AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shreya Ghoshal | ತಾಯಿ ಆಗಲಿದ್ದಾರೆ ಶ್ರೇಯಾ ಘೋಶಾಲ್​: ವೈರಲ್​ ಆಯ್ತು ಗಾಯಕಿಯ ಹೊಸ ಫೋಟೋ

ಹಿನ್ನೆಲೆ ಗಾಯಕಿ ಶ್ರೇಯಾ , ಶಿಲಾದಿತ್ಯ ಅವರನ್ನು 2015 ಫೆಬ್ರವರಿ 5ರಂದು ಮದುವೆ ಆಗಿದ್ದರು. ಈ ಮೂಲಕ ಹಲವು ವರ್ಷಗಳ ಪ್ರೀತಿಗೆ ಹೊಸ ಅರ್ಥ ನೀಡಿದ್ದರು.

Shreya Ghoshal | ತಾಯಿ ಆಗಲಿದ್ದಾರೆ ಶ್ರೇಯಾ ಘೋಶಾಲ್​: ವೈರಲ್​ ಆಯ್ತು ಗಾಯಕಿಯ ಹೊಸ ಫೋಟೋ
ಶ್ರೇಯಾ ಘೋಶಾಲ್
ರಾಜೇಶ್ ದುಗ್ಗುಮನೆ
| Edited By: |

Updated on:Mar 04, 2021 | 3:27 PM

Share

ಮಧುರ ಕಂಠದ ಮೂಲಕ ಗಮನ ಸೆಳೆದಿರುವ ಗಾಯಕಿ ಶ್ರೇಯಾ ಘೋಶಾಲ್​ ಅಭಿಮಾನಿಗಳಿಗೆ ಸಿಹಿ ಸುದ್ದಿಯೊಂದನ್ನು ನೀಡಿದ್ದಾರೆ. ಅವರು ಶೀಘ್ರವೇ ತಾಯಿ ಆಗುವ ಬಗ್ಗೆ ಬರೆದುಕೊಂಡಿದ್ದಾರೆ. ಈ ವಿಚಾರ ಕೇಳಿ ಅಭಿಮಾನಿಗಳು ಖುಷಿಯಾಗಿದ್ದು, ಅಭಿನಂದನೆ ತಿಳಿಸಿದ್ದಾರೆ. ಶ್ರೇಯಾ ಘೋಶಾಲ್​ ಸಾಮಾಜಿಕ ಜಾಲತಾಣದಲ್ಲಿ ಫೋಟೋ ಒಂದನ್ನು ಹಾಕಿಕೊಂಡಿದ್ದಾರೆ. ಶ್ರೇಯಾ ಹೊಟ್ಟೆ ಉಬ್ಬಿರುವುದು ಫೋಟೋದಲ್ಲಿ ಕಾಣುತ್ತದೆ. ಇದಕ್ಕೆ ಅಡಿಬರಹ ನೀಡಿರುವ ಅವರು, ಬೇಬಿ ಶ್ರೇಯಾದಿತ್ಯ ಶೀಘ್ರವೇ ಬರಲಿದ್ದಾರೆ. ಈ ಸುದ್ದಿಯನ್ನು ನಿಮ್ಮೆಲ್ಲರೊಂದಿಗೆ ಹಂಚಿಕೊಳ್ಳಲು ಶಿಲಾದಿತ್ಯ ಮತ್ತು ನಾನು ಸಂತೋಷಗೊಂಡಿದ್ದೇವೆ. ನಮ್ಮ ಜೀವನದಲ್ಲಿ ಈ ಹೊಸ ಅಧ್ಯಾಯಕ್ಕೆ ನಾವು ಸಿದ್ಧರಾಗಿದ್ದೇವೆ. ಇದಕ್ಕೆ ನಿಮ್ಮೆಲ್ಲರ ಪ್ರೀತಿ ಮತ್ತು ಆಶೀರ್ವಾದಗಳು ಬೇಕು ಎಂದು ಬರೆದುಕೊಂಡಿದ್ದಾರೆ. ಈ ಫೋಟೋವನ್ನು ನೋಡಿದ ಅಭಿಮಾನಿಗಳು ಹಾಗೂ ಸೆಲೆಬ್ರಿಟಿಗಳು ಶ್ರೇಯಾಗೆ ಅಭಿನಂದನೆಗಳ ಸುರಿಮಳೆಗೈದಿದ್ದಾರೆ.

View this post on Instagram

A post shared by Shiladitya M (@shiladitya)

ಹಿನ್ನೆಲೆ ಗಾಯಕಿ ಶ್ರೇಯಾ , ಶಿಲಾದಿತ್ಯ ಅವರನ್ನು 2015 ಫೆಬ್ರವರಿ 5ರಂದು ಮದುವೆ ಆಗಿದ್ದರು. ಈ ಮೂಲಕ ಹಲವು ವರ್ಷಗಳ ಪ್ರೀತಿಗೆ ಹೊಸ ಅರ್ಥ ನೀಡಿದ್ದರು.

ಶ್ರೇಯಾ ಹಿಂದಿ ಮಾತ್ರವಲ್ಲದೆ, ಕನ್ನಡದಲ್ಲೂ ಸಾಕಷ್ಟು ಹಾಡುಗಳನ್ನು ಹಾಡಿದ್ದಾರೆ. ಮೊಗ್ಗಿನ ಮನಸಲಿ…, ಉಲ್ಲಾಸದ ಹೂಮಳೆ…, ಮಳೆ ಬರುವ ಹಾಗಿದೆ… ಪೋಲಿ ಇವನು.. ಸೇರಿ ಸಾಕಷ್ಟು ಹಾಡುಗಳು ಶ್ರೇಯಾ ಕಂಠದಿಂದ ಮೂಡಿ ಬಂದಿದೆ.

ಇದನ್ನೂ ಓದಿ: Chandan Shetty | ಕನ್ನಡ ಹಾಡು ಹಾಕಲ್ಲ ಎಂದಿದ್ದಕ್ಕೆ ಆಕ್ರೋಶ: ಪಬ್​ಗಳ ವಿರುದ್ಧ ಮತ್ತೆ ಸಿಡಿದೆದ್ದ ಚಂದನ್ ಶೆಟ್ಟಿ!

Published On - 3:26 pm, Thu, 4 March 21

ರಾಜಶೇಖರ್​​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ: ಸಚಿವ ಜಮೀರ್ ವಿರುದ್ಧ ದೂರು
ರಾಜಶೇಖರ್​​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ: ಸಚಿವ ಜಮೀರ್ ವಿರುದ್ಧ ದೂರು
ಸ್ಪಂದನಾ ಫ್ಯಾಮಿಲಿಗೆ ಗಿಲ್ಲಿ ಇಷ್ಟ ಆಗಿದ್ದೇ ಈ ಕಾರಣಕ್ಕೆ; ವಿವರಿಸಿದ ನಟಿ
ಸ್ಪಂದನಾ ಫ್ಯಾಮಿಲಿಗೆ ಗಿಲ್ಲಿ ಇಷ್ಟ ಆಗಿದ್ದೇ ಈ ಕಾರಣಕ್ಕೆ; ವಿವರಿಸಿದ ನಟಿ
ಪ್ರಸಿದ್ಧ ಆಭರಣ ಮಳಿಗೆಯಲ್ಲಿ 14 ಲಕ್ಷದ ಜ್ಯುವೆಲರಿ ಕದ್ದ ಮಹಿಳೆಯರು
ಪ್ರಸಿದ್ಧ ಆಭರಣ ಮಳಿಗೆಯಲ್ಲಿ 14 ಲಕ್ಷದ ಜ್ಯುವೆಲರಿ ಕದ್ದ ಮಹಿಳೆಯರು
ಗುಡ್ ಲಕ್; ಸಿದ್ದರಾಮಯ್ಯಗೆ ಡಿಸಿಎಂ ಡಿಕೆ ಶಿವಕುಮಾರ್ ಅಭಿನಂದನೆ
ಗುಡ್ ಲಕ್; ಸಿದ್ದರಾಮಯ್ಯಗೆ ಡಿಸಿಎಂ ಡಿಕೆ ಶಿವಕುಮಾರ್ ಅಭಿನಂದನೆ
ಅರ್ಧಶತಕ ಬಾರಿಸಿಯೂ ತಂಡವನ್ನು ಗೆಲ್ಲಿಸದ ವಾರ್ನರ್
ಅರ್ಧಶತಕ ಬಾರಿಸಿಯೂ ತಂಡವನ್ನು ಗೆಲ್ಲಿಸದ ವಾರ್ನರ್
ಸಾಕ್ಷಿ ನಾಶ ಹಿನ್ನೆಲೆ ರಾಜಶೇಖರ್​ ಶವ ಸುಟ್ಟು ಹಾಕಿದ್ದಾರೆ ಎಂದ ಶ್ರೀರಾಮುಲು
ಸಾಕ್ಷಿ ನಾಶ ಹಿನ್ನೆಲೆ ರಾಜಶೇಖರ್​ ಶವ ಸುಟ್ಟು ಹಾಕಿದ್ದಾರೆ ಎಂದ ಶ್ರೀರಾಮುಲು
ಕೊಡಗು ಜಿಲ್ಲೆಯ ನಂಬರ್ ಒನ್ ಟ್ಯಾಕ್ಸ್ ಪೇಯರ್ ರಶ್ಮಿಕಾ ಮಂದಣ್ಣ
ಕೊಡಗು ಜಿಲ್ಲೆಯ ನಂಬರ್ ಒನ್ ಟ್ಯಾಕ್ಸ್ ಪೇಯರ್ ರಶ್ಮಿಕಾ ಮಂದಣ್ಣ
ರಕ್ಷಿತಾ ಬೆಂಬಲಕ್ಕೆ ಬಂದ ಗಿಲ್ಲಿ, ರಾಶಿಕಾ ಜೊತೆ ಜಗಳ: ವಿಡಿಯೋ
ರಕ್ಷಿತಾ ಬೆಂಬಲಕ್ಕೆ ಬಂದ ಗಿಲ್ಲಿ, ರಾಶಿಕಾ ಜೊತೆ ಜಗಳ: ವಿಡಿಯೋ
ಸಿದ್ದರಾಮಯ್ಯ ಇಲ್ಲ ಅಂದ್ರೆ ಕಾಂಗ್ರೆಸ್ ಪಕ್ಷ ಇಲ್ಲ: ರಾಜಣ್ಣ ಖಡಕ್​​ ಮಾತು
ಸಿದ್ದರಾಮಯ್ಯ ಇಲ್ಲ ಅಂದ್ರೆ ಕಾಂಗ್ರೆಸ್ ಪಕ್ಷ ಇಲ್ಲ: ರಾಜಣ್ಣ ಖಡಕ್​​ ಮಾತು
ರಾಜಶೇಖರ್​ ತಾಯಿಗೆ ಡಿಕೆ ಶಿವಕುಮಾರ್​ ಸಾಂತ್ವನ: ಸರ್ಕಾರದಿಂದ ನೆರವು ಭರವಸೆ
ರಾಜಶೇಖರ್​ ತಾಯಿಗೆ ಡಿಕೆ ಶಿವಕುಮಾರ್​ ಸಾಂತ್ವನ: ಸರ್ಕಾರದಿಂದ ನೆರವು ಭರವಸೆ