AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಫೋನಿನಲ್ಲೇ ಸಿಟಿ ಕಮಿಷನರ್​ಗೆ ಸಿದ್ದು ಹಿಗ್ಗಾಮುಗ್ಗಾ ಜಾಡಿ ಸಿದ್ದು ಯಾಕೆ?

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಚುನಾವಣಾ ವೇದಿಕೆಯಿಂದಲೇ ದೂರವಾಣಿ ಮೂಲಕ ಬೆಂಗಳೂರು ನಗರ ಪೊಲೀಸ್ ಆಯುಕ್ತ ಭಾಸ್ಕರರಾವ್​ಗೆ ಜಾಡಿಸಿದ್ದಾರೆ. ಇದೆಲ್ಲ ಸರಿ ಇರಲ್ಲ ಕಮಿಷನರ್! ಎನ್ರೀ ಕಮಿಷನರ್ ನಮ್ಮ ಕಾರ್ಯಕ್ರಮಕ್ಕೆ ಬರೋ ಕಾರ್ಯಕರ್ತರಿಗೆ ನಿಮ್ಮ ಪೊಲೀಸ್ ನವರು ಅಡ್ಡ ಹಾಕ್ತಿದ್ದಾರಂತೆ. ಅವರನ್ನ ಅಡ್ಡಗಟ್ಟಿ ಕಾರ್ಯಕರ್ತರಿಗೆ ಆದೂ ಇದೂ ಅಂತಾ ಹೇಳ್ತಿದ್ದಾರಂತೆ, ಇದೆಲ್ಲ ಸರಿ ಇರೊಲ್ಲ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಪೊಲೀಸ್ ಆಯುಕ್ತರಿಗೆ ಎಚ್ಚರಿಕೆಯ ಸಂದೇಶ ರವಾನಿಸಿದ್ದಾರೆ. ಯಶವಂತಪುರದಲ್ಲಿ ನಮ್ಮ ಕಾರ್ಯಕರ್ತರ ಮೇಲೆ ರೌಡಿಸಂ ಅಲ್ಲದೆ ಯಶವಂತಪುರ […]

ಫೋನಿನಲ್ಲೇ ಸಿಟಿ ಕಮಿಷನರ್​ಗೆ ಸಿದ್ದು ಹಿಗ್ಗಾಮುಗ್ಗಾ ಜಾಡಿ ಸಿದ್ದು ಯಾಕೆ?
ಸಾಧು ಶ್ರೀನಾಥ್​
|

Updated on:Nov 22, 2019 | 2:15 PM

Share

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಚುನಾವಣಾ ವೇದಿಕೆಯಿಂದಲೇ ದೂರವಾಣಿ ಮೂಲಕ ಬೆಂಗಳೂರು ನಗರ ಪೊಲೀಸ್ ಆಯುಕ್ತ ಭಾಸ್ಕರರಾವ್​ಗೆ ಜಾಡಿಸಿದ್ದಾರೆ.

ಇದೆಲ್ಲ ಸರಿ ಇರಲ್ಲ ಕಮಿಷನರ್! ಎನ್ರೀ ಕಮಿಷನರ್ ನಮ್ಮ ಕಾರ್ಯಕ್ರಮಕ್ಕೆ ಬರೋ ಕಾರ್ಯಕರ್ತರಿಗೆ ನಿಮ್ಮ ಪೊಲೀಸ್ ನವರು ಅಡ್ಡ ಹಾಕ್ತಿದ್ದಾರಂತೆ. ಅವರನ್ನ ಅಡ್ಡಗಟ್ಟಿ ಕಾರ್ಯಕರ್ತರಿಗೆ ಆದೂ ಇದೂ ಅಂತಾ ಹೇಳ್ತಿದ್ದಾರಂತೆ, ಇದೆಲ್ಲ ಸರಿ ಇರೊಲ್ಲ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಪೊಲೀಸ್ ಆಯುಕ್ತರಿಗೆ ಎಚ್ಚರಿಕೆಯ ಸಂದೇಶ ರವಾನಿಸಿದ್ದಾರೆ.

ಯಶವಂತಪುರದಲ್ಲಿ ನಮ್ಮ ಕಾರ್ಯಕರ್ತರ ಮೇಲೆ ರೌಡಿಸಂ ಅಲ್ಲದೆ ಯಶವಂತಪುರ ಕ್ಷೇತ್ರದಲ್ಲಿ ನಮ್ಮ ಕಾರ್ಯಕರ್ತರ ಮೇಲೆ ರೌಡಿಸಂ ಮಾಡ್ತಿದಾರೆ. ನಮ್ಮ ಕಾರ್ಯಕರ್ತರ ಬಸ್ ತಡೆದು ಬಿಜೆಪಿ ಅಭ್ಯರ್ಥಿ ಬೆಂಬಲಿಗರು ದಬ್ಬಾಳಿಕೆ ಮಾಡ್ತಿದ್ದಾರೆ. ಬಿಜೆಪಿ ಬೆಂಬಲಿಗರನ್ನು ಪೊಲೀಸರು ಪರೋಕ್ಷವಾಗಿ ಬೆಂಬಲಿಸುತ್ತಿದ್ದಾರೆ. ತಕ್ಷಣ ಅವರ ಮೇಲೆ ಕ್ರಮಕೈಗೊಳ್ಳಿ ಎಂದು ನಗರ ಪೊಲೀಸ್ ಆಯುಕ್ತ ಭಾಸ್ಕರರಾವ್​ಗೆ ದೂರವಾಣಿ ಕರೆ ಮಾಡಿ ಸಿದ್ದು ದೂರು ನೀಡಿದ್ದಾರೆ.

Published On - 2:04 pm, Fri, 22 November 19

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ