AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಗೆಹರಿತಿಲ್ಲ ವೆಂಟಿಲೇಟರ್, ಬೆಡ್ ಸಮಸ್ಯೆ: ಹಿರಿಯ ಅಧಿಕಾರಿಗಳಿಗೆ ವಲಯ ಅಧಿಕಾರಿಗಳಿಂದ ದೂರು

ಬೆಂಗಳೂರು: ನಗರದಲ್ಲಿ ಕೊರೊನಾ ನಾಗಲೋಟ ಮುಂದುವರೆದಿದೆ. ಸೋಂಕಿತರಿಗೆ ವೆಂಟಿಲೇಟರ್ ಬೆಡ್ ಕೊಡಿಸಲು ಬಿಬಿಎಂಪಿ ಹರಸಾಹಸ ಪಡುತ್ತಿದೆ. ಬೆಂಗಳೂರಿನಲ್ಲಿ ಖಾಸಗಿ ಆಸ್ಪತ್ರೆಗಳು ಸ್ಪಂದಿಸದ ಹಿನ್ನೆಲೆಯಲ್ಲಿ ಕೊರೊನಾ ಸೋಂಕಿತರಿಗೆ ವೆಂಟಿಲೇಟರ್‌ಗಳ ಕೊರತೆ ಉಂಟಾಗಿದೆ. ವೆಂಟಿಲೇಟರ್ ಕೊಡಿಸುವುದಕ್ಕೆ BBMP ಹರಸಾಹಸ ಪಡುತ್ತಿದೆ. ಖಾಸಗಿ ಆಸ್ಪತ್ರೆಗಳು ಸ್ಪಂದಿಸುತ್ತಿಲ್ಲವೆಂದು ಹಿರಿಯ ಅಧಿಕಾರಿಗಳಿಗೆ ವಲಯ ಅಧಿಕಾರಿಗಳು ದೂರು ನೀಡಿದ್ದಾರೆ. ಬಿಬಿಎಂಪಿ ವಲಯ ಅಧಿಕಾರಿಗಳಿಂದ ಖಾಸಗಿ ಆಸ್ಪತ್ರೆಗೆ ಕರೆ ಮಾಡಿದಾಗ ವೆಂಟಿಲೇಟರ್ ಇದೆ ಎಂದು ಮಾಹಿತಿ ನೀಡಿ ಬಳಿಕ ಖಾಸಗಿ ಆಸ್ಪತ್ರೆಗೆ ಹೋದರೆ ವೆಂಟಿಲೇಟರ್ ಇಲ್ಲವೆಂದು ಆಸ್ಪತ್ರೆ […]

ಬಗೆಹರಿತಿಲ್ಲ ವೆಂಟಿಲೇಟರ್, ಬೆಡ್ ಸಮಸ್ಯೆ: ಹಿರಿಯ ಅಧಿಕಾರಿಗಳಿಗೆ ವಲಯ ಅಧಿಕಾರಿಗಳಿಂದ ದೂರು
ಆಯೇಷಾ ಬಾನು
|

Updated on: Jul 19, 2020 | 8:12 AM

Share

ಬೆಂಗಳೂರು: ನಗರದಲ್ಲಿ ಕೊರೊನಾ ನಾಗಲೋಟ ಮುಂದುವರೆದಿದೆ. ಸೋಂಕಿತರಿಗೆ ವೆಂಟಿಲೇಟರ್ ಬೆಡ್ ಕೊಡಿಸಲು ಬಿಬಿಎಂಪಿ ಹರಸಾಹಸ ಪಡುತ್ತಿದೆ.

ಬೆಂಗಳೂರಿನಲ್ಲಿ ಖಾಸಗಿ ಆಸ್ಪತ್ರೆಗಳು ಸ್ಪಂದಿಸದ ಹಿನ್ನೆಲೆಯಲ್ಲಿ ಕೊರೊನಾ ಸೋಂಕಿತರಿಗೆ ವೆಂಟಿಲೇಟರ್‌ಗಳ ಕೊರತೆ ಉಂಟಾಗಿದೆ. ವೆಂಟಿಲೇಟರ್ ಕೊಡಿಸುವುದಕ್ಕೆ BBMP ಹರಸಾಹಸ ಪಡುತ್ತಿದೆ. ಖಾಸಗಿ ಆಸ್ಪತ್ರೆಗಳು ಸ್ಪಂದಿಸುತ್ತಿಲ್ಲವೆಂದು ಹಿರಿಯ ಅಧಿಕಾರಿಗಳಿಗೆ ವಲಯ ಅಧಿಕಾರಿಗಳು ದೂರು ನೀಡಿದ್ದಾರೆ. ಬಿಬಿಎಂಪಿ ವಲಯ ಅಧಿಕಾರಿಗಳಿಂದ ಖಾಸಗಿ ಆಸ್ಪತ್ರೆಗೆ ಕರೆ ಮಾಡಿದಾಗ ವೆಂಟಿಲೇಟರ್ ಇದೆ ಎಂದು ಮಾಹಿತಿ ನೀಡಿ ಬಳಿಕ ಖಾಸಗಿ ಆಸ್ಪತ್ರೆಗೆ ಹೋದರೆ ವೆಂಟಿಲೇಟರ್ ಇಲ್ಲವೆಂದು ಆಸ್ಪತ್ರೆ ಸಿಬ್ಬಂದಿ ಉತ್ತರಿಸುತ್ತಿದ್ದಾರೆ.

ವಿವಿಧ ಕಾರಣ ನೀಡಿ ರೋಗಿಯನ್ನು ವಾಪಸ್ ಕಳಿಸ್ತಿದ್ದಾರೆ. ಹೀಗಾಗಿ ಈ ಬಗ್ಗೆ ಬಿಬಿಎಂಪಿ ವಲಯ ಅಧಿಕಾರಿಗಳು ಹಿರಿಯ ಅಧಿಕಾರಿಗಳಿಗೆ ದೂರು ನೀಡಿದ್ದಾರೆ. ಅಲ್ಲದೆ ಕೊರೊನಾ ಸೋಂಕಿತರು ವೆಂಟಿಲೇಟರ್‌ಗಳಿಗಾಗಿ 2-3 ದಿನ ಕಾಯಬೇಕಾದ ಪರಿಸ್ಥಿತಿ ಇದೆ. ಹೀಗಾಗಿ ಬಿಬಿಎಂಪಿ ಹಿರಿಯ ಅಧಿಕಾರಿಗಳ ಬಳಿ ವೆಂಟಿಲೇಟರ್‌ಗಳಿಗೆ ವಲಯ ಅಧಿಕಾರಿಗಳು ಬೇಡಿಕೆ ಇಟ್ಟಿದ್ದಾರೆ.

ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್