AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಲ್ಲಿ ನಡೆದ ಗಲಭೆಗೆ ಸಿದ್ದರಾಮಯ್ಯ ನೇರ ಕಾರಣ -ನಳಿನ್‌ಕುಮಾರ್

ಕೊಪ್ಪಳ: ಬೆಂಗಳೂರಲ್ಲಿ ನಡೆದ ಗಲಭೆಗೆ ಸಿದ್ದರಾಮಯ್ಯ ನೇರ ಕಾರಣ ಎಂದು ಕೊಪ್ಪಳದಲ್ಲಿ ಟಿವಿ9  ಜೊತೆ ಮಾತನಾಡುತ್ತಾ ನಳಿನ್‌ಕುಮಾರ್ ಕಟೀಲು ಆರೋಪಿಸಿದ್ದಾರೆ. ಬೆಂಗಳೂರಿನ ಡಿಜೆ ಹಳ್ಳಿಯಲ್ಲಿ ನಡೆದ ಗಲಭೆ ಬಗ್ಗೆ ಮಾತನಾಡಿದ ನಳಿನ್‌ಕುಮಾರ್ ಕಟೀಲು ಸಿದ್ದರಾಮಯ್ಯ ವಿರುದ್ಧ ಪ್ರಹಾರ ಮಾಡಿದ್ದಾರೆ. ಸಿದ್ದರಾಮಣ್ಣ ಸಿಎಂ ಆಗಿದ್ದ 5 ವರ್ಷ ಅವಧಿಯಲ್ಲಿ ಇಂಥವರಿಗೆ ಹೆಚ್ಚು ಶಕ್ತಿ ತುಂಬಿದ್ದಾರೆ. ದೇಶದ್ರೋಹದ ಕೆಲಸ ಮಾಡಿದವರಿಗೆ ಬೆಂಗಾವಲಾಗಿದ್ದಾರೆ. ‘ಹಿಂದೂ-ಮುಸ್ಲಿಮರ ಮಧ್ಯೆ ಭೇದಭಾವ ಮಾಡುತ್ತಿದ್ದಾರೆ. ಅದರಿಂದಲೇ ಈಗಲೂ ಇಂತಹ ಕೃತ್ಯಗಳು ನಡೆಯುತ್ತಿವೆ ಎಂದು ಕೊಪ್ಪಳದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ […]

ಬೆಂಗಳೂರಲ್ಲಿ ನಡೆದ ಗಲಭೆಗೆ ಸಿದ್ದರಾಮಯ್ಯ ನೇರ ಕಾರಣ -ನಳಿನ್‌ಕುಮಾರ್
ಆಯೇಷಾ ಬಾನು
ಆಯೇಷಾ ಬಾನು| Edited By: ಸಾಧು ಶ್ರೀನಾಥ್​|

Updated on: Aug 13, 2020 | 2:11 PM

Share

ಕೊಪ್ಪಳ: ಬೆಂಗಳೂರಲ್ಲಿ ನಡೆದ ಗಲಭೆಗೆ ಸಿದ್ದರಾಮಯ್ಯ ನೇರ ಕಾರಣ ಎಂದು ಕೊಪ್ಪಳದಲ್ಲಿ ಟಿವಿ9  ಜೊತೆ ಮಾತನಾಡುತ್ತಾ ನಳಿನ್‌ಕುಮಾರ್ ಕಟೀಲು ಆರೋಪಿಸಿದ್ದಾರೆ. ಬೆಂಗಳೂರಿನ ಡಿಜೆ ಹಳ್ಳಿಯಲ್ಲಿ ನಡೆದ ಗಲಭೆ ಬಗ್ಗೆ ಮಾತನಾಡಿದ ನಳಿನ್‌ಕುಮಾರ್ ಕಟೀಲು ಸಿದ್ದರಾಮಯ್ಯ ವಿರುದ್ಧ ಪ್ರಹಾರ ಮಾಡಿದ್ದಾರೆ.

ಸಿದ್ದರಾಮಣ್ಣ ಸಿಎಂ ಆಗಿದ್ದ 5 ವರ್ಷ ಅವಧಿಯಲ್ಲಿ ಇಂಥವರಿಗೆ ಹೆಚ್ಚು ಶಕ್ತಿ ತುಂಬಿದ್ದಾರೆ. ದೇಶದ್ರೋಹದ ಕೆಲಸ ಮಾಡಿದವರಿಗೆ ಬೆಂಗಾವಲಾಗಿದ್ದಾರೆ. ‘ಹಿಂದೂ-ಮುಸ್ಲಿಮರ ಮಧ್ಯೆ ಭೇದಭಾವ ಮಾಡುತ್ತಿದ್ದಾರೆ. ಅದರಿಂದಲೇ ಈಗಲೂ ಇಂತಹ ಕೃತ್ಯಗಳು ನಡೆಯುತ್ತಿವೆ ಎಂದು ಕೊಪ್ಪಳದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ಕುಮಾರ್ ಸಿದ್ದರಾಮಯ್ಯ ವಿರುದ್ಧ ಆರೋಪಿಸಿದ್ದಾರೆ.

ಬೆಂಗಳೂರಿನಲ್ಲಿ ನಡೆದಿರುವ ಘಟನೆ ಪೂರ್ವಯೋಜಿತ ಕೃತ್ಯ. ವೋಟ್‌ ಬ್ಯಾಂಕ್‌ಗಾಗಿ ಕಾಂಗ್ರೆಸ್ ಅವರ ಬೆಂಗಾವಲಿಗೆ ನಿಂತ್ರೆ ಜನರು ಕಾಂಗ್ರೆಸ್‌ ಪಕ್ಷವನ್ನ ಅರಬ್ಬಿ ಸಮುದ್ರಕ್ಕೆ ಬಿಸಾಕುತ್ತಾರೆ. ರಾಜ್ಯದಲ್ಲಿ ಅರಾಜಕತೆ ಸೃಷ್ಟಿಸುವವರನ್ನು ಜೈಲಿಗೆ ಹಾಕಬೇಕು. ಅವರ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಳ್ಳಬೇಕು. ಇವರೆಲ್ಲ ಘಾತುಕರು, ಅವರಿಗೆ ಯಾವ ಮತ, ಧರ್ಮವಿಲ್ಲ. ಕಾಂಗ್ರೆಸ್ ದಲಿತರ ಪರವೋ, ಘಾತುಕರ ಪರವೋ ತಿಳಿಸಲಿ. ನವೀನ್ ನಮ್ಮ ಪಕ್ಷದ ಕಾರ್ಯಕರ್ತನಲ್ಲ ಎಂದು ತಿಳಿಸಿದ್ರು.

Follow Us
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!