AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shreya Ghoshal | ತಾಯಿ ಆಗಲಿದ್ದಾರೆ ಶ್ರೇಯಾ ಘೋಶಾಲ್​: ವೈರಲ್​ ಆಯ್ತು ಗಾಯಕಿಯ ಹೊಸ ಫೋಟೋ

ಹಿನ್ನೆಲೆ ಗಾಯಕಿ ಶ್ರೇಯಾ , ಶಿಲಾದಿತ್ಯ ಅವರನ್ನು 2015 ಫೆಬ್ರವರಿ 5ರಂದು ಮದುವೆ ಆಗಿದ್ದರು. ಈ ಮೂಲಕ ಹಲವು ವರ್ಷಗಳ ಪ್ರೀತಿಗೆ ಹೊಸ ಅರ್ಥ ನೀಡಿದ್ದರು.

Shreya Ghoshal | ತಾಯಿ ಆಗಲಿದ್ದಾರೆ ಶ್ರೇಯಾ ಘೋಶಾಲ್​: ವೈರಲ್​ ಆಯ್ತು ಗಾಯಕಿಯ ಹೊಸ ಫೋಟೋ
ಶ್ರೇಯಾ ಘೋಶಾಲ್
ರಾಜೇಶ್ ದುಗ್ಗುಮನೆ
| Updated By: ಸಾಧು ಶ್ರೀನಾಥ್​|

Updated on:Mar 04, 2021 | 3:27 PM

Share

ಮಧುರ ಕಂಠದ ಮೂಲಕ ಗಮನ ಸೆಳೆದಿರುವ ಗಾಯಕಿ ಶ್ರೇಯಾ ಘೋಶಾಲ್​ ಅಭಿಮಾನಿಗಳಿಗೆ ಸಿಹಿ ಸುದ್ದಿಯೊಂದನ್ನು ನೀಡಿದ್ದಾರೆ. ಅವರು ಶೀಘ್ರವೇ ತಾಯಿ ಆಗುವ ಬಗ್ಗೆ ಬರೆದುಕೊಂಡಿದ್ದಾರೆ. ಈ ವಿಚಾರ ಕೇಳಿ ಅಭಿಮಾನಿಗಳು ಖುಷಿಯಾಗಿದ್ದು, ಅಭಿನಂದನೆ ತಿಳಿಸಿದ್ದಾರೆ. ಶ್ರೇಯಾ ಘೋಶಾಲ್​ ಸಾಮಾಜಿಕ ಜಾಲತಾಣದಲ್ಲಿ ಫೋಟೋ ಒಂದನ್ನು ಹಾಕಿಕೊಂಡಿದ್ದಾರೆ. ಶ್ರೇಯಾ ಹೊಟ್ಟೆ ಉಬ್ಬಿರುವುದು ಫೋಟೋದಲ್ಲಿ ಕಾಣುತ್ತದೆ. ಇದಕ್ಕೆ ಅಡಿಬರಹ ನೀಡಿರುವ ಅವರು, ಬೇಬಿ ಶ್ರೇಯಾದಿತ್ಯ ಶೀಘ್ರವೇ ಬರಲಿದ್ದಾರೆ. ಈ ಸುದ್ದಿಯನ್ನು ನಿಮ್ಮೆಲ್ಲರೊಂದಿಗೆ ಹಂಚಿಕೊಳ್ಳಲು ಶಿಲಾದಿತ್ಯ ಮತ್ತು ನಾನು ಸಂತೋಷಗೊಂಡಿದ್ದೇವೆ. ನಮ್ಮ ಜೀವನದಲ್ಲಿ ಈ ಹೊಸ ಅಧ್ಯಾಯಕ್ಕೆ ನಾವು ಸಿದ್ಧರಾಗಿದ್ದೇವೆ. ಇದಕ್ಕೆ ನಿಮ್ಮೆಲ್ಲರ ಪ್ರೀತಿ ಮತ್ತು ಆಶೀರ್ವಾದಗಳು ಬೇಕು ಎಂದು ಬರೆದುಕೊಂಡಿದ್ದಾರೆ. ಈ ಫೋಟೋವನ್ನು ನೋಡಿದ ಅಭಿಮಾನಿಗಳು ಹಾಗೂ ಸೆಲೆಬ್ರಿಟಿಗಳು ಶ್ರೇಯಾಗೆ ಅಭಿನಂದನೆಗಳ ಸುರಿಮಳೆಗೈದಿದ್ದಾರೆ.

View this post on Instagram

A post shared by Shiladitya M (@shiladitya)

ಹಿನ್ನೆಲೆ ಗಾಯಕಿ ಶ್ರೇಯಾ , ಶಿಲಾದಿತ್ಯ ಅವರನ್ನು 2015 ಫೆಬ್ರವರಿ 5ರಂದು ಮದುವೆ ಆಗಿದ್ದರು. ಈ ಮೂಲಕ ಹಲವು ವರ್ಷಗಳ ಪ್ರೀತಿಗೆ ಹೊಸ ಅರ್ಥ ನೀಡಿದ್ದರು.

ಶ್ರೇಯಾ ಹಿಂದಿ ಮಾತ್ರವಲ್ಲದೆ, ಕನ್ನಡದಲ್ಲೂ ಸಾಕಷ್ಟು ಹಾಡುಗಳನ್ನು ಹಾಡಿದ್ದಾರೆ. ಮೊಗ್ಗಿನ ಮನಸಲಿ…, ಉಲ್ಲಾಸದ ಹೂಮಳೆ…, ಮಳೆ ಬರುವ ಹಾಗಿದೆ… ಪೋಲಿ ಇವನು.. ಸೇರಿ ಸಾಕಷ್ಟು ಹಾಡುಗಳು ಶ್ರೇಯಾ ಕಂಠದಿಂದ ಮೂಡಿ ಬಂದಿದೆ.

ಇದನ್ನೂ ಓದಿ: Chandan Shetty | ಕನ್ನಡ ಹಾಡು ಹಾಕಲ್ಲ ಎಂದಿದ್ದಕ್ಕೆ ಆಕ್ರೋಶ: ಪಬ್​ಗಳ ವಿರುದ್ಧ ಮತ್ತೆ ಸಿಡಿದೆದ್ದ ಚಂದನ್ ಶೆಟ್ಟಿ!

Published On - 3:26 pm, Thu, 4 March 21

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ