AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆರತಿಗೆ ಸುಮ್ಮನಿದ್ದ ಸಿದ್ದರಾಮಯ್ಯ, ಕುಂಕುಮ ಹಚ್ಚೋದು ಬೇಡ ಅಂದ್ರು

ಮಂಡ್ಯ: ಅಸೆಂಬ್ಲಿ ಬೈ ಎಲಕ್ಷನ್​ನಲ್ಲಿ ಕಾಂಗ್ರೆಸ್​ ನಾಯಕ ಸಿದ್ದರಾಮಯ್ಯ ಪಕ್ಷದ ಪರ ಬಿರುಸಿನ ಪ್ರಚಾರ ಕಾರ್ಯದಲ್ಲಿ ತೊಡಗಿದ್ದಾರೆ. ಇಂದು ಹಿರಿಕಳಲೆ ಗ್ರಾಮದಲ್ಲಿಯೂ ಅವರು ಪ್ರಚಾರದಲ್ಲಿ ತೊಡಗಿದ್ದರು. ಆ ವೇಳೆ, ಕಾರಿನ ಮೇಲೇರಿದ್ದ ಸಿದ್ದರಾಮಯ್ಯಗೆ ಮಹಿಳೆಯರು ಆರತಿ ಎತ್ತಿದರು. ಜೊತೆಗೆ ಕುಂಕುಮ ಹಚ್ಚಲು ಮುಂದಾದರು. ಆಗ ಕುಂಕುಮ ಇಡಲು ಬಂದ ಮಹಿಳೆಯ ಕೈಯನ್ನು ಅಡ್ಡ ಹಿಡಿದು ಸಿದ್ದರಾಮಯ್ಯ ಬೇಡ ಅಂದರು. ನಂತರ, ಒಳ್ಳೆಯದಾಗಲಮ್ಮ ನಿಂಗೆ ಎಂದು ಮಹಿಳೆಯ ತಲೆ ಮೇಲೆ ಕೈ ಇಟ್ಟು ಆಶೀರ್ವಾದ ಮಾಡಿದರು. ಅದಾಗತಾನೆ ಸಿದ್ದುಗೆ […]

ಆರತಿಗೆ ಸುಮ್ಮನಿದ್ದ ಸಿದ್ದರಾಮಯ್ಯ,  ಕುಂಕುಮ ಹಚ್ಚೋದು ಬೇಡ ಅಂದ್ರು
ಸಾಧು ಶ್ರೀನಾಥ್​
|

Updated on:Nov 21, 2019 | 1:40 PM

Share

ಮಂಡ್ಯ: ಅಸೆಂಬ್ಲಿ ಬೈ ಎಲಕ್ಷನ್​ನಲ್ಲಿ ಕಾಂಗ್ರೆಸ್​ ನಾಯಕ ಸಿದ್ದರಾಮಯ್ಯ ಪಕ್ಷದ ಪರ ಬಿರುಸಿನ ಪ್ರಚಾರ ಕಾರ್ಯದಲ್ಲಿ ತೊಡಗಿದ್ದಾರೆ. ಇಂದು ಹಿರಿಕಳಲೆ ಗ್ರಾಮದಲ್ಲಿಯೂ ಅವರು ಪ್ರಚಾರದಲ್ಲಿ ತೊಡಗಿದ್ದರು. ಆ ವೇಳೆ, ಕಾರಿನ ಮೇಲೇರಿದ್ದ ಸಿದ್ದರಾಮಯ್ಯಗೆ ಮಹಿಳೆಯರು ಆರತಿ ಎತ್ತಿದರು. ಜೊತೆಗೆ ಕುಂಕುಮ ಹಚ್ಚಲು ಮುಂದಾದರು.

ಆಗ ಕುಂಕುಮ ಇಡಲು ಬಂದ ಮಹಿಳೆಯ ಕೈಯನ್ನು ಅಡ್ಡ ಹಿಡಿದು ಸಿದ್ದರಾಮಯ್ಯ ಬೇಡ ಅಂದರು. ನಂತರ, ಒಳ್ಳೆಯದಾಗಲಮ್ಮ ನಿಂಗೆ ಎಂದು ಮಹಿಳೆಯ ತಲೆ ಮೇಲೆ ಕೈ ಇಟ್ಟು ಆಶೀರ್ವಾದ ಮಾಡಿದರು. ಅದಾಗತಾನೆ ಸಿದ್ದುಗೆ ಆರತಿ ಬೆಳಗಿದ್ದ ಮಹಿಳೆಯರು, ನಂತರ ಅಕ್ಷತೆ ಹಾಕಿ ಸಿದ್ದರಾಮಯ್ಯಗೆ ಹಾರೈಸಿದರು.

Published On - 1:38 pm, Thu, 21 November 19

Follow Us
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ