Sign In

By signing in or creating an account, you agree with Associated Broadcasting Company's Terms & Conditions and Privacy Policy.

ಫೋನಿನಲ್ಲೇ ಸಿಟಿ ಕಮಿಷನರ್​ಗೆ ಸಿದ್ದು ಹಿಗ್ಗಾಮುಗ್ಗಾ ಜಾಡಿ ಸಿದ್ದು ಯಾಕೆ?

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಚುನಾವಣಾ ವೇದಿಕೆಯಿಂದಲೇ ದೂರವಾಣಿ ಮೂಲಕ ಬೆಂಗಳೂರು ನಗರ ಪೊಲೀಸ್ ಆಯುಕ್ತ ಭಾಸ್ಕರರಾವ್​ಗೆ ಜಾಡಿಸಿದ್ದಾರೆ. ಇದೆಲ್ಲ ಸರಿ ಇರಲ್ಲ ಕಮಿಷನರ್! ಎನ್ರೀ ಕಮಿಷನರ್ ನಮ್ಮ ಕಾರ್ಯಕ್ರಮಕ್ಕೆ ಬರೋ ಕಾರ್ಯಕರ್ತರಿಗೆ ನಿಮ್ಮ ಪೊಲೀಸ್ ನವರು ಅಡ್ಡ ಹಾಕ್ತಿದ್ದಾರಂತೆ. ಅವರನ್ನ ಅಡ್ಡಗಟ್ಟಿ ಕಾರ್ಯಕರ್ತರಿಗೆ ಆದೂ ಇದೂ ಅಂತಾ ಹೇಳ್ತಿದ್ದಾರಂತೆ, ಇದೆಲ್ಲ ಸರಿ ಇರೊಲ್ಲ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಪೊಲೀಸ್ ಆಯುಕ್ತರಿಗೆ ಎಚ್ಚರಿಕೆಯ ಸಂದೇಶ ರವಾನಿಸಿದ್ದಾರೆ. ಯಶವಂತಪುರದಲ್ಲಿ ನಮ್ಮ ಕಾರ್ಯಕರ್ತರ ಮೇಲೆ ರೌಡಿಸಂ ಅಲ್ಲದೆ ಯಶವಂತಪುರ […]

ಫೋನಿನಲ್ಲೇ ಸಿಟಿ ಕಮಿಷನರ್​ಗೆ ಸಿದ್ದು ಹಿಗ್ಗಾಮುಗ್ಗಾ ಜಾಡಿ ಸಿದ್ದು ಯಾಕೆ?
Follow us
ಸಾಧು ಶ್ರೀನಾಥ್​
|

Updated on:Nov 22, 2019 | 2:15 PM

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಚುನಾವಣಾ ವೇದಿಕೆಯಿಂದಲೇ ದೂರವಾಣಿ ಮೂಲಕ ಬೆಂಗಳೂರು ನಗರ ಪೊಲೀಸ್ ಆಯುಕ್ತ ಭಾಸ್ಕರರಾವ್​ಗೆ ಜಾಡಿಸಿದ್ದಾರೆ.

ಇದೆಲ್ಲ ಸರಿ ಇರಲ್ಲ ಕಮಿಷನರ್! ಎನ್ರೀ ಕಮಿಷನರ್ ನಮ್ಮ ಕಾರ್ಯಕ್ರಮಕ್ಕೆ ಬರೋ ಕಾರ್ಯಕರ್ತರಿಗೆ ನಿಮ್ಮ ಪೊಲೀಸ್ ನವರು ಅಡ್ಡ ಹಾಕ್ತಿದ್ದಾರಂತೆ. ಅವರನ್ನ ಅಡ್ಡಗಟ್ಟಿ ಕಾರ್ಯಕರ್ತರಿಗೆ ಆದೂ ಇದೂ ಅಂತಾ ಹೇಳ್ತಿದ್ದಾರಂತೆ, ಇದೆಲ್ಲ ಸರಿ ಇರೊಲ್ಲ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಪೊಲೀಸ್ ಆಯುಕ್ತರಿಗೆ ಎಚ್ಚರಿಕೆಯ ಸಂದೇಶ ರವಾನಿಸಿದ್ದಾರೆ.

ಯಶವಂತಪುರದಲ್ಲಿ ನಮ್ಮ ಕಾರ್ಯಕರ್ತರ ಮೇಲೆ ರೌಡಿಸಂ ಅಲ್ಲದೆ ಯಶವಂತಪುರ ಕ್ಷೇತ್ರದಲ್ಲಿ ನಮ್ಮ ಕಾರ್ಯಕರ್ತರ ಮೇಲೆ ರೌಡಿಸಂ ಮಾಡ್ತಿದಾರೆ. ನಮ್ಮ ಕಾರ್ಯಕರ್ತರ ಬಸ್ ತಡೆದು ಬಿಜೆಪಿ ಅಭ್ಯರ್ಥಿ ಬೆಂಬಲಿಗರು ದಬ್ಬಾಳಿಕೆ ಮಾಡ್ತಿದ್ದಾರೆ. ಬಿಜೆಪಿ ಬೆಂಬಲಿಗರನ್ನು ಪೊಲೀಸರು ಪರೋಕ್ಷವಾಗಿ ಬೆಂಬಲಿಸುತ್ತಿದ್ದಾರೆ. ತಕ್ಷಣ ಅವರ ಮೇಲೆ ಕ್ರಮಕೈಗೊಳ್ಳಿ ಎಂದು ನಗರ ಪೊಲೀಸ್ ಆಯುಕ್ತ ಭಾಸ್ಕರರಾವ್​ಗೆ ದೂರವಾಣಿ ಕರೆ ಮಾಡಿ ಸಿದ್ದು ದೂರು ನೀಡಿದ್ದಾರೆ.

Published On - 2:04 pm, Fri, 22 November 19

ಹಿಂದಿ ಹೇರಿಕೆಯನ್ನು ನಮ್ಮ ಸರ್ಕಾರ ವಿರೋಧಿಸುತ್ತದೆ: ಸಿದ್ದರಾಮಯ್ಯ
ಹಿಂದಿ ಹೇರಿಕೆಯನ್ನು ನಮ್ಮ ಸರ್ಕಾರ ವಿರೋಧಿಸುತ್ತದೆ: ಸಿದ್ದರಾಮಯ್ಯ
ಕಾಂಗ್ರೆಸ್ ಗೆದ್ದ ರಾಜ್ಯಗಳ ಬಗ್ಗೆ ಯಾಕೆ ರಾಹುಲ್ ಮಾತಾಡಲ್ಲ? ವಿಜಯೇಂದ್ರ
ಕಾಂಗ್ರೆಸ್ ಗೆದ್ದ ರಾಜ್ಯಗಳ ಬಗ್ಗೆ ಯಾಕೆ ರಾಹುಲ್ ಮಾತಾಡಲ್ಲ? ವಿಜಯೇಂದ್ರ
ವಿಕಾಸ್ ಮೇಲೆ ನಡೆದ ಹಲ್ಲೆ ನೋಡಿದರೆ ರಕ್ತ ಕುದಿಯುತ್ತದೆ: ಅಶ್ವಿನಿ
ವಿಕಾಸ್ ಮೇಲೆ ನಡೆದ ಹಲ್ಲೆ ನೋಡಿದರೆ ರಕ್ತ ಕುದಿಯುತ್ತದೆ: ಅಶ್ವಿನಿ
ಮಜಾ ಟಾಕೀಸ್ ವೇದಿಕೆ ಮೇಲೆ ಚರ್ಚೆ ಆಯ್ತು ಕುರಿ ಪ್ರತಾಪ್ ಅವರ ಆ ಒಂದು ವಿಡಿಯೋ
ಮಜಾ ಟಾಕೀಸ್ ವೇದಿಕೆ ಮೇಲೆ ಚರ್ಚೆ ಆಯ್ತು ಕುರಿ ಪ್ರತಾಪ್ ಅವರ ಆ ಒಂದು ವಿಡಿಯೋ
ಬಿಜೆಪಿ ಸೇರಿದಂತೆ ಯಾರೂ ಜಾತಿ ಗಣತಿ ವರದಿಯನ್ನು ವಿರೋಧಿಸುತ್ತಿಲ್ಲ: ಸುರೇಶ್
ಬಿಜೆಪಿ ಸೇರಿದಂತೆ ಯಾರೂ ಜಾತಿ ಗಣತಿ ವರದಿಯನ್ನು ವಿರೋಧಿಸುತ್ತಿಲ್ಲ: ಸುರೇಶ್
ಭರ್ಜರಿ ಪ್ರದರ್ಶನ... ಶಾಹೀನ್ ಅಫ್ರಿದಿಗೆ ಚಿನ್ನದ ಐಫೋನ್ ಉಡುಗೊರೆ
ಭರ್ಜರಿ ಪ್ರದರ್ಶನ... ಶಾಹೀನ್ ಅಫ್ರಿದಿಗೆ ಚಿನ್ನದ ಐಫೋನ್ ಉಡುಗೊರೆ
ವಿಂಗ್ ಕಮಾಂಡರ್ ವಿರುದ್ಧ ಎಫ್​ಐಅರ್ ದಾಖಲಾಗಿದೆ: ಪರಮೇಶ್ವರ್
ವಿಂಗ್ ಕಮಾಂಡರ್ ವಿರುದ್ಧ ಎಫ್​ಐಅರ್ ದಾಖಲಾಗಿದೆ: ಪರಮೇಶ್ವರ್
ಆರಡಿ ಎತ್ತರದ ದೈತ್ಯನ ಮೇಲೆ ಹುಡುಗ ಹೇಗೆ ಹಲ್ಲೆ ಮಾಡಿಯಾನು? ರಾಜಣ್ಣ
ಆರಡಿ ಎತ್ತರದ ದೈತ್ಯನ ಮೇಲೆ ಹುಡುಗ ಹೇಗೆ ಹಲ್ಲೆ ಮಾಡಿಯಾನು? ರಾಜಣ್ಣ
IPL 2025: ಮುಂಬೈ ಇಂಡಿಯನ್ಸ್ ಆಟಗಾರರಿಗೆ ಹೀಗೊಂದು ಶಿಕ್ಷೆ
IPL 2025: ಮುಂಬೈ ಇಂಡಿಯನ್ಸ್ ಆಟಗಾರರಿಗೆ ಹೀಗೊಂದು ಶಿಕ್ಷೆ
PSL 2025: ಟಿ20 ಪಂದ್ಯದಲ್ಲಿ ಟೆಸ್ಟ್ ಆಡಿದ ಬಾಬರ್ ಆಝಂ
PSL 2025: ಟಿ20 ಪಂದ್ಯದಲ್ಲಿ ಟೆಸ್ಟ್ ಆಡಿದ ಬಾಬರ್ ಆಝಂ