AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆರತಿಗೆ ಸುಮ್ಮನಿದ್ದ ಸಿದ್ದರಾಮಯ್ಯ, ಕುಂಕುಮ ಹಚ್ಚೋದು ಬೇಡ ಅಂದ್ರು

ಮಂಡ್ಯ: ಅಸೆಂಬ್ಲಿ ಬೈ ಎಲಕ್ಷನ್​ನಲ್ಲಿ ಕಾಂಗ್ರೆಸ್​ ನಾಯಕ ಸಿದ್ದರಾಮಯ್ಯ ಪಕ್ಷದ ಪರ ಬಿರುಸಿನ ಪ್ರಚಾರ ಕಾರ್ಯದಲ್ಲಿ ತೊಡಗಿದ್ದಾರೆ. ಇಂದು ಹಿರಿಕಳಲೆ ಗ್ರಾಮದಲ್ಲಿಯೂ ಅವರು ಪ್ರಚಾರದಲ್ಲಿ ತೊಡಗಿದ್ದರು. ಆ ವೇಳೆ, ಕಾರಿನ ಮೇಲೇರಿದ್ದ ಸಿದ್ದರಾಮಯ್ಯಗೆ ಮಹಿಳೆಯರು ಆರತಿ ಎತ್ತಿದರು. ಜೊತೆಗೆ ಕುಂಕುಮ ಹಚ್ಚಲು ಮುಂದಾದರು. ಆಗ ಕುಂಕುಮ ಇಡಲು ಬಂದ ಮಹಿಳೆಯ ಕೈಯನ್ನು ಅಡ್ಡ ಹಿಡಿದು ಸಿದ್ದರಾಮಯ್ಯ ಬೇಡ ಅಂದರು. ನಂತರ, ಒಳ್ಳೆಯದಾಗಲಮ್ಮ ನಿಂಗೆ ಎಂದು ಮಹಿಳೆಯ ತಲೆ ಮೇಲೆ ಕೈ ಇಟ್ಟು ಆಶೀರ್ವಾದ ಮಾಡಿದರು. ಅದಾಗತಾನೆ ಸಿದ್ದುಗೆ […]

ಆರತಿಗೆ ಸುಮ್ಮನಿದ್ದ ಸಿದ್ದರಾಮಯ್ಯ,  ಕುಂಕುಮ ಹಚ್ಚೋದು ಬೇಡ ಅಂದ್ರು
ಸಾಧು ಶ್ರೀನಾಥ್​
|

Updated on:Nov 21, 2019 | 1:40 PM

Share

ಮಂಡ್ಯ: ಅಸೆಂಬ್ಲಿ ಬೈ ಎಲಕ್ಷನ್​ನಲ್ಲಿ ಕಾಂಗ್ರೆಸ್​ ನಾಯಕ ಸಿದ್ದರಾಮಯ್ಯ ಪಕ್ಷದ ಪರ ಬಿರುಸಿನ ಪ್ರಚಾರ ಕಾರ್ಯದಲ್ಲಿ ತೊಡಗಿದ್ದಾರೆ. ಇಂದು ಹಿರಿಕಳಲೆ ಗ್ರಾಮದಲ್ಲಿಯೂ ಅವರು ಪ್ರಚಾರದಲ್ಲಿ ತೊಡಗಿದ್ದರು. ಆ ವೇಳೆ, ಕಾರಿನ ಮೇಲೇರಿದ್ದ ಸಿದ್ದರಾಮಯ್ಯಗೆ ಮಹಿಳೆಯರು ಆರತಿ ಎತ್ತಿದರು. ಜೊತೆಗೆ ಕುಂಕುಮ ಹಚ್ಚಲು ಮುಂದಾದರು.

ಆಗ ಕುಂಕುಮ ಇಡಲು ಬಂದ ಮಹಿಳೆಯ ಕೈಯನ್ನು ಅಡ್ಡ ಹಿಡಿದು ಸಿದ್ದರಾಮಯ್ಯ ಬೇಡ ಅಂದರು. ನಂತರ, ಒಳ್ಳೆಯದಾಗಲಮ್ಮ ನಿಂಗೆ ಎಂದು ಮಹಿಳೆಯ ತಲೆ ಮೇಲೆ ಕೈ ಇಟ್ಟು ಆಶೀರ್ವಾದ ಮಾಡಿದರು. ಅದಾಗತಾನೆ ಸಿದ್ದುಗೆ ಆರತಿ ಬೆಳಗಿದ್ದ ಮಹಿಳೆಯರು, ನಂತರ ಅಕ್ಷತೆ ಹಾಕಿ ಸಿದ್ದರಾಮಯ್ಯಗೆ ಹಾರೈಸಿದರು.

Published On - 1:38 pm, Thu, 21 November 19

ಪೊಲೀಸಪ್ಪನ ಜತೆ ಓಡಿಹೋಗಿದ್ದ ಮೋನಿಕಾಳ ಅಸಲಿಯತ್ತು ಬಯಲು
ಪೊಲೀಸಪ್ಪನ ಜತೆ ಓಡಿಹೋಗಿದ್ದ ಮೋನಿಕಾಳ ಅಸಲಿಯತ್ತು ಬಯಲು
ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?