AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಗೆಹರಿತಿಲ್ಲ ವೆಂಟಿಲೇಟರ್, ಬೆಡ್ ಸಮಸ್ಯೆ: ಹಿರಿಯ ಅಧಿಕಾರಿಗಳಿಗೆ ವಲಯ ಅಧಿಕಾರಿಗಳಿಂದ ದೂರು

ಬೆಂಗಳೂರು: ನಗರದಲ್ಲಿ ಕೊರೊನಾ ನಾಗಲೋಟ ಮುಂದುವರೆದಿದೆ. ಸೋಂಕಿತರಿಗೆ ವೆಂಟಿಲೇಟರ್ ಬೆಡ್ ಕೊಡಿಸಲು ಬಿಬಿಎಂಪಿ ಹರಸಾಹಸ ಪಡುತ್ತಿದೆ. ಬೆಂಗಳೂರಿನಲ್ಲಿ ಖಾಸಗಿ ಆಸ್ಪತ್ರೆಗಳು ಸ್ಪಂದಿಸದ ಹಿನ್ನೆಲೆಯಲ್ಲಿ ಕೊರೊನಾ ಸೋಂಕಿತರಿಗೆ ವೆಂಟಿಲೇಟರ್‌ಗಳ ಕೊರತೆ ಉಂಟಾಗಿದೆ. ವೆಂಟಿಲೇಟರ್ ಕೊಡಿಸುವುದಕ್ಕೆ BBMP ಹರಸಾಹಸ ಪಡುತ್ತಿದೆ. ಖಾಸಗಿ ಆಸ್ಪತ್ರೆಗಳು ಸ್ಪಂದಿಸುತ್ತಿಲ್ಲವೆಂದು ಹಿರಿಯ ಅಧಿಕಾರಿಗಳಿಗೆ ವಲಯ ಅಧಿಕಾರಿಗಳು ದೂರು ನೀಡಿದ್ದಾರೆ. ಬಿಬಿಎಂಪಿ ವಲಯ ಅಧಿಕಾರಿಗಳಿಂದ ಖಾಸಗಿ ಆಸ್ಪತ್ರೆಗೆ ಕರೆ ಮಾಡಿದಾಗ ವೆಂಟಿಲೇಟರ್ ಇದೆ ಎಂದು ಮಾಹಿತಿ ನೀಡಿ ಬಳಿಕ ಖಾಸಗಿ ಆಸ್ಪತ್ರೆಗೆ ಹೋದರೆ ವೆಂಟಿಲೇಟರ್ ಇಲ್ಲವೆಂದು ಆಸ್ಪತ್ರೆ […]

ಬಗೆಹರಿತಿಲ್ಲ ವೆಂಟಿಲೇಟರ್, ಬೆಡ್ ಸಮಸ್ಯೆ: ಹಿರಿಯ ಅಧಿಕಾರಿಗಳಿಗೆ ವಲಯ ಅಧಿಕಾರಿಗಳಿಂದ ದೂರು
Follow us
ಆಯೇಷಾ ಬಾನು
|

Updated on: Jul 19, 2020 | 8:12 AM

ಬೆಂಗಳೂರು: ನಗರದಲ್ಲಿ ಕೊರೊನಾ ನಾಗಲೋಟ ಮುಂದುವರೆದಿದೆ. ಸೋಂಕಿತರಿಗೆ ವೆಂಟಿಲೇಟರ್ ಬೆಡ್ ಕೊಡಿಸಲು ಬಿಬಿಎಂಪಿ ಹರಸಾಹಸ ಪಡುತ್ತಿದೆ.

ಬೆಂಗಳೂರಿನಲ್ಲಿ ಖಾಸಗಿ ಆಸ್ಪತ್ರೆಗಳು ಸ್ಪಂದಿಸದ ಹಿನ್ನೆಲೆಯಲ್ಲಿ ಕೊರೊನಾ ಸೋಂಕಿತರಿಗೆ ವೆಂಟಿಲೇಟರ್‌ಗಳ ಕೊರತೆ ಉಂಟಾಗಿದೆ. ವೆಂಟಿಲೇಟರ್ ಕೊಡಿಸುವುದಕ್ಕೆ BBMP ಹರಸಾಹಸ ಪಡುತ್ತಿದೆ. ಖಾಸಗಿ ಆಸ್ಪತ್ರೆಗಳು ಸ್ಪಂದಿಸುತ್ತಿಲ್ಲವೆಂದು ಹಿರಿಯ ಅಧಿಕಾರಿಗಳಿಗೆ ವಲಯ ಅಧಿಕಾರಿಗಳು ದೂರು ನೀಡಿದ್ದಾರೆ. ಬಿಬಿಎಂಪಿ ವಲಯ ಅಧಿಕಾರಿಗಳಿಂದ ಖಾಸಗಿ ಆಸ್ಪತ್ರೆಗೆ ಕರೆ ಮಾಡಿದಾಗ ವೆಂಟಿಲೇಟರ್ ಇದೆ ಎಂದು ಮಾಹಿತಿ ನೀಡಿ ಬಳಿಕ ಖಾಸಗಿ ಆಸ್ಪತ್ರೆಗೆ ಹೋದರೆ ವೆಂಟಿಲೇಟರ್ ಇಲ್ಲವೆಂದು ಆಸ್ಪತ್ರೆ ಸಿಬ್ಬಂದಿ ಉತ್ತರಿಸುತ್ತಿದ್ದಾರೆ.

ವಿವಿಧ ಕಾರಣ ನೀಡಿ ರೋಗಿಯನ್ನು ವಾಪಸ್ ಕಳಿಸ್ತಿದ್ದಾರೆ. ಹೀಗಾಗಿ ಈ ಬಗ್ಗೆ ಬಿಬಿಎಂಪಿ ವಲಯ ಅಧಿಕಾರಿಗಳು ಹಿರಿಯ ಅಧಿಕಾರಿಗಳಿಗೆ ದೂರು ನೀಡಿದ್ದಾರೆ. ಅಲ್ಲದೆ ಕೊರೊನಾ ಸೋಂಕಿತರು ವೆಂಟಿಲೇಟರ್‌ಗಳಿಗಾಗಿ 2-3 ದಿನ ಕಾಯಬೇಕಾದ ಪರಿಸ್ಥಿತಿ ಇದೆ. ಹೀಗಾಗಿ ಬಿಬಿಎಂಪಿ ಹಿರಿಯ ಅಧಿಕಾರಿಗಳ ಬಳಿ ವೆಂಟಿಲೇಟರ್‌ಗಳಿಗೆ ವಲಯ ಅಧಿಕಾರಿಗಳು ಬೇಡಿಕೆ ಇಟ್ಟಿದ್ದಾರೆ.

ಸಂತೋಷ್ ಲಾಡ್​ಗೆ ತಮ್ಮ ಇಲಾಖೆಯಲ್ಲಿ ಏನು ನಡೆದಿದೆಯಂತ ಗೊತ್ತಿಲ್ಲ: ಪ್ರತಾಪ್
ಸಂತೋಷ್ ಲಾಡ್​ಗೆ ತಮ್ಮ ಇಲಾಖೆಯಲ್ಲಿ ಏನು ನಡೆದಿದೆಯಂತ ಗೊತ್ತಿಲ್ಲ: ಪ್ರತಾಪ್
ರಾಕೇಶ್ ಪೂಜಾರಿ ಸಾವಿನ ಬಗ್ಗೆ ಸಾಕಷ್ಟು ವದಂತಿ; ರೂಮ್​ಮೇಟ್ ಹೇಳಿದ್ದೇನು?
ರಾಕೇಶ್ ಪೂಜಾರಿ ಸಾವಿನ ಬಗ್ಗೆ ಸಾಕಷ್ಟು ವದಂತಿ; ರೂಮ್​ಮೇಟ್ ಹೇಳಿದ್ದೇನು?
ಪ್ರಧಾನಿ ಮೋದಿಗಾಗಿ ಸುಳ್ಯದಲ್ಲಿ ಕೊರಗಜ್ಜನಿಗೆ ಹರಕೆ ತೀರಿಸಿದ ವಿಜಯೇಂದ್ರ
ಪ್ರಧಾನಿ ಮೋದಿಗಾಗಿ ಸುಳ್ಯದಲ್ಲಿ ಕೊರಗಜ್ಜನಿಗೆ ಹರಕೆ ತೀರಿಸಿದ ವಿಜಯೇಂದ್ರ
ಪಕ್ಷದ ಮುಖಂಡರ ಒತ್ತಾಯಕ್ಕೆ ಮಣಿದು ಸ್ಪರ್ಧೆ: ಡಿಕೆ ಸುರೇಶ್
ಪಕ್ಷದ ಮುಖಂಡರ ಒತ್ತಾಯಕ್ಕೆ ಮಣಿದು ಸ್ಪರ್ಧೆ: ಡಿಕೆ ಸುರೇಶ್
ಗುರು ಸಂಚಾರ; ಧನು ರಾಶಿಯವರಿಗೆ ಅದೃಷ್ಟ,ಐಶ್ವರ್ಯ ಕೂಡಿ ಬರಲಿದೆ
ಗುರು ಸಂಚಾರ; ಧನು ರಾಶಿಯವರಿಗೆ ಅದೃಷ್ಟ,ಐಶ್ವರ್ಯ ಕೂಡಿ ಬರಲಿದೆ
ಡಿಸ್​ಪ್ಲೇ ಬೋರ್ಡಲ್ಲಿ ಕನ್ನಡಿಗರನ್ನು ಅವಹೇಳನ ಮಾಡುವ ಪದ ಬಳಕೆ
ಡಿಸ್​ಪ್ಲೇ ಬೋರ್ಡಲ್ಲಿ ಕನ್ನಡಿಗರನ್ನು ಅವಹೇಳನ ಮಾಡುವ ಪದ ಬಳಕೆ
ಹೆಂಡತಿಯೊಂದಿಗೆ ಕಾರಲ್ಲಿ ಪ್ರಯಾಣಿಸುತ್ತಿದ್ದ ಸೇಲ್ಸ್ ಮ್ಯಾನೇಜರ್
ಹೆಂಡತಿಯೊಂದಿಗೆ ಕಾರಲ್ಲಿ ಪ್ರಯಾಣಿಸುತ್ತಿದ್ದ ಸೇಲ್ಸ್ ಮ್ಯಾನೇಜರ್
ಗುರು ಸಂಚಾರದಿಂದ ವೃಶ್ಚಿಕ ರಾಶಿಯವರಲ್ಲಿ ಭಯದ ವಾತಾವಾರಣ ನಿರ್ಮಾಣವಾಗಲಿದೆ!
ಗುರು ಸಂಚಾರದಿಂದ ವೃಶ್ಚಿಕ ರಾಶಿಯವರಲ್ಲಿ ಭಯದ ವಾತಾವಾರಣ ನಿರ್ಮಾಣವಾಗಲಿದೆ!
ತುಲಾ ರಾಶಿಗೆ ಭಾಗ್ಯ ಸ್ಥಾನದಲ್ಲಿ ಗುರು ಸಂಚಾರ; ಅದೃಷ್ಟವೋ ಅದೃಷ್ಟ
ತುಲಾ ರಾಶಿಗೆ ಭಾಗ್ಯ ಸ್ಥಾನದಲ್ಲಿ ಗುರು ಸಂಚಾರ; ಅದೃಷ್ಟವೋ ಅದೃಷ್ಟ
2025ರ ಗುರು ಸಂಚಾರ ಕನ್ಯಾ ರಾಶಿಯವರ ಮೇಲೆ ಹೇಗೆ ಪ್ರಭಾವ ಬೀರಲಿದೆ?
2025ರ ಗುರು ಸಂಚಾರ ಕನ್ಯಾ ರಾಶಿಯವರ ಮೇಲೆ ಹೇಗೆ ಪ್ರಭಾವ ಬೀರಲಿದೆ?