AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಕ್ಟೋರಿಯಾ ಆಸ್ಪತ್ರೆಯ ಕೋವಿಡ್​ ವಾರ್ಡ್​ನಲ್ಲಿ ವೆಂಟಿಲೇಟರ್​ಗಳು ಇಲ್ಲವೇ?

ಬೆಂಗಳೂರು: ನಗರದ ಬಡವರಿಗೆ ಕೊರೊನಾ ಬಂದ್ರೆ ಚಿಕಿತ್ಸೆ ಪಡೆಯೋಕೆ ಎಲ್ಲಿಗೆ ಹೋಗೋದು ಅನ್ನೋ ಚಿಂತೆ ಶುರುವಾಗಿದೆ. ಯಾಕಂದ್ರೆ ಇಷ್ಟು ದಿನ ಕೋವಿಡ್​ ರೋಗಿಗಳಿಗೆ ಮುಖ್ಯ ಆಸ್ಪತ್ರೆಯಾಗಿದ್ದ ವಿಕ್ಟೋರಿಯಾದಲ್ಲಿ ವೆಂಟಿಲೇಟರ್​ಗಳ ಕೊರತೆ ಇದ್ಯಾ ಅನ್ನೋ ಪ್ರಶ್ನೆ ಎಲ್ಲರ ಮನಸ್ಸಲ್ಲಿ ಹುಟ್ಟಿದೆ. ಇದಕ್ಕೆ ಸಾಕ್ಷಿಯೆಂಬಂತೆ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ವೆಂಟಿಲೇಟರ್ ಇಲ್ಲ ಅನ್ನೋ ಕಾರಣದಿಂದ ಕೋವಿಡ್​ ಸೋಂಕಿತ ಬಡರೋಗಿಯೊಬ್ಬರು ಖಾಸಗಿ ಆಸ್ಪತ್ರೆಯಲ್ಲಿ ದುಬಾರಿ ಮೊತ್ತವನ್ನು ಭರಿಸಿ ಚಿಕಿತ್ಸೆ ಪಡೆಯುವ ಪ್ರಸಂಗ ಎದುರಾಗಿದೆ. ಹೌದು,  ನಾಲ್ಕು ದಿನಗಳ ಹಿಂದೆ ತೀವ್ರ ಜ್ವರದಿಂದ ಬಳಲುತ್ತಿದ್ದ […]

ವಿಕ್ಟೋರಿಯಾ ಆಸ್ಪತ್ರೆಯ ಕೋವಿಡ್​ ವಾರ್ಡ್​ನಲ್ಲಿ ವೆಂಟಿಲೇಟರ್​ಗಳು ಇಲ್ಲವೇ?
KUSHAL V
| Edited By: |

Updated on: Jun 18, 2020 | 1:08 PM

Share

ಬೆಂಗಳೂರು: ನಗರದ ಬಡವರಿಗೆ ಕೊರೊನಾ ಬಂದ್ರೆ ಚಿಕಿತ್ಸೆ ಪಡೆಯೋಕೆ ಎಲ್ಲಿಗೆ ಹೋಗೋದು ಅನ್ನೋ ಚಿಂತೆ ಶುರುವಾಗಿದೆ. ಯಾಕಂದ್ರೆ ಇಷ್ಟು ದಿನ ಕೋವಿಡ್​ ರೋಗಿಗಳಿಗೆ ಮುಖ್ಯ ಆಸ್ಪತ್ರೆಯಾಗಿದ್ದ ವಿಕ್ಟೋರಿಯಾದಲ್ಲಿ ವೆಂಟಿಲೇಟರ್​ಗಳ ಕೊರತೆ ಇದ್ಯಾ ಅನ್ನೋ ಪ್ರಶ್ನೆ ಎಲ್ಲರ ಮನಸ್ಸಲ್ಲಿ ಹುಟ್ಟಿದೆ.

ಇದಕ್ಕೆ ಸಾಕ್ಷಿಯೆಂಬಂತೆ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ವೆಂಟಿಲೇಟರ್ ಇಲ್ಲ ಅನ್ನೋ ಕಾರಣದಿಂದ ಕೋವಿಡ್​ ಸೋಂಕಿತ ಬಡರೋಗಿಯೊಬ್ಬರು ಖಾಸಗಿ ಆಸ್ಪತ್ರೆಯಲ್ಲಿ ದುಬಾರಿ ಮೊತ್ತವನ್ನು ಭರಿಸಿ ಚಿಕಿತ್ಸೆ ಪಡೆಯುವ ಪ್ರಸಂಗ ಎದುರಾಗಿದೆ. ಹೌದು,  ನಾಲ್ಕು ದಿನಗಳ ಹಿಂದೆ ತೀವ್ರ ಜ್ವರದಿಂದ ಬಳಲುತ್ತಿದ್ದ 57 ವರ್ಷದ ವ್ಯಕ್ತಿಯೊಬ್ಬರನ್ನು ನಗರದ ಸೇಂಟ್ ಮಾರ್ಥಾಸ್​ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಳಿಕ ಸ್ವ್ಯಾಬ್ ಟೆಸ್ಟ್​ನಲ್ಲಿ ಪಾಸಿಟಿವ್ ಬಂದಿತ್ತು.

ಹಾಗಾಗಿ ಸೋಂಕಿತರನ್ನು ವಿಕ್ಟೋರಿಯಾ ಆಸ್ಪತ್ರೆಗೆ ಶಿಫ್ಟ್​ ಮಾಡಲು ನಿರ್ಧರಿಸಲಾಯಿತು. ಆದರೆ, ವಿಕ್ಟೋರಿಯಾದ ಕೋವಿಡ್​ ವಾರ್ಡ್​ನಲ್ಲಿ ವೆಂಟಿಲೇಟರ್ ಫುಲ್​ ಆಗಿದೆ ಅನ್ನೋ ಸಬೂಬು ನೀಡಿ ರೋಗಿಯನ್ನೇ ಶಿಫ್ಟ್ ಮಾಡೋಕೆ ಒಪ್ಪುತ್ತಿಲ್ಲವಂತೆ. ಇತ್ತ ಖಾಸಗಿ ಆಸ್ಪತ್ರೆಯ ಚಿಕಿತ್ಸಾ ವೆಚ್ಚ ಭರಿಸಲು ಕಷ್ಟವಾಗ್ತಿದೆ ಅಂತಾ ಸೋಂಕಿತರ ಸಂಬಂಧಿಕರು ಪರದಾಡುತ್ತಿದ್ದಾರೆ. ಇದರ ಮಧ್ಯೆ ಆರೋಗ್ಯ ಅಧಿಕಾರಿಗಳು ತಮ್ಮ ಸಮಸ್ಯೆಗೆ ಸ್ಪಂದಿಸುತ್ತಿಲ್ಲ ಎಂದೂ ಸಹ ತಮ್ಮ ಅಳಲು ತೋಡಿಕೊಂಡಿದ್ದಾರೆ.

ಇದರಿಂದ ಇದೀಗ ಎಲ್ಲರ ಮನಸ್ಸಲ್ಲಿ ಕಾಡುತ್ತಿರುವ ಪ್ರಶ್ನೆ.. ವಿಕ್ಟೋರಿಯಾದಲ್ಲಿ ನಿಜಕ್ಕೂ ವೆಂಟಿಲೇಟರ್​​ಗಳ ಕೊರತೆ ಇದೆಯೇ? ಎಂಬುದು.

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ