AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಗೆಹರಿತಿಲ್ಲ ವೆಂಟಿಲೇಟರ್, ಬೆಡ್ ಸಮಸ್ಯೆ: ಹಿರಿಯ ಅಧಿಕಾರಿಗಳಿಗೆ ವಲಯ ಅಧಿಕಾರಿಗಳಿಂದ ದೂರು

ಬೆಂಗಳೂರು: ನಗರದಲ್ಲಿ ಕೊರೊನಾ ನಾಗಲೋಟ ಮುಂದುವರೆದಿದೆ. ಸೋಂಕಿತರಿಗೆ ವೆಂಟಿಲೇಟರ್ ಬೆಡ್ ಕೊಡಿಸಲು ಬಿಬಿಎಂಪಿ ಹರಸಾಹಸ ಪಡುತ್ತಿದೆ. ಬೆಂಗಳೂರಿನಲ್ಲಿ ಖಾಸಗಿ ಆಸ್ಪತ್ರೆಗಳು ಸ್ಪಂದಿಸದ ಹಿನ್ನೆಲೆಯಲ್ಲಿ ಕೊರೊನಾ ಸೋಂಕಿತರಿಗೆ ವೆಂಟಿಲೇಟರ್‌ಗಳ ಕೊರತೆ ಉಂಟಾಗಿದೆ. ವೆಂಟಿಲೇಟರ್ ಕೊಡಿಸುವುದಕ್ಕೆ BBMP ಹರಸಾಹಸ ಪಡುತ್ತಿದೆ. ಖಾಸಗಿ ಆಸ್ಪತ್ರೆಗಳು ಸ್ಪಂದಿಸುತ್ತಿಲ್ಲವೆಂದು ಹಿರಿಯ ಅಧಿಕಾರಿಗಳಿಗೆ ವಲಯ ಅಧಿಕಾರಿಗಳು ದೂರು ನೀಡಿದ್ದಾರೆ. ಬಿಬಿಎಂಪಿ ವಲಯ ಅಧಿಕಾರಿಗಳಿಂದ ಖಾಸಗಿ ಆಸ್ಪತ್ರೆಗೆ ಕರೆ ಮಾಡಿದಾಗ ವೆಂಟಿಲೇಟರ್ ಇದೆ ಎಂದು ಮಾಹಿತಿ ನೀಡಿ ಬಳಿಕ ಖಾಸಗಿ ಆಸ್ಪತ್ರೆಗೆ ಹೋದರೆ ವೆಂಟಿಲೇಟರ್ ಇಲ್ಲವೆಂದು ಆಸ್ಪತ್ರೆ […]

ಬಗೆಹರಿತಿಲ್ಲ ವೆಂಟಿಲೇಟರ್, ಬೆಡ್ ಸಮಸ್ಯೆ: ಹಿರಿಯ ಅಧಿಕಾರಿಗಳಿಗೆ ವಲಯ ಅಧಿಕಾರಿಗಳಿಂದ ದೂರು
ಆಯೇಷಾ ಬಾನು
|

Updated on: Jul 19, 2020 | 8:12 AM

Share

ಬೆಂಗಳೂರು: ನಗರದಲ್ಲಿ ಕೊರೊನಾ ನಾಗಲೋಟ ಮುಂದುವರೆದಿದೆ. ಸೋಂಕಿತರಿಗೆ ವೆಂಟಿಲೇಟರ್ ಬೆಡ್ ಕೊಡಿಸಲು ಬಿಬಿಎಂಪಿ ಹರಸಾಹಸ ಪಡುತ್ತಿದೆ.

ಬೆಂಗಳೂರಿನಲ್ಲಿ ಖಾಸಗಿ ಆಸ್ಪತ್ರೆಗಳು ಸ್ಪಂದಿಸದ ಹಿನ್ನೆಲೆಯಲ್ಲಿ ಕೊರೊನಾ ಸೋಂಕಿತರಿಗೆ ವೆಂಟಿಲೇಟರ್‌ಗಳ ಕೊರತೆ ಉಂಟಾಗಿದೆ. ವೆಂಟಿಲೇಟರ್ ಕೊಡಿಸುವುದಕ್ಕೆ BBMP ಹರಸಾಹಸ ಪಡುತ್ತಿದೆ. ಖಾಸಗಿ ಆಸ್ಪತ್ರೆಗಳು ಸ್ಪಂದಿಸುತ್ತಿಲ್ಲವೆಂದು ಹಿರಿಯ ಅಧಿಕಾರಿಗಳಿಗೆ ವಲಯ ಅಧಿಕಾರಿಗಳು ದೂರು ನೀಡಿದ್ದಾರೆ. ಬಿಬಿಎಂಪಿ ವಲಯ ಅಧಿಕಾರಿಗಳಿಂದ ಖಾಸಗಿ ಆಸ್ಪತ್ರೆಗೆ ಕರೆ ಮಾಡಿದಾಗ ವೆಂಟಿಲೇಟರ್ ಇದೆ ಎಂದು ಮಾಹಿತಿ ನೀಡಿ ಬಳಿಕ ಖಾಸಗಿ ಆಸ್ಪತ್ರೆಗೆ ಹೋದರೆ ವೆಂಟಿಲೇಟರ್ ಇಲ್ಲವೆಂದು ಆಸ್ಪತ್ರೆ ಸಿಬ್ಬಂದಿ ಉತ್ತರಿಸುತ್ತಿದ್ದಾರೆ.

ವಿವಿಧ ಕಾರಣ ನೀಡಿ ರೋಗಿಯನ್ನು ವಾಪಸ್ ಕಳಿಸ್ತಿದ್ದಾರೆ. ಹೀಗಾಗಿ ಈ ಬಗ್ಗೆ ಬಿಬಿಎಂಪಿ ವಲಯ ಅಧಿಕಾರಿಗಳು ಹಿರಿಯ ಅಧಿಕಾರಿಗಳಿಗೆ ದೂರು ನೀಡಿದ್ದಾರೆ. ಅಲ್ಲದೆ ಕೊರೊನಾ ಸೋಂಕಿತರು ವೆಂಟಿಲೇಟರ್‌ಗಳಿಗಾಗಿ 2-3 ದಿನ ಕಾಯಬೇಕಾದ ಪರಿಸ್ಥಿತಿ ಇದೆ. ಹೀಗಾಗಿ ಬಿಬಿಎಂಪಿ ಹಿರಿಯ ಅಧಿಕಾರಿಗಳ ಬಳಿ ವೆಂಟಿಲೇಟರ್‌ಗಳಿಗೆ ವಲಯ ಅಧಿಕಾರಿಗಳು ಬೇಡಿಕೆ ಇಟ್ಟಿದ್ದಾರೆ.

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ