ಜೈಲಲ್ಲಿ ನಿಂತಿಲ್ಲ ರಾಜಾತಿಥ್ಯ: ದಾಳಿ ವೇಳೆ ಸತ್ಯ ಬಯಲು!
ಪರಪ್ಪನ ಅಗ್ರಹಾರ ಜೈಲಲ್ಲಿ ನಿಂತಿಲ್ಲ ರಾಜಾತಿಥ್ಯ: ದಾಳಿ ವೇಳೆ ಸತ್ಯ ಬಯಲು!