AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಲಸೆ ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ಟ್ರೈನು ಹಳಿ ತಪ್ಪಿತು.. ಮಂಗಳೂರು ಬಳಿ!

ಮಂಗಳೂರು: ಲಾಕ್​ಡೌನ್​ ಶುರುವಾಗಿದ್ದೇ ವಲಸೆ ಕಾರ್ಮಿಕರ ಪಡಿಪಾಟಲು ಗಗನಮುಟ್ಟಿದೆ. ಇನ್ನೂ ಅವರ ಕಷ್ಟಕ್ಕೆ ಪೂರ್ಣಪ್ರಮಾಣದಲ್ಲಿ ಬ್ರೇಕ್​ ಹಾಕಲು ಸರ್ಕಾರಗಳಿಗೆ ಸಾಕಾಗಿಲ್ಲ. ದಿನಾ ಒಂದಿಲ್ಲೊಂದು ಅಪಘಾತಗಳಲ್ಲಿ ಕಾರ್ಮಿಕರು ಪ್ರಾಣ ಕಳೆದುಕೊಳ್ಳುತ್ತಲೇ ಇದ್ದಾರೆ. ಈಗ ವಲಸೆ ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ಒಂದು ಟ್ರೈನು ಹಳಿ ತಪ್ಪಿದೆ.. ಅದೂ ಮಂಗಳೂರಿನ ಬಳಿ. ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಪಡೀಲು ಬಳಿ ನಿನ್ನೆ ರಾತ್ರಿ ಶ್ರಮಿಕ ವಿಶೇಷ ರೈಲು shramik special ಹಳಿ ತಪ್ಪಿದೆ. ಕೇರಳದ ತಿರುವೂರಿನಿಂದ ರಾಜಸ್ಥಾನದ ಜೈಪುರಕ್ಕೆ ರೈಲು ತೆರಳುತ್ತಿತ್ತು. ಬಳಿಕ […]

ವಲಸೆ ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ಟ್ರೈನು ಹಳಿ ತಪ್ಪಿತು.. ಮಂಗಳೂರು ಬಳಿ!
ಸಾಧು ಶ್ರೀನಾಥ್​
|

Updated on:May 19, 2020 | 4:14 PM

Share

ಮಂಗಳೂರು: ಲಾಕ್​ಡೌನ್​ ಶುರುವಾಗಿದ್ದೇ ವಲಸೆ ಕಾರ್ಮಿಕರ ಪಡಿಪಾಟಲು ಗಗನಮುಟ್ಟಿದೆ. ಇನ್ನೂ ಅವರ ಕಷ್ಟಕ್ಕೆ ಪೂರ್ಣಪ್ರಮಾಣದಲ್ಲಿ ಬ್ರೇಕ್​ ಹಾಕಲು ಸರ್ಕಾರಗಳಿಗೆ ಸಾಕಾಗಿಲ್ಲ. ದಿನಾ ಒಂದಿಲ್ಲೊಂದು ಅಪಘಾತಗಳಲ್ಲಿ ಕಾರ್ಮಿಕರು ಪ್ರಾಣ ಕಳೆದುಕೊಳ್ಳುತ್ತಲೇ ಇದ್ದಾರೆ. ಈಗ ವಲಸೆ ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ಒಂದು ಟ್ರೈನು ಹಳಿ ತಪ್ಪಿದೆ.. ಅದೂ ಮಂಗಳೂರಿನ ಬಳಿ.

ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಪಡೀಲು ಬಳಿ ನಿನ್ನೆ ರಾತ್ರಿ ಶ್ರಮಿಕ ವಿಶೇಷ ರೈಲು shramik special ಹಳಿ ತಪ್ಪಿದೆ. ಕೇರಳದ ತಿರುವೂರಿನಿಂದ ರಾಜಸ್ಥಾನದ ಜೈಪುರಕ್ಕೆ ರೈಲು ತೆರಳುತ್ತಿತ್ತು. ಬಳಿಕ ರೈಲ್ವೆ ಸಿಬ್ಬಂದಿ ಇಂಜಿನ್ ಬದಲಾಯಿಸಿ, ಸರಿಪಡಿಸಿ ಕಳಿಸಿದ್ದಾರೆ. ಪಡೀಲು ಬಳಿ ರಾತ್ರಿ 12.30 ಕ್ಕೆ ಘಟನೆ ನಡೆದಿದ್ದು, ಬೆಳಿಗ್ಗೆ 4.30 ರ ಸುಮಾರಿಗೆ ರೈಲಿನ ಇಂಜಿನ್ ಬದಲಾಯಿಸಲಾಯಿತು. ಘಟನೆಯಲ್ಲಿ ಯಾವುದೇ ಪ್ರಯಾಣಿಕರು ಗಾಯಗೊಂಡಿಲ್ಲ. ಎಲ್ಲರೂ ಸುರಕ್ಷಿತವಾಗಿದ್ದು, ತಮ್ಮ ಪ್ರಯಾಣ ಮುಂದುವರಿಸಿದ್ದಾರೆ ಎಂದು ರೈಲ್ವೆ ಮೂಲಗಳು ಹೇಳಿವೆ.

Published On - 4:07 pm, Tue, 19 May 20

ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
ಬೆಂಗಳೂರಿಗರಿಗೆ ಮೆಟ್ರೋ ದಿಂದ ಮತ್ತೊಂದು ಗುಡ್ ನ್ಯೂಸ್!
ಬೆಂಗಳೂರಿಗರಿಗೆ ಮೆಟ್ರೋ ದಿಂದ ಮತ್ತೊಂದು ಗುಡ್ ನ್ಯೂಸ್!
ಅರಣ್ಯ ಇಲಾಖೆ ವಾಹನವ ಅಟ್ಟಾಡಿಸಿಕೊಂಡು ಬೆನ್ನಟ್ಟಿದ ಕಾಡಾನೆ, ವಿಡಿಯೋ ವೈರಲ್
ಅರಣ್ಯ ಇಲಾಖೆ ವಾಹನವ ಅಟ್ಟಾಡಿಸಿಕೊಂಡು ಬೆನ್ನಟ್ಟಿದ ಕಾಡಾನೆ, ವಿಡಿಯೋ ವೈರಲ್
ಚಾಮರಾಜನಗರ: ನೇನೆಕಟ್ಟೆ ಗ್ರಾಮದಲ್ಲಿ ರಾಜಾರೋಷವಾಗಿ ಸಂಚರಿಸಿದ ಚಿರತೆ
ಚಾಮರಾಜನಗರ: ನೇನೆಕಟ್ಟೆ ಗ್ರಾಮದಲ್ಲಿ ರಾಜಾರೋಷವಾಗಿ ಸಂಚರಿಸಿದ ಚಿರತೆ