AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

​ಪಂಜಿನ ಮೆರವಣಿಗೆ ವೇಳೆ ಸಿದ್ದರಾಮಯ್ಯ, ಡಿಕೆಶಿ​ ಮೇಲೆ ಬಿದ್ದ ಕಾದ ಎಣ್ಣೆ

ಬೆಂಗಳೂರು: UPಯಲ್ಲಿ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾರ ಮೇಲೆ ಪೊಲೀಸರು ಹಲ್ಲೆ ನಡೆಸಿದ ಪ್ರಯತ್ನವನ್ನು ಖಂಡಿಸಿ KPCC ಪ್ರತಿಭಟನೆ ನಡೆಸುತ್ತಿದ್ದ ವೇಳೆ ಕಾಂಗ್ರೆಸ್​ ನಾಯಕರ ಮೇಲೆ ಕಾದ ಎಣ್ಣೆ ಬಿದ್ದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. UP ಪೊಲೀಸರ ದೌರ್ಜನ್ಯ ಖಂಡಿಸಿ ನಿನ್ನೆ ಸಂಜೆ ಕಾಂಗ್ರೆಸ್ ನಾಯಕರಿಂದ ಪಂಜಿನ ಮೆರವಣಿಗೆ ನಡೆಸಲಾಯಿತು. ಕಾಂಗ್ರೆಸ್ ಭವನದಿಂದ ಫ್ರೀಡಂ ಪಾರ್ಕ್​ನ ಕಡೆಗೆ ಪಂಜಿನ ಱಲಿ ಆಯೋಜಿಸಲಾಗಿತ್ತು. ಈ ವೇಳೆ ಪಂಜು ಹೊತ್ತು ಹೊರಟ ವಿಪಕ್ಷ ನಾಯಕ ಸಿದ್ದರಾಮಯ್ಯರ ಮೇಲೆ ಪಂಜಿನಿಂದ […]

​ಪಂಜಿನ ಮೆರವಣಿಗೆ ವೇಳೆ ಸಿದ್ದರಾಮಯ್ಯ, ಡಿಕೆಶಿ​ ಮೇಲೆ ಬಿದ್ದ ಕಾದ ಎಣ್ಣೆ
KUSHAL V
| Edited By: |

Updated on:Oct 02, 2020 | 1:35 PM

Share

ಬೆಂಗಳೂರು: UPಯಲ್ಲಿ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾರ ಮೇಲೆ ಪೊಲೀಸರು ಹಲ್ಲೆ ನಡೆಸಿದ ಪ್ರಯತ್ನವನ್ನು ಖಂಡಿಸಿ KPCC ಪ್ರತಿಭಟನೆ ನಡೆಸುತ್ತಿದ್ದ ವೇಳೆ ಕಾಂಗ್ರೆಸ್​ ನಾಯಕರ ಮೇಲೆ ಕಾದ ಎಣ್ಣೆ ಬಿದ್ದ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

UP ಪೊಲೀಸರ ದೌರ್ಜನ್ಯ ಖಂಡಿಸಿ ನಿನ್ನೆ ಸಂಜೆ ಕಾಂಗ್ರೆಸ್ ನಾಯಕರಿಂದ ಪಂಜಿನ ಮೆರವಣಿಗೆ ನಡೆಸಲಾಯಿತು. ಕಾಂಗ್ರೆಸ್ ಭವನದಿಂದ ಫ್ರೀಡಂ ಪಾರ್ಕ್​ನ ಕಡೆಗೆ ಪಂಜಿನ ಱಲಿ ಆಯೋಜಿಸಲಾಗಿತ್ತು. ಈ ವೇಳೆ ಪಂಜು ಹೊತ್ತು ಹೊರಟ ವಿಪಕ್ಷ ನಾಯಕ ಸಿದ್ದರಾಮಯ್ಯರ ಮೇಲೆ ಪಂಜಿನಿಂದ ಕಾದ ಎಣ್ಣೆ ಸಿಡಿದಿದೆ.

ಇದರಿಂದ, ಸಿದ್ದರಾಮಯ್ಯರ ಗಡ್ಡ, ಕೈ ಮತ್ತು ಬೆನ್ನಿನ ಮೇಲೆ ಸುಟ್ಟಗಾಯಗಳಾದವು ಎಂದು ತಿಳಿದುಬಂದಿದೆ. ಜೊತೆಗೆ, ಪಕ್ಕದಲ್ಲೇ ಇದ್ದ KPCC ಅಧ್ಯಕ್ಷ ಡಿ.ಕೆ ಶಿವಕುಮಾರ್​ರ ಕೈ ಮೇಲೆ ಕಾದ ಎಣ್ಣೆ ಸಿಡಿಯಿತು.

ಘಟನೆ ನಡೆದ ತಕ್ಷಣವೇ ಅಲ್ಲೇ ಇದ್ದ ಭದ್ರತಾ ಸಿಬ್ಬಂದಿ ಬಿದ್ದ ಎಣ್ಣೆಯನ್ನು ಒರೆಸಿದರು. ಪ್ರತಿಭಟನೆಯಲ್ಲಿ ಹಿರಿಯ ಕಾಂಗ್ರೆಸ್​ ಮುಖಂಡ ಮುನಿಯಪ್ಪ ಮತ್ತು ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ ಸೇರಿದಂತೆ ಹಲವರು ಭಾಗವಹಿಸಿದ್ದರು. ಇಬ್ಬರು ನಾಯಕರಿಗೆ ಗಂಭೀರ ಗಾಯಗಳಾಗದಿದ್ದರೂ ಅಲ್ಲಿದ್ದವರಿಗೆ ಒಂದು ಕ್ಷಣ ಆತಂಕ ಉಂಟಾಗಿತ್ತು. ಪಂಜಿಗೆ ಹಾಕಿದ್ದ ಎಣ್ಣೆ ಬಿತ್ತಾ ಅಥವಾ ಬೇರೆಯವರು ಎಣ್ಣೆ ಎರಚಿದರಾ ಎಂಬ ಗುಮಾನಿ ವ್ಯಕ್ತಪಡಿಸಿದರು.

Published On - 1:33 pm, Fri, 2 October 20

Follow Us
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ
2 ನಿಮಿಷ ತಡವಾಗಿ ಬಂದ ಬಾಲಕನಿಗೆ 2 ಗಂಟೆ ಬಿಸಿಲಲ್ಲಿ ನಿಲ್ಲಿಸಿ ಶಿಕ್ಷೆ!
2 ನಿಮಿಷ ತಡವಾಗಿ ಬಂದ ಬಾಲಕನಿಗೆ 2 ಗಂಟೆ ಬಿಸಿಲಲ್ಲಿ ನಿಲ್ಲಿಸಿ ಶಿಕ್ಷೆ!
ಯುಗಾದಿ- ರಂಜಾನ್ ಹಬ್ಬಕ್ಕೂ ಮುನ್ನವೇ ಅಡುಗೆ ಎಣ್ಣೆ ಬೆಲೆ ಭಾರೀ ಏರಿಕೆ
ಯುಗಾದಿ- ರಂಜಾನ್ ಹಬ್ಬಕ್ಕೂ ಮುನ್ನವೇ ಅಡುಗೆ ಎಣ್ಣೆ ಬೆಲೆ ಭಾರೀ ಏರಿಕೆ