AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಫೋನಿನಲ್ಲೇ ಸಿಟಿ ಕಮಿಷನರ್​ಗೆ ಸಿದ್ದು ಹಿಗ್ಗಾಮುಗ್ಗಾ ಜಾಡಿ ಸಿದ್ದು ಯಾಕೆ?

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಚುನಾವಣಾ ವೇದಿಕೆಯಿಂದಲೇ ದೂರವಾಣಿ ಮೂಲಕ ಬೆಂಗಳೂರು ನಗರ ಪೊಲೀಸ್ ಆಯುಕ್ತ ಭಾಸ್ಕರರಾವ್​ಗೆ ಜಾಡಿಸಿದ್ದಾರೆ. ಇದೆಲ್ಲ ಸರಿ ಇರಲ್ಲ ಕಮಿಷನರ್! ಎನ್ರೀ ಕಮಿಷನರ್ ನಮ್ಮ ಕಾರ್ಯಕ್ರಮಕ್ಕೆ ಬರೋ ಕಾರ್ಯಕರ್ತರಿಗೆ ನಿಮ್ಮ ಪೊಲೀಸ್ ನವರು ಅಡ್ಡ ಹಾಕ್ತಿದ್ದಾರಂತೆ. ಅವರನ್ನ ಅಡ್ಡಗಟ್ಟಿ ಕಾರ್ಯಕರ್ತರಿಗೆ ಆದೂ ಇದೂ ಅಂತಾ ಹೇಳ್ತಿದ್ದಾರಂತೆ, ಇದೆಲ್ಲ ಸರಿ ಇರೊಲ್ಲ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಪೊಲೀಸ್ ಆಯುಕ್ತರಿಗೆ ಎಚ್ಚರಿಕೆಯ ಸಂದೇಶ ರವಾನಿಸಿದ್ದಾರೆ. ಯಶವಂತಪುರದಲ್ಲಿ ನಮ್ಮ ಕಾರ್ಯಕರ್ತರ ಮೇಲೆ ರೌಡಿಸಂ ಅಲ್ಲದೆ ಯಶವಂತಪುರ […]

ಫೋನಿನಲ್ಲೇ ಸಿಟಿ ಕಮಿಷನರ್​ಗೆ ಸಿದ್ದು ಹಿಗ್ಗಾಮುಗ್ಗಾ ಜಾಡಿ ಸಿದ್ದು ಯಾಕೆ?
ಸಾಧು ಶ್ರೀನಾಥ್​
|

Updated on:Nov 22, 2019 | 2:15 PM

Share

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಚುನಾವಣಾ ವೇದಿಕೆಯಿಂದಲೇ ದೂರವಾಣಿ ಮೂಲಕ ಬೆಂಗಳೂರು ನಗರ ಪೊಲೀಸ್ ಆಯುಕ್ತ ಭಾಸ್ಕರರಾವ್​ಗೆ ಜಾಡಿಸಿದ್ದಾರೆ.

ಇದೆಲ್ಲ ಸರಿ ಇರಲ್ಲ ಕಮಿಷನರ್! ಎನ್ರೀ ಕಮಿಷನರ್ ನಮ್ಮ ಕಾರ್ಯಕ್ರಮಕ್ಕೆ ಬರೋ ಕಾರ್ಯಕರ್ತರಿಗೆ ನಿಮ್ಮ ಪೊಲೀಸ್ ನವರು ಅಡ್ಡ ಹಾಕ್ತಿದ್ದಾರಂತೆ. ಅವರನ್ನ ಅಡ್ಡಗಟ್ಟಿ ಕಾರ್ಯಕರ್ತರಿಗೆ ಆದೂ ಇದೂ ಅಂತಾ ಹೇಳ್ತಿದ್ದಾರಂತೆ, ಇದೆಲ್ಲ ಸರಿ ಇರೊಲ್ಲ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಪೊಲೀಸ್ ಆಯುಕ್ತರಿಗೆ ಎಚ್ಚರಿಕೆಯ ಸಂದೇಶ ರವಾನಿಸಿದ್ದಾರೆ.

ಯಶವಂತಪುರದಲ್ಲಿ ನಮ್ಮ ಕಾರ್ಯಕರ್ತರ ಮೇಲೆ ರೌಡಿಸಂ ಅಲ್ಲದೆ ಯಶವಂತಪುರ ಕ್ಷೇತ್ರದಲ್ಲಿ ನಮ್ಮ ಕಾರ್ಯಕರ್ತರ ಮೇಲೆ ರೌಡಿಸಂ ಮಾಡ್ತಿದಾರೆ. ನಮ್ಮ ಕಾರ್ಯಕರ್ತರ ಬಸ್ ತಡೆದು ಬಿಜೆಪಿ ಅಭ್ಯರ್ಥಿ ಬೆಂಬಲಿಗರು ದಬ್ಬಾಳಿಕೆ ಮಾಡ್ತಿದ್ದಾರೆ. ಬಿಜೆಪಿ ಬೆಂಬಲಿಗರನ್ನು ಪೊಲೀಸರು ಪರೋಕ್ಷವಾಗಿ ಬೆಂಬಲಿಸುತ್ತಿದ್ದಾರೆ. ತಕ್ಷಣ ಅವರ ಮೇಲೆ ಕ್ರಮಕೈಗೊಳ್ಳಿ ಎಂದು ನಗರ ಪೊಲೀಸ್ ಆಯುಕ್ತ ಭಾಸ್ಕರರಾವ್​ಗೆ ದೂರವಾಣಿ ಕರೆ ಮಾಡಿ ಸಿದ್ದು ದೂರು ನೀಡಿದ್ದಾರೆ.

Published On - 2:04 pm, Fri, 22 November 19

ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ