AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಗೆಹರಿತಿಲ್ಲ ವೆಂಟಿಲೇಟರ್, ಬೆಡ್ ಸಮಸ್ಯೆ: ಹಿರಿಯ ಅಧಿಕಾರಿಗಳಿಗೆ ವಲಯ ಅಧಿಕಾರಿಗಳಿಂದ ದೂರು

ಬೆಂಗಳೂರು: ನಗರದಲ್ಲಿ ಕೊರೊನಾ ನಾಗಲೋಟ ಮುಂದುವರೆದಿದೆ. ಸೋಂಕಿತರಿಗೆ ವೆಂಟಿಲೇಟರ್ ಬೆಡ್ ಕೊಡಿಸಲು ಬಿಬಿಎಂಪಿ ಹರಸಾಹಸ ಪಡುತ್ತಿದೆ. ಬೆಂಗಳೂರಿನಲ್ಲಿ ಖಾಸಗಿ ಆಸ್ಪತ್ರೆಗಳು ಸ್ಪಂದಿಸದ ಹಿನ್ನೆಲೆಯಲ್ಲಿ ಕೊರೊನಾ ಸೋಂಕಿತರಿಗೆ ವೆಂಟಿಲೇಟರ್‌ಗಳ ಕೊರತೆ ಉಂಟಾಗಿದೆ. ವೆಂಟಿಲೇಟರ್ ಕೊಡಿಸುವುದಕ್ಕೆ BBMP ಹರಸಾಹಸ ಪಡುತ್ತಿದೆ. ಖಾಸಗಿ ಆಸ್ಪತ್ರೆಗಳು ಸ್ಪಂದಿಸುತ್ತಿಲ್ಲವೆಂದು ಹಿರಿಯ ಅಧಿಕಾರಿಗಳಿಗೆ ವಲಯ ಅಧಿಕಾರಿಗಳು ದೂರು ನೀಡಿದ್ದಾರೆ. ಬಿಬಿಎಂಪಿ ವಲಯ ಅಧಿಕಾರಿಗಳಿಂದ ಖಾಸಗಿ ಆಸ್ಪತ್ರೆಗೆ ಕರೆ ಮಾಡಿದಾಗ ವೆಂಟಿಲೇಟರ್ ಇದೆ ಎಂದು ಮಾಹಿತಿ ನೀಡಿ ಬಳಿಕ ಖಾಸಗಿ ಆಸ್ಪತ್ರೆಗೆ ಹೋದರೆ ವೆಂಟಿಲೇಟರ್ ಇಲ್ಲವೆಂದು ಆಸ್ಪತ್ರೆ […]

ಬಗೆಹರಿತಿಲ್ಲ ವೆಂಟಿಲೇಟರ್, ಬೆಡ್ ಸಮಸ್ಯೆ: ಹಿರಿಯ ಅಧಿಕಾರಿಗಳಿಗೆ ವಲಯ ಅಧಿಕಾರಿಗಳಿಂದ ದೂರು
ಆಯೇಷಾ ಬಾನು
|

Updated on: Jul 19, 2020 | 8:12 AM

Share

ಬೆಂಗಳೂರು: ನಗರದಲ್ಲಿ ಕೊರೊನಾ ನಾಗಲೋಟ ಮುಂದುವರೆದಿದೆ. ಸೋಂಕಿತರಿಗೆ ವೆಂಟಿಲೇಟರ್ ಬೆಡ್ ಕೊಡಿಸಲು ಬಿಬಿಎಂಪಿ ಹರಸಾಹಸ ಪಡುತ್ತಿದೆ.

ಬೆಂಗಳೂರಿನಲ್ಲಿ ಖಾಸಗಿ ಆಸ್ಪತ್ರೆಗಳು ಸ್ಪಂದಿಸದ ಹಿನ್ನೆಲೆಯಲ್ಲಿ ಕೊರೊನಾ ಸೋಂಕಿತರಿಗೆ ವೆಂಟಿಲೇಟರ್‌ಗಳ ಕೊರತೆ ಉಂಟಾಗಿದೆ. ವೆಂಟಿಲೇಟರ್ ಕೊಡಿಸುವುದಕ್ಕೆ BBMP ಹರಸಾಹಸ ಪಡುತ್ತಿದೆ. ಖಾಸಗಿ ಆಸ್ಪತ್ರೆಗಳು ಸ್ಪಂದಿಸುತ್ತಿಲ್ಲವೆಂದು ಹಿರಿಯ ಅಧಿಕಾರಿಗಳಿಗೆ ವಲಯ ಅಧಿಕಾರಿಗಳು ದೂರು ನೀಡಿದ್ದಾರೆ. ಬಿಬಿಎಂಪಿ ವಲಯ ಅಧಿಕಾರಿಗಳಿಂದ ಖಾಸಗಿ ಆಸ್ಪತ್ರೆಗೆ ಕರೆ ಮಾಡಿದಾಗ ವೆಂಟಿಲೇಟರ್ ಇದೆ ಎಂದು ಮಾಹಿತಿ ನೀಡಿ ಬಳಿಕ ಖಾಸಗಿ ಆಸ್ಪತ್ರೆಗೆ ಹೋದರೆ ವೆಂಟಿಲೇಟರ್ ಇಲ್ಲವೆಂದು ಆಸ್ಪತ್ರೆ ಸಿಬ್ಬಂದಿ ಉತ್ತರಿಸುತ್ತಿದ್ದಾರೆ.

ವಿವಿಧ ಕಾರಣ ನೀಡಿ ರೋಗಿಯನ್ನು ವಾಪಸ್ ಕಳಿಸ್ತಿದ್ದಾರೆ. ಹೀಗಾಗಿ ಈ ಬಗ್ಗೆ ಬಿಬಿಎಂಪಿ ವಲಯ ಅಧಿಕಾರಿಗಳು ಹಿರಿಯ ಅಧಿಕಾರಿಗಳಿಗೆ ದೂರು ನೀಡಿದ್ದಾರೆ. ಅಲ್ಲದೆ ಕೊರೊನಾ ಸೋಂಕಿತರು ವೆಂಟಿಲೇಟರ್‌ಗಳಿಗಾಗಿ 2-3 ದಿನ ಕಾಯಬೇಕಾದ ಪರಿಸ್ಥಿತಿ ಇದೆ. ಹೀಗಾಗಿ ಬಿಬಿಎಂಪಿ ಹಿರಿಯ ಅಧಿಕಾರಿಗಳ ಬಳಿ ವೆಂಟಿಲೇಟರ್‌ಗಳಿಗೆ ವಲಯ ಅಧಿಕಾರಿಗಳು ಬೇಡಿಕೆ ಇಟ್ಟಿದ್ದಾರೆ.

Follow Us
ಅಮಿತ್ ಶಾರನ್ನು ನೋಡಿ ಚಾಣಕ್ಯನೂ ಶಾಕ್ ಆಗುತ್ತಿದ್ದ;ಪ್ರಿಯಾಂಕಾ ಗಾಂಧಿ ಲೇವಡಿ
ಅಮಿತ್ ಶಾರನ್ನು ನೋಡಿ ಚಾಣಕ್ಯನೂ ಶಾಕ್ ಆಗುತ್ತಿದ್ದ;ಪ್ರಿಯಾಂಕಾ ಗಾಂಧಿ ಲೇವಡಿ
ಐಪಿಎಲ್‌ನಲ್ಲಿ ವಿಶೇಷ ಶತಕ ಪೂರೈಸಿದ ಅರ್ಶ್‌ದೀಪ್ ಸಿಂಗ್
ಐಪಿಎಲ್‌ನಲ್ಲಿ ವಿಶೇಷ ಶತಕ ಪೂರೈಸಿದ ಅರ್ಶ್‌ದೀಪ್ ಸಿಂಗ್
ಮಂತ್ರಾಲಯ ಬಳಿ ಅಪಘಾತ: ಘಟನೆ ಬಗ್ಗೆ ಎಳೆಎಳೆಯಾಗಿ ಬಿಚ್ಚಿಟ್ಟ ಗಾಯಾಳು
ಮಂತ್ರಾಲಯ ಬಳಿ ಅಪಘಾತ: ಘಟನೆ ಬಗ್ಗೆ ಎಳೆಎಳೆಯಾಗಿ ಬಿಚ್ಚಿಟ್ಟ ಗಾಯಾಳು
ದೆಹಲಿ ವಿಮಾನ ನಿಲ್ದಾಣದಲ್ಲಿ ಆಕಾಶ ವಿಮಾನಕ್ಕೆ ಡಿಕ್ಕಿ ಹೊಡೆದ ಸ್ಪೈಸ್‌ಜೆಟ್
ದೆಹಲಿ ವಿಮಾನ ನಿಲ್ದಾಣದಲ್ಲಿ ಆಕಾಶ ವಿಮಾನಕ್ಕೆ ಡಿಕ್ಕಿ ಹೊಡೆದ ಸ್ಪೈಸ್‌ಜೆಟ್
ವಿನಯ್ ಕೇಸ್‌ ತೀರ್ಪು ನೀಡಿದ್ದ ಜಡ್ಜ್​ ಸೇರಿ 114 ನ್ಯಾಯಾಧೀಶರ ವರ್ಗಾವಣೆ
ವಿನಯ್ ಕೇಸ್‌ ತೀರ್ಪು ನೀಡಿದ್ದ ಜಡ್ಜ್​ ಸೇರಿ 114 ನ್ಯಾಯಾಧೀಶರ ವರ್ಗಾವಣೆ
ಬಿರು ಬಿಸಿಲಲ್ಲೂ ಬಿರಿಯಾನಿ, ಸೀರೆಗಾಗಿ ಮುಗ್ಗಿಬಿದ್ದ ಜನ
ಬಿರು ಬಿಸಿಲಲ್ಲೂ ಬಿರಿಯಾನಿ, ಸೀರೆಗಾಗಿ ಮುಗ್ಗಿಬಿದ್ದ ಜನ
ಲಕ್ನೋದಲ್ಲಿ ಸುಟ್ಟು ಕರಕಲಾದ ಗುಡಿಸಲುಗಳ ವಿಡಿಯೋ ವೈರಲ್
ಲಕ್ನೋದಲ್ಲಿ ಸುಟ್ಟು ಕರಕಲಾದ ಗುಡಿಸಲುಗಳ ವಿಡಿಯೋ ವೈರಲ್
ದರ್ಶನ್​ಗೆ ಮುಖ ತೋರಿಸಲು ಸಾಧ್ಯವಾಗದೇ ಊರು ಬಿಟ್ಟೆ: ಮಲ್ಲಿಕಾರ್ಜುನ್
ದರ್ಶನ್​ಗೆ ಮುಖ ತೋರಿಸಲು ಸಾಧ್ಯವಾಗದೇ ಊರು ಬಿಟ್ಟೆ: ಮಲ್ಲಿಕಾರ್ಜುನ್
ಪೆಟ್ರೋಲ್ ಟ್ಯಾಂಕರ್​​ಗೆ ಬೆಂಕಿ, ರಸ್ತೆ ಪಕ್ಕದ ಅರಣ್ಯಕ್ಕೂ ಅವರಿಸಿದ ಜ್ವಾಲೆ
ಪೆಟ್ರೋಲ್ ಟ್ಯಾಂಕರ್​​ಗೆ ಬೆಂಕಿ, ರಸ್ತೆ ಪಕ್ಕದ ಅರಣ್ಯಕ್ಕೂ ಅವರಿಸಿದ ಜ್ವಾಲೆ
ದರ್ಶನ್ ಅವರಿಗೆ 1 ಕೋಟಿ ಮೋಸ ಮಾಡಿದರೇ ಮಾಜಿ ಮ್ಯಾನೇಜರ್?
ದರ್ಶನ್ ಅವರಿಗೆ 1 ಕೋಟಿ ಮೋಸ ಮಾಡಿದರೇ ಮಾಜಿ ಮ್ಯಾನೇಜರ್?