AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಲ್ಲಿ ನಡೆದ ಗಲಭೆಗೆ ಸಿದ್ದರಾಮಯ್ಯ ನೇರ ಕಾರಣ -ನಳಿನ್‌ಕುಮಾರ್

ಕೊಪ್ಪಳ: ಬೆಂಗಳೂರಲ್ಲಿ ನಡೆದ ಗಲಭೆಗೆ ಸಿದ್ದರಾಮಯ್ಯ ನೇರ ಕಾರಣ ಎಂದು ಕೊಪ್ಪಳದಲ್ಲಿ ಟಿವಿ9  ಜೊತೆ ಮಾತನಾಡುತ್ತಾ ನಳಿನ್‌ಕುಮಾರ್ ಕಟೀಲು ಆರೋಪಿಸಿದ್ದಾರೆ. ಬೆಂಗಳೂರಿನ ಡಿಜೆ ಹಳ್ಳಿಯಲ್ಲಿ ನಡೆದ ಗಲಭೆ ಬಗ್ಗೆ ಮಾತನಾಡಿದ ನಳಿನ್‌ಕುಮಾರ್ ಕಟೀಲು ಸಿದ್ದರಾಮಯ್ಯ ವಿರುದ್ಧ ಪ್ರಹಾರ ಮಾಡಿದ್ದಾರೆ. ಸಿದ್ದರಾಮಣ್ಣ ಸಿಎಂ ಆಗಿದ್ದ 5 ವರ್ಷ ಅವಧಿಯಲ್ಲಿ ಇಂಥವರಿಗೆ ಹೆಚ್ಚು ಶಕ್ತಿ ತುಂಬಿದ್ದಾರೆ. ದೇಶದ್ರೋಹದ ಕೆಲಸ ಮಾಡಿದವರಿಗೆ ಬೆಂಗಾವಲಾಗಿದ್ದಾರೆ. ‘ಹಿಂದೂ-ಮುಸ್ಲಿಮರ ಮಧ್ಯೆ ಭೇದಭಾವ ಮಾಡುತ್ತಿದ್ದಾರೆ. ಅದರಿಂದಲೇ ಈಗಲೂ ಇಂತಹ ಕೃತ್ಯಗಳು ನಡೆಯುತ್ತಿವೆ ಎಂದು ಕೊಪ್ಪಳದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ […]

ಬೆಂಗಳೂರಲ್ಲಿ ನಡೆದ ಗಲಭೆಗೆ ಸಿದ್ದರಾಮಯ್ಯ ನೇರ ಕಾರಣ -ನಳಿನ್‌ಕುಮಾರ್
ಆಯೇಷಾ ಬಾನು
| Edited By: |

Updated on: Aug 13, 2020 | 2:11 PM

Share

ಕೊಪ್ಪಳ: ಬೆಂಗಳೂರಲ್ಲಿ ನಡೆದ ಗಲಭೆಗೆ ಸಿದ್ದರಾಮಯ್ಯ ನೇರ ಕಾರಣ ಎಂದು ಕೊಪ್ಪಳದಲ್ಲಿ ಟಿವಿ9  ಜೊತೆ ಮಾತನಾಡುತ್ತಾ ನಳಿನ್‌ಕುಮಾರ್ ಕಟೀಲು ಆರೋಪಿಸಿದ್ದಾರೆ. ಬೆಂಗಳೂರಿನ ಡಿಜೆ ಹಳ್ಳಿಯಲ್ಲಿ ನಡೆದ ಗಲಭೆ ಬಗ್ಗೆ ಮಾತನಾಡಿದ ನಳಿನ್‌ಕುಮಾರ್ ಕಟೀಲು ಸಿದ್ದರಾಮಯ್ಯ ವಿರುದ್ಧ ಪ್ರಹಾರ ಮಾಡಿದ್ದಾರೆ.

ಸಿದ್ದರಾಮಣ್ಣ ಸಿಎಂ ಆಗಿದ್ದ 5 ವರ್ಷ ಅವಧಿಯಲ್ಲಿ ಇಂಥವರಿಗೆ ಹೆಚ್ಚು ಶಕ್ತಿ ತುಂಬಿದ್ದಾರೆ. ದೇಶದ್ರೋಹದ ಕೆಲಸ ಮಾಡಿದವರಿಗೆ ಬೆಂಗಾವಲಾಗಿದ್ದಾರೆ. ‘ಹಿಂದೂ-ಮುಸ್ಲಿಮರ ಮಧ್ಯೆ ಭೇದಭಾವ ಮಾಡುತ್ತಿದ್ದಾರೆ. ಅದರಿಂದಲೇ ಈಗಲೂ ಇಂತಹ ಕೃತ್ಯಗಳು ನಡೆಯುತ್ತಿವೆ ಎಂದು ಕೊಪ್ಪಳದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ಕುಮಾರ್ ಸಿದ್ದರಾಮಯ್ಯ ವಿರುದ್ಧ ಆರೋಪಿಸಿದ್ದಾರೆ.

ಬೆಂಗಳೂರಿನಲ್ಲಿ ನಡೆದಿರುವ ಘಟನೆ ಪೂರ್ವಯೋಜಿತ ಕೃತ್ಯ. ವೋಟ್‌ ಬ್ಯಾಂಕ್‌ಗಾಗಿ ಕಾಂಗ್ರೆಸ್ ಅವರ ಬೆಂಗಾವಲಿಗೆ ನಿಂತ್ರೆ ಜನರು ಕಾಂಗ್ರೆಸ್‌ ಪಕ್ಷವನ್ನ ಅರಬ್ಬಿ ಸಮುದ್ರಕ್ಕೆ ಬಿಸಾಕುತ್ತಾರೆ. ರಾಜ್ಯದಲ್ಲಿ ಅರಾಜಕತೆ ಸೃಷ್ಟಿಸುವವರನ್ನು ಜೈಲಿಗೆ ಹಾಕಬೇಕು. ಅವರ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಳ್ಳಬೇಕು. ಇವರೆಲ್ಲ ಘಾತುಕರು, ಅವರಿಗೆ ಯಾವ ಮತ, ಧರ್ಮವಿಲ್ಲ. ಕಾಂಗ್ರೆಸ್ ದಲಿತರ ಪರವೋ, ಘಾತುಕರ ಪರವೋ ತಿಳಿಸಲಿ. ನವೀನ್ ನಮ್ಮ ಪಕ್ಷದ ಕಾರ್ಯಕರ್ತನಲ್ಲ ಎಂದು ತಿಳಿಸಿದ್ರು.

Follow Us
Ayesha Banu
Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

Read More
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​