AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

TB ಜಯಚಂದ್ರಗೆ ಟಿಕೆಟ್ ನೀಡದಂತೆ ಹೈಕಮಾಂಡ್ ಸೂಚಿಸಿತ್ತು: ಬಾಯಿಬಿಟ್ಟಿ ಡಿ.ಕೆ ಶಿವಕುಮಾರ್

ತುಮಕೂರು: ಶಿರಾ ಕ್ಷೇತ್ರದ ಉಪಚುನಾವಣೆಗೆ ಟಿಕೆಟ್ ಹಂಚಿಕೆ ವಿಚಾರವಾಗಿ ಕಾಂಗ್ರೆಸ್ ಪಕ್ಷದ ಒಳ ಕುದಿ ಇದೀಗ ಬಹಿರಂಗವಾಗಿದೆ. ವಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ನಡುವೆ ನಡೆದಿರುವ ಈ ಸಂಭಾಷಣೆ ಇದೀಗ ಇದಕ್ಕೆ ಪುಷ್ಟಿ ನೀಡಿದೆ. ಟಿ.ಬಿ ಜಯಚಂದ್ರಗೆ ಟಿಕೆಟ್ ನೀಡದಂತೆ ಹೈಕಮಾಂಡ್ ಸೂಚನೆ ನೀಡಿತ್ತು ಎಂದು ವರಿಷ್ಠರ ಸೂಚನೆ ಬಗ್ಗೆ ಡಿ.ಕೆ ಶಿವಕುಮಾರ್ ಬಾಯಿಬಿಟ್ಟಿದ್ದಾರೆ. ಸಿದ್ದರಾಮಯ್ಯ ಜೊತೆ ಅನೌಪಚಾರಿಕ ಮಾತುಕತೆ ವೇಳೆ ಅವರ ಕಿವಿಯಲ್ಲಿ ಶಿವಕುಮಾರ್​ ಹೇಳಿದ್ದಾರೆ. ಒಂಬತ್ತು ಬಾರಿ ಒಬ್ಬರಿಗೆ […]

TB ಜಯಚಂದ್ರಗೆ ಟಿಕೆಟ್ ನೀಡದಂತೆ ಹೈಕಮಾಂಡ್ ಸೂಚಿಸಿತ್ತು: ಬಾಯಿಬಿಟ್ಟಿ ಡಿ.ಕೆ ಶಿವಕುಮಾರ್
ಸಾಧು ಶ್ರೀನಾಥ್​
| Updated By: KUSHAL V|

Updated on: Oct 08, 2020 | 6:08 PM

Share

ತುಮಕೂರು: ಶಿರಾ ಕ್ಷೇತ್ರದ ಉಪಚುನಾವಣೆಗೆ ಟಿಕೆಟ್ ಹಂಚಿಕೆ ವಿಚಾರವಾಗಿ ಕಾಂಗ್ರೆಸ್ ಪಕ್ಷದ ಒಳ ಕುದಿ ಇದೀಗ ಬಹಿರಂಗವಾಗಿದೆ. ವಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ನಡುವೆ ನಡೆದಿರುವ ಈ ಸಂಭಾಷಣೆ ಇದೀಗ ಇದಕ್ಕೆ ಪುಷ್ಟಿ ನೀಡಿದೆ.

ಟಿ.ಬಿ ಜಯಚಂದ್ರಗೆ ಟಿಕೆಟ್ ನೀಡದಂತೆ ಹೈಕಮಾಂಡ್ ಸೂಚನೆ ನೀಡಿತ್ತು ಎಂದು ವರಿಷ್ಠರ ಸೂಚನೆ ಬಗ್ಗೆ ಡಿ.ಕೆ ಶಿವಕುಮಾರ್ ಬಾಯಿಬಿಟ್ಟಿದ್ದಾರೆ. ಸಿದ್ದರಾಮಯ್ಯ ಜೊತೆ ಅನೌಪಚಾರಿಕ ಮಾತುಕತೆ ವೇಳೆ ಅವರ ಕಿವಿಯಲ್ಲಿ ಶಿವಕುಮಾರ್​ ಹೇಳಿದ್ದಾರೆ.

ಒಂಬತ್ತು ಬಾರಿ ಒಬ್ಬರಿಗೆ ನೀಡಿದ್ದಿರಾ? ನಿಮಗೆ ಕಾಮನ್ ಸೆನ್ಸ್ ಇಲ್ವಾ? ಅಂತಾ ಕರ್ನಾಟಕ ಕಾಂಗ್ರೆಸ್​ ಉಸ್ತುವಾರಿ ರಣದೀಪ್​ ಸುರ್ಜೇವಾಲಾ ಡಿ.ಕೆ ಶಿವಕುಮಾರ್​ಗೆ ಪ್ರಶ್ನೆ ಮಾಡಿದ್ದಾರೆ ಎಂದು ತಿಳಿದುಬಂದಿದೆ. ಜೊತೆಗೆ, ರಾಜೇಶ್ ಗೌಡಗೆ ಟಿಕೆಟ್ ನೀಡುವಂತೆ ಸುರ್ಜೇವಾಲಾ  ಸೂಚಿಸಿದ್ದಾಗಿ ಶಿವಕುಮಾರ್​ ಸಿದ್ದರಾಮಯ್ಯಗೆ ಹೇಳಿದ್ದಾರೆ ಎಂಬ ಮಾಹಿತಿ ದೊರೆತಿದೆ.

ಆದರೆ ನಾವು ಕುಳಿತು ಮಾತನಾಡಿದ್ವಿ. ಹಾಗೆಲ್ಲ ಮಾಡೋಕೆ ಆಗಲ್ಲ ಅಂತಾ ಸುರ್ಜೇವಾಲಾಗೆ ಡಿ.ಕೆ ಶಿವಕುಮಾರ್  ತಿಳಿಸಿದ್ದಾರಂತೆ. ಈ ಮಧ್ಯೆ ರಾಜೇಶ್ ಗೌಡ ಆಗಲೇ ಬಿಜೆಪಿಗೆ ಹೋಗಿದ್ದಾನೆ. ಅವನು ನಾಮ್​ ಕಾ ವಾಸ್ತೆ ಮಾತ್ರ ಇಲ್ಲಿದ್ದ ಎಂದು ಸಿದ್ದರಾಮಯ್ಯ ಹೇಳಿದ್ದಾರಂತೆ. ಆಗಲ್ಲ, ಆಗಲ್ಲ, ಹಾಗೆಲ್ಲಾ ಮಾಡೋಕೆ ಆಗಲ್ಲ ಅಂತಾ ಸಿದ್ದರಾಮಯ್ಯ ಸಹ ದನಿಗೂಡಿಸಿದ್ದಾರೆ ಎಂದು ಹೇಳಲಾಗಿದೆ.

ಬ್ರೆಜಿಲ್​ನಲ್ಲಿ ಭಾರತೀಯ ಶಾಸ್ತ್ರೀಯ ಸಂಗೀತ ಕೇಳಿ ತಲೆದೂಗಿದ ಪ್ರಧಾನಿ ಮೋದಿ
ಬ್ರೆಜಿಲ್​ನಲ್ಲಿ ಭಾರತೀಯ ಶಾಸ್ತ್ರೀಯ ಸಂಗೀತ ಕೇಳಿ ತಲೆದೂಗಿದ ಪ್ರಧಾನಿ ಮೋದಿ
ಪ್ರೀತಿಸಿ ಮದುವೆಯಾದಕೆಯನ್ನು ಬಿಟ್ಟು ಮತ್ತೊಂದು ಮದ್ವೆ: ಪ್ರೀತಿ ಕೊಂದ ಪವನ್
ಪ್ರೀತಿಸಿ ಮದುವೆಯಾದಕೆಯನ್ನು ಬಿಟ್ಟು ಮತ್ತೊಂದು ಮದ್ವೆ: ಪ್ರೀತಿ ಕೊಂದ ಪವನ್
ತಂದೆ ಬಗ್ಗೆ ಮಕ್ಕಳು ಕೇಳಿದರೆ ಏನು ಹೇಳ್ತೀರಿ? ನಿರ್ಧಾರ ತಿಳಿಸಿದ ಭಾವನಾ
ತಂದೆ ಬಗ್ಗೆ ಮಕ್ಕಳು ಕೇಳಿದರೆ ಏನು ಹೇಳ್ತೀರಿ? ನಿರ್ಧಾರ ತಿಳಿಸಿದ ಭಾವನಾ
ಪಕ್ಷದ ರಾಜ್ಯಾಧ್ಯಕ್ಷ ಸ್ಥಾನ ಅಧಿಕಾರವಲ್ಲ, ಅದೊಂದು ಜವಾಬ್ದಾರಿ: ಸಿಟಿ ರವಿ
ಪಕ್ಷದ ರಾಜ್ಯಾಧ್ಯಕ್ಷ ಸ್ಥಾನ ಅಧಿಕಾರವಲ್ಲ, ಅದೊಂದು ಜವಾಬ್ದಾರಿ: ಸಿಟಿ ರವಿ
ಯಡಿಯೂರಪ್ಪ ವಿರುದ್ಧ ನಾನು ವಾಗ್ದಾಳಿ ನಡೆಸಲೇ ಇಲ್ಲ: ಲಿಂಬಾವಳಿ
ಯಡಿಯೂರಪ್ಪ ವಿರುದ್ಧ ನಾನು ವಾಗ್ದಾಳಿ ನಡೆಸಲೇ ಇಲ್ಲ: ಲಿಂಬಾವಳಿ
ಕೇಸ್ ವಾಪಸ್ ತೆಗೆದುಕೊಂಡರೆ ಮನು ವಿರುದ್ಧ ಸಾಕ್ಷಿ ಬಿಡ್ತೀನಿ: ಸಂತ್ರಸ್ತೆ
ಕೇಸ್ ವಾಪಸ್ ತೆಗೆದುಕೊಂಡರೆ ಮನು ವಿರುದ್ಧ ಸಾಕ್ಷಿ ಬಿಡ್ತೀನಿ: ಸಂತ್ರಸ್ತೆ
ಸಿನಿಮಾ ಆರಿಸಿಕೊಂಡಿದ್ದೇಕೆ? ಜನಾರ್ಧನ ರೆಡ್ಡಿ ಪುತ್ರನ ಉತ್ತರ
ಸಿನಿಮಾ ಆರಿಸಿಕೊಂಡಿದ್ದೇಕೆ? ಜನಾರ್ಧನ ರೆಡ್ಡಿ ಪುತ್ರನ ಉತ್ತರ
ಪಕ್ಷದ ಕಾರ್ಯದರ್ಶಿ ಮತ್ತು ಅಧಿಕಾರಿಗಳ ಸಭೆ ರಾಮನಗರದಲ್ಲಿ ನಡೆಯಲಿದೆ: ಶಾಸಕ
ಪಕ್ಷದ ಕಾರ್ಯದರ್ಶಿ ಮತ್ತು ಅಧಿಕಾರಿಗಳ ಸಭೆ ರಾಮನಗರದಲ್ಲಿ ನಡೆಯಲಿದೆ: ಶಾಸಕ
ಮನೆಯಲ್ಲಿ ಯಾರೂ ಇಲ್ಲದಿದ್ದಾಗ 3ನೇ ಮಹಡಿಯ ಕಿಟಕಿಯಿಂದ ಹೊರಗೆ ನೇತಾಡಿದ ಮಗು
ಮನೆಯಲ್ಲಿ ಯಾರೂ ಇಲ್ಲದಿದ್ದಾಗ 3ನೇ ಮಹಡಿಯ ಕಿಟಕಿಯಿಂದ ಹೊರಗೆ ನೇತಾಡಿದ ಮಗು
ಸುರ್ಜೇವಾಲಾ ಶಾಸಕರನ್ನು ಭೇಟಿಯಾಗುತ್ತಿರುವುದು ಒಂದು ಪ್ರಕ್ರಿಯೆ: ಲಕ್ಷ್ಮಿ
ಸುರ್ಜೇವಾಲಾ ಶಾಸಕರನ್ನು ಭೇಟಿಯಾಗುತ್ತಿರುವುದು ಒಂದು ಪ್ರಕ್ರಿಯೆ: ಲಕ್ಷ್ಮಿ